ಜೀವನ ನಿಂತ ನೀರಂತಾಗದಿರಲಿ


Team Udayavani, Dec 30, 2019, 4:59 AM IST

bg-46

ನೀರು ಹರಿಯುತ್ತಿರಬೇಕು. ಅದು ಕೊಳಚೆಯಾದರೂ ಸರಿ ಪವಿತ್ರ ಜಾಗವಾದರೂ ಸರಿ. ಇಲ್ಲದಿದ್ದರೆ ನೀರಿನಲ್ಲಿ ಹುಳುವಾಗಲು ಆರಂಭವಾಗುತ್ತದೆ. ಜೀವನವೂ ಹಾಗೆಯೆ ನಿಂತ ನೀರಂತಾದರೆ ಅಲ್ಲಿ ಕೆಟ್ಟ ಯೋಚನೆಗಳಿಗೆ ಅವಕಾಶ ದೊರೆತಂತಾಗುತ್ತದೆ.

ಹೊಸ ಅನುಭವಗಳಿಗೆ ತೆರೆದುಕೊಳ್ಳಿ
ಮನುಷ್ಯ ಹೊಸ ಹೊಸ ಅನುಭವಗಳಿಗೆ ತನ್ನನ್ನು ತಾನು ತೆರೆದುಕೊಳ್ಳಬೇಕು. ಹೊಸ ಅನುಭವಗಳೂ ಬದುಕಿಗೆ ಸ್ಪೂರ್ತಿ ನೀಡುತ್ತದೆ. ಹೊಸ ಪ್ರಯತ್ನಗಳು ನಡೆಯುತ್ತಲೇ ಇರಬೇಕು. ಪ್ರಯತ್ನದಲ್ಲಿ ಗೆಲುವು‘ಸಿಗುವುದಿಲ್ಲ ಎನ್ನುವ ಭಯಕ್ಕೆ ಪ್ರಯತ್ನವನ್ನೇ ಮಾಡದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಜೀವನದಲ್ಲಿ ಯಾವುದೇ ಅನುಭವ ಸಿಗಲೂ ಸಾಧ್ಯವಿಲ್ಲ.

ನಾವು ನಿನ್ನೆಯಷ್ಟೇ ಇವತ್ತು ಯೋಚನೆ ಮಾಡುವ ಶಕ್ತಿ ಹೊಂದಿದ್ದೇವೆ ಎಂದರೆ ಒಂದು ದಿನ ನಾವೇನನ್ನೂ ಪ್ರಯತ್ನಿಸಲೇ ಇಲ್ಲ ಎಂದರ್ಥ. ನಾವಿಡುವ ಹೆಜ್ಜೆ ಸುಲಭವಾಗಿಲ್ಲ ಎಂದು ಗೊತ್ತಿದ್ದರೂ ಅದಕ್ಕಾಗಿ ಮಾಡುವ ಪ್ರಯತ್ನ ಮಾಡಿದರೆ ನಮ್ಮ ಅನುಭವ ಹೆಚ್ಚಾಗುತ್ತದೆ. ಈ ಅನುಭವಗಳೇ ಮುಂದೊಂದು ದಿನ ಗೆಲುವಿಗೆ ಕಾರಣವಾಗುತ್ತದೆ. ಬದಲಾಗಿ ನಾವು ಪ್ರಯತ್ನವೆ ಮಾಡದಿದ್ದರೆ ಜೀವನ ನಿಂತ ನೀರಂತಾಗುತ್ತದೆ.

ಪ್ರತಿದಿನ ಕಲಿಯುವ ತುಡಿತವಿರಲಿ
ಪ್ರತಿದಿನ ಹೊಸತೊಂದನ್ನು ಕಲಿಯುವ ತುಡಿತ ನಮ್ಮಲ್ಲಿರಲಿ. ಇದರಿಂದ ಜೀವನದಲ್ಲಿ ಏನಾದರೂ ಸಾಧನೆ ಸಾಧ್ಯ. ಜೀವನದಲ್ಲಿ ಕಲಿಕೆಗೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಎಲ್ಲ ವಯಸ್ಸಿನಲ್ಲೂ ಜೀವನದಲ್ಲಿ ಕಲಿಯಲು ಅವಕಾಶವಿರುತ್ತದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕಷ್ಟೇ.

ಪ್ರಯತ್ನಗಳು ನಿರಂತರವಾಗಿರಲಿ
ಮೊದಲ ಪ್ರಯತ್ನದಲ್ಲೆ ಗೆಲ್ಲಬೇಕು ಎನ್ನುವುದು ಇತ್ತೀಚಿನ ಯುವಜನಾಂಗದ ಮನೋಸ್ಥಿತಿ. ಆದರೆ ಮೊದಲ ಪ್ರಯತ್ನದಲ್ಲೇ ಗೆದ್ದರೆ ಅದು ನಿಜವಾದ ಗೆಲುವಲ್ಲ. ಗೆಲುವಿನ ಹಾದಿಯಲ್ಲಿ ಪ್ರಯತ್ನಗಳು ನಿರಂತರವಾಗಿರಬೇಕು. ಸೋತರೂ ಮತ್ತೆ ಗೆಲ್ಲಬೇಕೆನ್ನುವ ಹಠವಿದ್ದರೆ ಮಾತ್ರ ಗೆಲವು ದೊರೆಯಲು ಸಾಧ್ಯ. ಜೀವನದಲ್ಲಿ ಕಲಿಕೆಯಿಲ್ಲದಿದ್ದರೆ, ಹೊಸ ಹೊಸ ಪ್ರಯತ್ನಗಳಿಲ್ಲದೆ ಇದ್ದರೆ ಜೀವನ ನಿಂತ ನೀರಂತಾಗುತ್ತದೆ. ಕಲಿಕೆಯಿಲ್ಲದೆ ಬದುಕು ವ್ಯರ್ಥವಾಗುತ್ತದೆ.

ಉತ್ಸಾಹದ ಬತ್ತದಿರಲಿ
ಜೀವನದಲ್ಲಿ ಉತ್ಸಾಹವಿದ್ದರೆ ಏನನ್ನಾದರೂ ಮಾಡಲು ಸಾಧ್ಯ. ವಯಸ್ಸು ಅಥವಾ ಬೇರೇನೋ ಮಿತಿಯು ಉತ್ಸಾಹವನ್ನು ತಡೆಹಿಡಿಯಲು ಸಾಧ್ಯವಿಲ್ಲ. ಉತ್ಸಾಹವೊಂದಿದ್ದರೆ ಜೀವನದಲ್ಲಿ ಏನನ್ನೂ ಮಾಡಲು ಸಾಧ್ಯ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.