ಇರಾಂಡಮ್‌ ಉಲಗಪೊರಿನ್‌ ಕಡೈಸಿ ಗುಂಡು


Team Udayavani, Feb 8, 2020, 4:49 AM IST

jai-25

ಇರಾಂಡಮ್‌ ಉಲಗಪೊರಿನ್‌ ಕಡೈಸಿ ಗುಂಡು’. 2019 ರಲ್ಲಿ ತೆರೆಕಂಡ ತಮಿಳಿನ ಈ ಸಿನೆಮಾ. ಎರಡನೇ ಮಹಾಯುದ್ಧದ ಸಂದರ್ಭದಲ್ಲಿನ ಹಿನ್ನೆಲೆಯ ಮೇಲೆ ಬೆಳಕು ಚೆಲ್ಲುತ್ತದೆ.
ನಿರ್ದೇಶಕ ಅಥಿಯಾನ್‌ ಅತಿರೈ ಕಲ್ಪನೆಯಲ್ಲಿ ಮೂಡಿಬಂದ ಈ ಸಿನೆಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಅತ್ತಕತಿ ದಿನೇಶ್‌ ಕಾಣಿಸಿಕೊಂಡಿದ್ದಾರೆ. ಗುಜರಿ ಅಂಗಡಿಯೊಂದರಲ್ಲಿ ಲಾರಿ ಡ್ರೈವರ್‌ ಆಗಿ ಕೆಲಸ ಮಾಡುವ ನಟ ಅದೊಂದು ದಿನ ಒಂದು ಅನೀರಿಕ್ಷಿತ ಇಕ್ಕಟ್ಟಿನಲ್ಲಿ ಸಿಲುಕಿಕೊಳ್ಳುತ್ತಾನೆ.

ಚಿತ್ರವನ್ನು ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಬಳಕೆಯಾದ ಮದ್ದು ಗುಂಡುಗಳ ಸುತ್ತ ಹೆಣೆಯಲಾಗಿದೆ. ಸಮುದ್ರ ಕಿನಾರೆಯಲ್ಲಿ ತೇಲಿ ಬಂದ ಮದ್ದುಗುಂಡೊಂದು ಗುಜರಿ ಅಂಗಡಿಗೆ ತಲುಪಿ ಅಲ್ಲಿಂದ ನಾಯಕ ಚಾಲಾಯಿಸುವ ಲಾರಿಯಲ್ಲಿ ಸೇರಿಕೊಂಡು, ಅದರ ಸುತ್ತ ನಡೆಯುವ ಘಟನೆಗಳನ್ನು ಅತ್ಯಂತ ರೋಚಕವಾಗಿ ತೋರಿಸಲಾಗಿದೆ. ಮದ್ದುಗುಂಡಿನ ಪತ್ತೆಗಾಗಿ ಹುಡುಕಾಟ ನಡಸುವ ಪತ್ರಕರ್ತೆ, ಮದ್ದುಗುಂಡನ್ನು ಬಳಸಿ ದೊಡ್ಡ ಮಟ್ಟದ ಸ್ಫೋಟವನ್ನು ನಡೆಸಲು ಸಂಚು ರೂಪಿಸುವ ವ್ಯಕ್ತಿಗಳು, ಚಿತ್ರದ ಇನ್ನೊಂದು ವಿಶೇಷ ಅಂದರೆ ಚಿತ್ರ ಸಾಗುವುದು ಲಾರಿ ಡ್ರೈವರ್‌ ಹಾಗೂ ಲಾರಿಯ ಹಿಂದೆ.

ರೋಚಕತೆಯ ನಡುವೆ ಚಿತ್ರದಲ್ಲಿ ಸೆಳೆಯುವ ಪ್ರೇಮ ಕಥೆಯೂ ಇದೆ. ನಾಯಕಿ ಆಗಿ ಕಾಣಿಸಿಕೊಂಡಿರುವ ಆನಂದಿ ಮುಗ್ಧತೆ ತುಂಬಿದ ನಟನೆ ಪ್ರೇಕ್ಷಕ ವರ್ಗಕ್ಕೆ ಇಷ್ಟವಾಗುತ್ತದೆ. ಚಿತ್ರದ ಹಿನ್ನೆಲೆ ಸಂಗೀತ ಕಥೆಗೆ ಪೂರಕವಾಗಿದೆ.

ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಒಂದಿಷ್ಟು ಆಕಸ್ಮಿಕ ತಿರುವುಗಳು, ಥ್ರಿಲ್ಲಿಂಗ್‌ ಅನುಭವ ನೀಡುತ್ತದೆ. ಒಂದು ಮದ್ದು ಗುಂಡಿನ ಸ್ಫೋಟಕವನ್ನು ನಾಯಕ ಅದು ಹೇಗೆ ಜನ ಸಾಮಾನ್ಯರಿಗೆ ತೊಂದರೆ ಆಗದಂತೆ ಪಾರು ಮಾಡುತ್ತಾನೆ?, ಪ್ರೀತಿಯ ಪಯಣದಲ್ಲಿ ಎದುರಾಗುವ ಮುಳ್ಳಿನ ಪರಿಸ್ಥಿತಿಗಳನ್ನು ನಿರ್ದೇಶಕ ಎಲ್ಲೂ ಹಾದಿ ತಪ್ಪದೆ ಹೇಳುತ್ತಾ ಹೋಗುವುದು ಜನಮಾನಸದಲ್ಲಿ ಉಳಿಯುವಂತೆ ಮಾಡುತ್ತದೆ.

ಸುಹಾನ್‌ ಶೇಕ್‌

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.