ಸಿಟ್ಟಿನಿಂದಾದ ಎಡವಟ್ಟು, ಬದುಕಿನ ದಿಕ್ಕನ್ನೇ ಬದಲಿಸುವ ಕಲಿ


Team Udayavani, Jul 23, 2018, 3:42 PM IST

23-july-14.jpg

ಸಿಟ್ಟು ಮನುಷ್ಯನ ಸಹಜ ಗುಣಗಳಲ್ಲಿ ಒಂದಾಗಿದ್ದರೂ ಅತಿಯಾದರೆ ಅದರಿಂದ ಅನಾಹುತವೇ ಹೆಚ್ಚು. ಇಂತಹ ಒಂದು ವಿಭಿನ್ನ ವಿಷಯನ್ನಿಟ್ಟುಕೊಂಡು 2016ರಲ್ಲಿ ತೆರೆಗೆ ಬಂದ ಮಲಯಾಳಂ ಚಿತ್ರ ‘ಕಲಿ’. ಸಮೀರ್‌ ತಾಹೀರ್‌ ನಿರ್ದೇಶನದ ಈ ಚಿತ್ರದಲ್ಲಿ ಪ್ರೀತಿ ಮತ್ತು ಸಿಟ್ಟು ಮನುಷ್ಯನ ಬದುಕಿನ ಎರಡು ಮುಖಗಳನ್ನು ಚಿತ್ರಿಸಲಾಗಿದೆ. ಸಮರ ಸವೇ ಜೀವನ ಎಂಬುದು ಈ ಚಿತ್ರದ ಸಾರ.

ಸಿಡುಕು ಸ್ವಭಾವದ ಗಂಡ ಹಾಗೂ ಎಲ್ಲವನ್ನು ಕ್ಷಮಿಸುವ ಹೆಂಡತಿಯ ಜೀವ ನದ ಬಗ್ಗೆ ಹೆಚ್ಚು ಅವಲಂಬಿತವಾಗಿರುವ ಚಿತ್ರವಿದು. ಗಂಡನ ಸಿಟ್ಟಿನಿಂದಾಗಿ ಅಪಾರ ಕಷ್ಟ, ನಷ್ಟ, ದುಃಖ ಅನುಭವಿಸುವ ಸನ್ನಿವೇಶಗಳು ಚಿತ್ರದಲ್ಲಿವೆ. ಸಣ್ಣ ವಯಸ್ಸಿನಲ್ಲೇ ಮುಂಗೋಪ ಬೆಳೆದುಕೊಂಡರೆ ಮುಂದಿನ ಜೀವನ ಕಷ್ಟಕರವಾಗಿರುತ್ತದೆ ಎನ್ನುವುದನ್ನು ಈ ಚಿತ್ರದಲ್ಲಿ ಮನತಟ್ಟುವಂತೆ ವಿವರಿಸಲಾಗಿದೆ. ಕೆಟ್ಟ ಗುಣಗಳು ಮನುಷ್ಯ ಬೆಳೆದಂತೆ ಕಡಿಮೆಯಾಗಬೇಕು, ಬದಲಾಗಿ ಹೆಚ್ಚಾಗಬಾರದು. ಹೆಚ್ಚಾದರೆ ಅವರಿಗೆ ತೊಂದರೆಯಾಗುವುದಲ್ಲದೆ ಜತೆಯಲ್ಲಿದ್ದವರಿಗೂ ಕಷ್ಟ ಎನ್ನುವುದನ್ನು ಇಲ್ಲಿ ವಿವರಿಸಲಾಗುತ್ತದೆ.

ಸಿದ್ಧಾರ್ಥ ಮತ್ತು ಅಂಜಲಿ ಪ್ರೀತಿಸಿ ಮದುವೆಯಾಗಿರುತ್ತಾರೆ. ಸಿದ್ಧಾರ್ಥನಿಗೆ ಮೂಗಿನ ತುದಿಯಲ್ಲಿ ಕೋಪವಿದೆ ಎಂದು ತಿಳಿ ದಿದ್ದರೂ ಪ್ರೀತಿಗಾಗಿ ಆತನೊಂದಿಗೆ ಬದುಕುವ ನಿರ್ಧಾರ ಕೈಗೊಳ್ಳುತ್ತಾಳೆ. ಒಂದು ದಿನ ಕಚೇರಿಯಲ್ಲಿ ಜಗಳವಾಡಿಕೊಂಡು ಬಂದ ಸಿದ್ಧಾರ್ಥ ಹೆಂಡತಿಯೊಂದಿಗೆ ಆಕೆಯ ತವರು ಮನೆಗೆ ಹೋಗಲು ನಿರ್ಧರಿಸುತ್ತಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಲಾರಿಯೊಂದು ಅಡ್ಡಿಯಾಗುತ್ತದೆ. ಇದು ಅವರ ಪ್ರಯಾಣ ದಿಕ್ಕನ್ನೇ ಬದಲಿಸುತ್ತದೆ. ಸಿದ್ಧಾರ್ಥನ ಉದ್ದಟತನದಿಂದ ಇಬ್ಬರೂ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕುತ್ತಾರೆ.

ಸಿಟ್ಟು ಮತ್ತು ಅದರಿಂದಾಗುವ ಪರಿಣಾಮದ ಬಗ್ಗೆಯೇ ತಿಳಿಸುವ ಈ ಚಿತ್ರ ಸಿಟ್ಟಿನಿಂದಾಗಿ ಬದುಕಿನಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಅದು ಭಾರಿ ಅನಾಹುತಕ್ಕೆ ಕಾರಣವಾಗುತ್ತದೆ ಎಂಬುದನ್ನೇ ಚಿತ್ರದ ಮೂಲಕ ವಿವರಿಸುವ ನಿರ್ದೇಶಕರು ಸಿಟ್ಟು ಕಡಿಮೆ ಮಾಡಿ ಕೊಂಡರೆ ಬದುಕು ಸುಂದರವಾಗಿರುತ್ತದೆ ಎನ್ನುತ್ತಾರೆ.

 ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.