ಹುಟ್ಟಿಗೊಂದು ಅರ್ಥ ಕಲ್ಪಿಸೋಣ


Team Udayavani, Sep 23, 2019, 5:26 AM IST

BU-always

“ಮಾನವ ಜನ್ಮ ಬಲು ದೊಡ್ಡದು, ಇದ ಹಾಳುಮಾಡಿ ಕೊಳ್ಳದಿರಿ ಹುಚ್ಚಪ್ಪಗಳಿರ’ ಎಂಬ ಮಾತಿನಂತೆ ಈ ಬದುಕು ಅತ್ಯಮೂಲ್ಯ ಭೂಮಿಯ ಮೇಲಿನ ಬೇರಾವುದೇ ಜೀವಿಗಳಿಗೆ ಹೋಲಿಸಿದರೆ ಮಾನವನ ಬದುಕು ಬಲು ಶ್ರೇಷ್ಠವಾಗಿದೆ. ಇಂತಹ ಮಾನವ ಜನ್ಮ ಇತರರಿಗೆ ಮಾದರಿಯಾಗುವಂತಿರಬೇಕೇ ಹೊರತು ಬದುಕಿನುದ್ದಕ್ಕೂ ಸ್ವಾರ್ಥ, ಭ್ರಷ್ಟಚಾರ, ಅನಾಚಾರಗಳಂತಹ ಕಾರ್ಯಗಳಲ್ಲಿ ತೊಡಗಿಕೊಂಡು ಜೀವನವನ್ನು ಸಾಗಿಸುವುದು ತರವಲ್ಲ.

ಹುಟ್ಟಿನ ಸಾರ್ಥಕತೆಯನ್ನು ಪಡೆಯಬೇಕಾಗಿರುವುದು ಅತೀ ಆವಶ್ಯಕ. ಮಗುವಿನ ಮನಸ್ಸಿನ ಜತೆಗೆ ಪಕ್ವವಾದ ಯೋಚನೆಗಳನ್ನು ಬೆಳೆಸಿಕೊಳ್ಳಬೇಕು. ಹಾಗಿದ್ದಾಗ ಆತ ಒಂದೊಳ್ಳೆ ಸ್ಥಾನವನ್ನು ಸಮಾಜದಲ್ಲಿ ಗಳಿಸುತ್ತಾನೆ. ತಾನು ಮಾಡುವ ಪ್ರತಿ ಕಾರ್ಯದಲ್ಲೂ ಸಂತೃಪ್ತಿ ಕಾಣುತ್ತಾ, ಇತರರಿಗೆ ಸಹಾಯ ಮಾಡುವ ಮನಃಸ್ಥಿತಿ ಬೆಳೆಸಿಕೊಳ್ಳುವುದು ಅತೀ ಮುಖ್ಯ. ಯಾವುದೇ ಪ್ರತಿಫ‌ಲ ನಿರೀಕ್ಷೆ ಮಾಡದೇ ಇದ್ದಾಗ ಮಾತ್ರ ಮಾಡಿದ ಸೇವೆಗೆ ಬೆಲೆ ದೊರೆತಂತಾಗುತ್ತದೆ. ಇದರಿಂದ ನೊಂದವರ ಬಾಳಿಗೆ ಬೆಳಕಾದ ಪುಣ್ಯವು ಲಭಿಸುವುದರ ಜತೆಗೆ ಆತ್ಮಸಂತೃಪ್ತಿಯ ಜೀವನ ನಮ್ಮದಾಗುತ್ತದೆ.

ಹೆತ್ತವರಿಗೆ ಆಸರೆ
ತಂದೆ-ತಾಯಿಗೆ ಗೌರವ ನೀಡುವುದು ನಮ್ಮ ಆದ್ಯ ಕರ್ತವ್ಯ. ನಮಗೆ ಬದುಕು ಕರುಣಿಸಿದವರು ಅವರೇ ತಾನೇ. ಆದ್ದರಿಂದ ನಾವು ಅವರಿಗೆ ಸದಾ ಚಿರಋಣಿಗಳಾಗಿರಬೇಕು. ಜೀವನವಿಡೀ ತಮ್ಮ ಮಕ್ಕಳ ಖುಷಿಗಾಗಿ ಪರದಾಡುವ ಆ ಜೀವಗಳಿಗೆ ಮುಪ್ಪಿನ ಸಂದರ್ಭದಲ್ಲಿ ಆಸರೆಯಾಗಬೇಕಾಗಿರುವುದು ಮಕ್ಕಳ ಜವಾಬ್ದಾರಿ.

ನಮ್ಮ ಜೀವನವವನ್ನು ಇತರರಿಗೆ ಮಾದರಿಯಾಗುವಂತೆ ಸಾಗಿಸಬೇಕು. ನಾವು ಈ ಲೋಕ ತ್ಯಜಿಸಿದ ಮೇಲೆ ನಾಲ್ಕು ಜನರು ಕಣ್ಣೀರಿಡುವಂತೆ ಬದುಕಬೇಕೇ ಹೊರತು, ಇದ್ದಾಗ ಇತರರಿಗೆ ನೋವು ನೀಡಿ ಮತ್ತೂಬ್ಬರ ಕಣ್ಣೀರಿನಲ್ಲಿ ಸಂಭ್ರಮಿಸುವುದಲ್ಲ. ಮನುಷ್ಯನಾಗಿ ಹುಟ್ಟಿದ ಮೇಲೆ ಪ್ರತಿಯೊಬ್ಬರೂ ತಮ್ಮ ಹುಟ್ಟಿಗೊಂದು ಅರ್ಥ ದೊರೆಯುವಂತೆ ಬದುಕಬೇಕು.

ತಪ್ಪು ಸಹಜ; ತಿದ್ದಿ ನಡೆಯೋನು ಮನುಜ
ಮಾನವನಾಗಿ ಹುಟ್ಟಿದ ಮೇಲೆ ತಪ್ಪುಗಳಾಗೋದು ಸಹಜ. ಆದರೆ ಈ ತಪ್ಪನ್ನು ತಿದ್ದಿನಡೆಯುವ ಮನಃಸ್ಥಿತಿಯನ್ನು ಬೆಳೆಸಿಕೊಳ್ಳುವುದು ಉತ್ತಮ. ಬಡವನಾಗಲೀ, ಶ್ರೀಮಂತನಾಗಲೀ ಕಷ್ಟಪಟ್ಟು, ಪ್ರಾಮಾಣಿಕ ಮಾರ್ಗದ ಮೂಲಕ ಯಶಸ್ಸನ್ನು ಸಿದ್ಧಿಸಿಕೊಳ್ಳಬೇಕೇ ವಿನಾ ಯಾವುದೇ ಅಡ್ಡದಾರಿಗಳಿಂದಲ್ಲ. ಇಂತಹ ದಾರಿಯಲ್ಲಿ ಗಳಿಸಿದ ಸಂಪತ್ತು ಕೇವಲ ಕ್ಷಣಕಾಲವಷ್ಟೆ. ಆದ್ದರಿಂದ ದೀರ್ಘ‌ಕಾಲದ ಸಂತಸಕ್ಕಾಗಿ ಪ್ರಾಮಾಣಿಕ ಮಾರ್ಗದಲ್ಲಿ ಸಾಗುವುದು ಅತೀ ಆವಶ್ಯಕ.

- ಶ್ರೀರಕ್ಷಾ ಶಿರ್ಲಾಲ್‌

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.