ತೆರೆದ ಸ್ಥಿತಿಯಲ್ಲೇ ಮರಳು ಸಾಗಾಟಕ್ಕೆ ತಡೆ ಬೀಳಲಿ


Team Udayavani, May 5, 2019, 6:00 AM IST

SAND

ಟಿಪ್ಪರ್‌, ಲಾರಿಗಳಲ್ಲಿ ದೂರದೂರುಗಳಿಗೆ ಮರಳು ಸಾಗಿಸಲಾಗುತ್ತದೆ. ಕಾನೂನು ಪ್ರಕಾರ ವಾಹನಗಳಲ್ಲಿ ಮರಳು ಸಾಗಿಸುವಾಗ ಮೇಲಿನಿಂದ ಅದನ್ನು ಮುಚ್ಚಿ ಮರಳು ಚೆಲ್ಲಿ ಹೋಗದಂತೆ ನೋಡಿಕೊಳ್ಳಬೇಕಾದುದು ಸಂಬಂಧಪಟ್ಟವರ ಕರ್ತವ್ಯ.

ಆದರೆ, ನಗರದಲ್ಲಿ ಮರಳು ಕೊಂಡೊಯ್ಯುವ ಕೆಲವು ಲಾರಿ, ಟಿಪ್ಪರ್‌ಗಳಲ್ಲಿ ಮೇಲ್ಭಾಗವನ್ನು ಮುಚ್ಚದೇ, ತೆರೆದ ರೀತಿ ಯಲ್ಲಿ ಸಾಗಿಸಲಾಗುತ್ತದೆ. ಇದರಿಂದ ವಾಹನಗಳು ಹೋದ ರಸ್ತೆಯುದ್ದಕ್ಕೂ ಮರಳು ಚೆಲ್ಲಲ್ಪಟ್ಟು ದ್ವಿಚಕ್ರ ವಾಹನ ಸವಾರರು ಹಾಗೂ ಕಾರು ಚಾಲಕರುಗಳಿಗೆ ಸಮಸ್ಯೆ ಉಂಟಾಗುತ್ತದೆ.
ವಿಶೇಷವಾಗಿ ದ್ವಿಚಕ್ರ ವಾಹನಗಳು ಈ ಮರಳಿನ ಮೇಲೆ ಸಾಗಿ ವಾಹನದ ವಾಹನ ಸ್ಕಿಡ್‌ ಆಗಿ ಬೀಳುವ ಅಪಾಯ ಹೆಚ್ಚಾಗಿ ರುತ್ತದೆ. ಈಗಾಗಲೇ ಹಲವೆಡೆ ಇಂಥ ಪ್ರಕರಣಗಳು ನಡೆದಿವೆ.

ಸಾಮಾನ್ಯ ರಸ್ತೆಗಳಲ್ಲಿ ಮಾತ್ರವಲ್ಲದೆ, ಹೆದ್ದಾರಿಗಳಲ್ಲಿಯೂ ಮರಳು ಸಾಗಿಸುವ ವಾಹನಗಳು ತೆರೆದ ಸ್ಥಿತಿಯಲ್ಲಿ ಮರಳನ್ನು ಸಾಗಿಸುತ್ತಿರುತ್ತವೆ. ಹೀಗಾಗಿ ಸಂಬಂಧಪಟ್ಟವರು ಈ ಬಗ್ಗೆ ತತ್‌ಕ್ಷಣ ಗಮನ ಹರಿಸಿ ತೆರೆದ ಸ್ಥಿತಿಯಲ್ಲಿ ಮರಳು ಸಾಗಿಸುವ ವಾಹನಗಳ ಮಾಲಕರಿಗೆ, ಚಾಲಕರಿಗೆ ಎಚ್ಚರಿಕೆ ನೀಡಬೇಕಿದೆ.

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.