ಉದ್ದಿನ ಬೇಳೆಗೆ ಬೇಡಿಕೆ ಹೆಚ್ಚಳ: ಪ್ರತಿಕೂಲ ನೀತಿ ಜಾರಿಗೆ ಆಗ್ರಹ


Team Udayavani, Jun 2, 2019, 6:00 AM IST

c-23

ಭಾರತದಲ್ಲಿ ಉದ್ದಿನ ಬೇಳೆಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಇದಕ್ಕೆ ಪ್ರತಿಕೂಲ ನೀತಿಗಳು ಜಾರಿಯಾಗಬೇಕು ಎಂಬ ಆಗ್ರಹ ಎಲ್ಲೆಡೆ ಕೇಳಿಬರುತ್ತಿದೆ. ಭಾರತದ ಆಹಾರ ಪದ್ದತಿಯಲ್ಲಿ ಉದ್ದಿನಬೇಳೆಗೆ ಅತೀ ಹೆಚ್ಚು ಪ್ರಾಮುಖ್ಯತೆಯಿದೆ. ಭಾರತ‌ ಸೇರಿದಂತೆ ಮ್ಯಾನ್ಮಾರ್‌ ಥಾಯ್ಲೆಂಡ್‌, ಸಿಂಗಾಪುರ, ಶ್ರೀಲಂಕಾ ಮತ್ತು ಪಾಕಿಸ್ಥಾನದಲ್ಲೂ ಉದ್ದಿನ ಬೇಳೆಯನ್ನು ಬೆಳೆಯುತ್ತಾರೆ. ಈ ಪದಾರ್ಥದ ಪ್ರಪಂಚದ ಉತ್ವಾದನೆಯಲ್ಲಿ ಭಾರತ ಶೇ. 70 ರಷ್ಟು ಕೊಡುಗೆ ನೀಡಿದೆ. ನಮ್ಮಲ್ಲಿ 3.24 ಹೆಕ್ಟರ್‌ ಭೂಮಿಯಲ್ಲಿ ಉದ್ದಿನ ಬೇಳೆ ಬೆಳೆಯಲಾಗುತ್ತದೆ. 2010-11ರಲ್ಲಿ ಖಾರಿಫ್ ಋತುವಿನಲ್ಲಿ 1.4 ಮಿಲಿಯನ್‌ ಟನ್‌ ಉತ್ವಾದನೆಯಾದರೆ, ರಾಬಿ ಋತುವಿನಲ್ಲಿ 0.42 ಮಿಲಿಯನ್‌ ಟನ್‌ ಬೆಳೆಯಲಾಗಿತ್ತು. ಒಟ್ಟಾರೆ ಈ ಅವಧಿಯಲ್ಲಿ ಭಾರತ ಬೆಳೆದ ಒಟ್ಟು ಉದ್ದಿನ ಬೇಳೆ 1.42 ಮಿಲಿಯನ್‌ ಟನ್‌ .

ಉದ್ದಿನ ಬೇಳೆ ಬೆಳೆಯುವ ಪ್ರಮುಖ ರಾಜ್ಯಗಳು ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ತಮಿಳುನಾಡು, ಬಿಹಾರ, ಉತ್ತರ ಪ್ರದೇಶ. ಉತ್ತರಖಂಡ ಮತ್ತು ಪಶ್ಚಿಮ ಬಂಗಾಲ. ಬಿಹಾರ ಅತಿ ಹೆಚ್ಚು ಉದ್ದಿನಬೇಳೆ ಬೆಳೆಯುವ ರಾಜ್ಯವಾಗಿದೆ. ಅನಂತರದ ಸ್ಥಾನಗಳಲ್ಲಿ ಉತ್ತರಕಾಂಡ ಮತ್ತು ಪಶ್ಚಿಮ ಬಂಗಾಲ ರಾಜ್ಯಗಳಿವೆ. ಮುಂಬಯಿ, ಜಾಲ್‌ಗಾನ್‌, ದಿಲ್ಲಿ, ಗುಂಟೂರು, ಚೆನ್ನೈ, ಅಂಕೋಲಾ ಮತ್ತು ಗುಲ್ಬರ್ಗದಲ್ಲಿ ಉದ್ದಿನ ಪ್ರಮುಖ ವ್ಯಾಪಾರ ಕೇಂದ್ರಗಳಿವೆ. ಪ್ರಸಕ್ತ ಬಜೆಟ್‌ನಲ್ಲಿ ಕೇಂದ್ರ ಸರಕಾರ ಉದ್ದಿನಬೇಳೆಗೆ 300 ಕೋಟಿ ರೂ. ಬಜೆಟ್‌ನ್ನು ಮೀಸಲಿರಿದೆ. ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ 3,300 ರೂ. ಘೋಷಣೆ ಮಾಡಲಾಗಿದೆ. ದೇಶೀಯವಾಗಿಯೂ ಮತ್ತು ರಫ್ತುಗೂ ಎರಡಕ್ಕೂ ಬೇಡಿಕೆ ಇರುವುದರಿಂದ ಪೂರೈಕೆಯೂ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಈ ಬೆಳೆಗೆ ಪ್ರತಿಕೂಲ ನೀತಿಯನ್ನು ಜಾರಿಗೊಳಿಸಬೇಕೆಂಬ ಕೂಗು ಸದ್ಯ ಕೇಳಿಬರುತ್ತಿದೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.