ಪ್ರಾಮಾಣಿಕತೆ ದಾರಿದೀಪವಾಗಲಿ…


Team Udayavani, Dec 9, 2019, 5:40 AM IST

HON

ಜಪಾನಿನಲ್ಲಿ ಒಮ್ಮೆ ಏಡಿಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಎಲ್ಲ ದೇಶಗಳ ಏಡಿಗಳನ್ನು ಒಂದು ಡಬ್ಬದಲ್ಲಿ ಹಾಕಲಾಯಿತು. ಅದರಲ್ಲಿ ಯಾವ ಏಡಿ ಬಹುಬೇಗನೆ ಮೇಲೆ ಬರುತ್ತದೆ ಎಂಬುದು ಸ್ಪರ್ಧೆಯಾಗಿತ್ತು. ಸ್ಪರ್ಧೆ ಆರಂಭವಾದ ಕೂಡಲೇ ಎಲ್ಲ ಏಡಿಗಳು ಮೇಲೆ ಬರಲು ಆರಂಭಿಸಿದವು. ಆದರೆ ಅರ್ಧತನಕ ಬಂದು ಮತ್ತೆ ಬೀಳಲಾರಂಭಿಸಿದವು. ಒಂದು ಏಡಿ ಮೇಲೆ ಬರುತ್ತಿದ್ದಂತೆ ಇನ್ನೊಂದು ಏಡಿ ಕೆಳಗಿನಿಂದ ಕಾಲನ್ನು ಎಳೆದು ಹಾಕುತ್ತಿತ್ತು. ಇದನ್ನು ನೋಡುತ್ತಿದ್ದ ಒಬ್ಬ ಹೀಗೆಂದ, “ಹೀಗೆ ಒಬ್ಬರ ಕಾಲನ್ನು ಇನ್ನೊಬ್ಬರು ಎಳೆಯುವುದರಲ್ಲಿಯೇ ಕೆಲವರು ಸಂತೋಷಪಡುತ್ತಾರೆ. ಈ ಏಡಿಗಳು ಕೂಡ ಅದನ್ನು ಕಲಿತಿವೆ’ ಎಂದು ಬಿಟ್ಟ.

ಇದು ಕೇವಲ ಏಡಿಗಳ ಕಥೆಯಲ್ಲ. ವಾಸ್ತವದ ಸಂಗತಿ. ಒಬ್ಬರ ಏಳಿಗೆಯನ್ನು ಇನ್ನೊಬ್ಬರು ಸಹಿಸುವುದಿಲ್ಲ. ಒಬ್ಬ ಒಂದು ಹೆಜ್ಜೆ ತನ್ನಕ್ಕಿಂತ ಮುಂದೆ ಹೋಗುತ್ತಿದ್ದಾನೆ ಎಂದಾದರೆ ಆತನ ಕಾಲು ಹಿಡಿದು ಎಳೆಯುವುದೇ ಇನ್ನೊಬ್ಬನ ಕೆಲಸವಾಗಿರುತ್ತದೆ.

ಆತನೇನೋ ಉತ್ತಮ ಕೆಲಸದಲ್ಲಿದ್ದಾನೆ. ಕೈತುಂಬ ಸಂಬಳ. ಅದರೆ ಆತ ಇನ್ನೊಬ್ಬನ ಒಳಿತನ್ನು ಬಯಸುವುದಿಲ್ಲ. ಗೆಳೆಯನೇ ಆಗಿರಲಿ, ಪರಿಚಯಸ್ಥನೇ ಆಗಿರಲಿ ತನಗಿಂತ ಒಂದು ಹೆಜ್ಜೆ ಮುಂದಿಟ್ಟರೆ ಸಾಕು ಎಲ್ಲಿ ತನ್ನ ಮೌಲ್ಯ ಕಡಿಮೆಯಾಗುತ್ತದೆ ಏನೋ ಎಂದು ಮತ್ಸರದಿಂದ ಆತನನ್ನು ಮೇಲೆ ಬರಲು ಬಿಡುವುದಿಲ್ಲ. ಸಾಧ್ಯವಾದರೆ ಆತನನ್ನು ಆ ಕೆಲಸದಿಂದ ತೆಗೆಯುವಷ್ಟು ಮುಂದುವರಿಯುತ್ತಾನೆ. ಇತ್ತ ಈತನಿಗೂ ಸಾಧನೆ ಮಾಡಲು ಆಗುವುದಿಲ್ಲ. ಕೇವಲ ಇದೇ ಕೆಲಸದಲ್ಲಿ ಸಮಯ ಕಳೆಯುತ್ತಾನೆ. ಇದು ಹೀಗೆ ಸಾಗುತ್ತಲೇ ಇರುತ್ತದೆ. ಆದರೆ ಇದಾವುದಕ್ಕೂ ತಲೆ ಕೆಡಿಸಿಕೊಳ್ಳದೆ ನಾವು ಪ್ರಾಮಾಣಿಕತೆಯಿಂದ ಮುನ್ನುಗ್ಗಬೇಕು. ಪ್ರಾಮಾಣಿಕತೆಯೊಂದೇ ಆತ್ಮಶಕ್ತಿಗೆ ಧೈರ್ಯ ತುಂಬುತ್ತದೆ.

-   ಪೂರ್ಣಿಮಾ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.