ಕಡಿಮೆ ಬಂಡವಾಳ ಗರಿಷ್ಠ ಲಾಭದ ಉದ್ಯಮಗಳು


Team Udayavani, Feb 4, 2019, 7:17 AM IST

4-february-11.jpg

ಸ್ವಂತ ಉದ್ಯಮ ಆರಂಭಿಸಬೇಕೆನ್ನುವುದು ಬಹುಪಾಲು ಯುವಜನತೆಯ ಕನಸು. ಯಾರದೋ ಮುಂದೆ ಕೈಕಟ್ಟಿ ನಿಲ್ಲುವ ಬದಲು ನಾವೇ ಏನಾದರೂ ಮಾಡಿದರೆ? ಎಂದು ಪ್ರತಿಯೊಬ್ಬರೂ ಯೋಚಿಸಿಯೇ ಇರುತ್ತಾರೆ. ಆದರೆ ಸ್ವಂತ ಉದ್ಯಮವನ್ನು ಆರಂಭಿಸುವುದು ಸುಲಭದ ಮಾತಲ್ಲ.ಅದಕ್ಕೆ ಬಂಡವಾಳ, ಕೆಲಸಗಾರರು, ಕಚ್ಚಾ ವಸ್ತುಗಳು ಹಾಗೆ ಹತ್ತು ಹಲವು ಆವಶ್ಯಕತೆ ಇರುತ್ತವೆ. ಇದೇ ಸಮಸ್ಯೆಗಳಿಗೆ ಹೆದರಿ ಅದೆಷ್ಟೋ ಮಂದಿ ಸ್ವಂತ ಉದ್ಯಮದ ಯೋಚನೆಯನ್ನೇ ಕೈಬಿಡುತ್ತಾರೆ. ಆದರೆ ಕಡಿಮೆ ಬಂಡವಾಳ, ಕೆಲಸಗಾರರು ಇಲ್ಲದೆ ಮಾಡಬಹುದಾದ ಉದ್ಯಮಗಳ ಬಗ್ಗೆ ಯಾರೊಬ್ಬರೂ ಯೋಚಿ ಸುವ ಗೋಜಿಗೆ ಹೋಗುವುದೇ ಇಲ್ಲ. ಇಂತಹ ಕೆಲವು ಉದ್ಯಮಗಳ ಮಾಹಿತಿ ಇಲ್ಲಿದೆ.

ಶಿಶುಪಾಲನಾ ಕೇಂದ್ರಗಳು
ಆಧುನಿಕ ಯುಗದಲ್ಲಿ ಮನೆ ಮಂದಿಯೆಲ್ಲ ಬೆಳಗ್ಗಿನಿಂದ ಸಂಜೆ ವರೆಗೆ ಮನೆಯಾಚೆ ದುಡಿಮೆಗೆ ತೆರಳುವುದರಿಂದಾಗಿ ಮಕ್ಕಳನ್ನು ಲಾಲಿಸಿ, ಪಾಲಿಸಲು ಅವರಲ್ಲಿ ಸಮಯ ವಿರುವುದಿಲ್ಲ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬಲ್ಲೆವು ಎಂಬ ವಿಶ್ವಾಸ ನಮ್ಮಲ್ಲಿದ್ದಲ್ಲಿ ಶಿಶುಪಾಲನಾ ಕೇಂದ್ರ ಗಳು ಕಡಿಮೆ ಬಂಡವಾಳದ, ಒಬ್ಬರೇ ನಿರ್ವಹಿಸಬಹುದಾದಂತಹ ಉದ್ಯಮವಾಗಿದೆ.

ಬ್ಯೂಟಿಶಿಯನ್ಸ್‌
ಸೌಂದರ್ಯದ ಬಗ್ಗೆ ಕಾಳಜಿ ಇರುವವರು ಬ್ಯೂಟಿಶಿಯನ್‌ ತರಬೇತಿಗಳನ್ನು ಪಡೆದು ಬ್ಯೂಟಿಪಾರ್ಲರ್‌ಗಳನ್ನು ತೆರೆಯ ಬಹುದು. ಬ್ಯೂಟಿಶಿಯನ್‌ಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮನೆಬಾಗಿಲಿಗೂ ಸೇವೆ ನೀಡಿದಲ್ಲಿ ಉತ್ತಮ ಆದಾಯ ಗಳಿಸಬಹುದು

ಟ್ಯೂಶನ್‌
ಟ್ಯೂಶನ್‌ ಕ್ಲಾಸ್‌ಗಳನ್ನು ಬಂಡವಾಳವಿಲ್ಲದೆಯೇ ಮನೆ ಯಲ್ಲಿ ಲಭ್ಯವಿರುವ ಜಾಗದಲ್ಲಿ ಆರಂಭಿಸಬಹುದಾಗಿದೆ. ನಮ್ಮ ಶೈಕ್ಷಣಿಕ ಅರ್ಹತೆಯ ಆಧಾರದಲ್ಲಿ ಯಾವ ಯಾವ ತರಗತಿಯ ಮಕ್ಕಳಿಗೆ ಟ್ಯೂಶನ್‌ ನೀಡಬಹುದು ಎಂಬುದನ್ನು ನಿರ್ಧರಿಸಬೇಕಾಗುತ್ತದೆ.

ಇವಿಷ್ಟಲ್ಲದೇ ಪೆಟ್ಕೇರ್‌, ಎರೋಬಿಕ್‌ ಮತ್ತು ಡಾನ್ಸ್‌ ಕ್ಲಾಸಸ್‌, ಫ್ರಿಲ್ಯಾನ್ಸರ್‌ ಹೀಗೆ ಹತ್ತು ಹಲವು ಆಯ್ಕೆಗಳಿದ್ದು, ನಮ್ಮ ಕೌಶಲ ಮತ್ತು ಸಾಮರ್ಥ್ಯಕ್ಕನುಗುಣವಾಗಿ ಉದ್ಯಮ ಆರಂಭಿಸಬಹುದು.

ಆಹಾರ ಪದಾರ್ಥಗಳ ಉತ್ಪಾದನೆ, ಪೂರೈಕೆ‌
ಹೋಮ್‌ಮೇಡ್‌ ಆಹಾರ ಪದಾರ್ಥಗಳಿಗೆ ಉತ್ತಮ ಬೇಡಿಕೆಯಿದೆ. ಇದೊಂದು ಕಡಿಮೆ ಬಂಡವಾಳದ ಉದ್ಯಮವಾಗಿದ್ದು, ವಿವಿಧ ಬಗೆಯ ಆಹಾರ ಪದಾರ್ಥಗಳು, ಜ್ಯೂಸ್‌ಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯಿದೆ. ಈ ಬಗೆಯ ಉದ್ಯಮ ಆರಂಭಿಸುವವರಿಗೆ ಕೊಂಚ ಅಡುಗೆಗಳ ಬಗ್ಗೆ ಮಾಹಿತಿ ಅಗತ್ಯ.

••ಪ್ರಸನ್ನ ಹೆಗಡೆ ಊರಕೇರಿ

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.