ಜೀವನಕ್ಕೊಂದು ದಾರಿ ಮಾಡಿಕೊಳ್ಳಿ…

ಜೀವಕ್ಕೆ ಹಾನಿ ಮಾಡಿಕೊಳ್ಳುವ ಮುನ್ನ

Team Udayavani, Nov 18, 2019, 5:30 AM IST

bavayanada-hayidhoni-1

ಜೀವನ ಅಂದರೆ ಅಲೆಗಳಂತೆ. ಇಲ್ಲಿ ಭಾವದ ಏರು-ತಗ್ಗುಗಳಿವೆ. ಸಹಿಸಲಾಗದ ದುಃಖ, ಒಬ್ಬನೇ ಸಹಿಸಿಕೊಂಡು ಅನುಭವಿಸುವ ನೋವು, ಒಂಟಿಯಾಗಿಯೇ ಸಾಗಬೇಕು, ಸಾಧಿಸಬೇಕು ಮೌನವಾಗಿಯೇ ರೋಧಿಸಿಕೊಂಡು ಕೂರಬೇಕು ಅನ್ನುವ ಯೋಚನೆಗಳು ಆಗಾಗ ನಮ್ಮ ಸ್ಮತಿ ಪಟಲ ಬಂದು ಹೋಗುವ ಖಯಾಲಿಗಳು ಏನಾದರೂ ಮಾಡಬೇಕು ಅನ್ನುವ ವ್ಯಕ್ತಿ, ಪ್ರಯತ್ನಗಳನ್ನು ಮಾಡಿ ಸೋತಾಗ ಆತನಿಗೆ ಜಗವನ್ನೇ ತಲೆಮೇಲೆ ಹೊತ್ತು ಕೂತ ಭಾವನೆ ಇದೆಯಲ್ವಾ ಅದು ಬಹುಶಃ ವ್ಯಕ್ತಿಯನ್ನು ಖನ್ನತೆಗೆ ಒಳಪಡಿಸುವುವಂಥದ್ದು. ನಾವು ಯಶಸ್ವಿಯಾದ ಮೇಲೆ ಏನು ಮಾಡಬೇಕು ಅನ್ನುವುದನ್ನು ಯೋಚನೆ ಮಾಡಿಕೊಂಡು ಇರುತ್ತೇವೆ. ಆದರೆ ಅದೇ ದಾರಿಯಲ್ಲಿ ಎಡವಿಬಿದ್ದಾಗ, ಸೋಲುಗಳಾದಾಗ ಮುಂದೇನು ಅನ್ನುವುದ್ದನ್ನೇ ಪ್ರಶ್ನೆಗಳಾಗಿ ಎದುರಿಟ್ಟು ಆಳವಾಗಿ ಖನ್ನತೆಯಲ್ಲಿ ಲೀನವಾಗಿ ಬಿಡುತ್ತೇವೆ.

ಹೆಚ್ಚು ಮೌನ ಕಳೆಯುವುದು ಮಾನ.! ಕೆಲವೊಮ್ಮೆ ನಾವು ಅದೆಷ್ಟು ನಿರಾಶರಾಗುತ್ತೇವೆ ಅಂದ್ರೆ ಎಲ್ಲ ಕಷ್ಟಗಳು ನನಗೆ ಮಾತ್ರ ಬರುವುದು, ನಾನು ಮಾತ್ರ ಸೋಲುವುದು. ನನ್ನೊಟ್ಟಿಗೆ ಮಾತ್ರ ಈ ರೀತಿ ಆಗುವುದು ಅನ್ನುವುದನ್ನು ಗಾಢವಾಗಿ ನಂಬಿ ಬಿಟ್ಟು ಮೌನವಾಗಿಯೇ ಅದೇ ಯೋಚನೆಗಳನ್ನು ಗಟ್ಟಿಯಾಗಿಸಿಕೊಂಡು ಇರುತ್ತೇವೆ. ಈ ಸಮಯದಲ್ಲಿ ಉಂಟಾಗುವ ನಮ್ಮ ಮೌನವೇ ಮುಂದೊಂದು ದಿನ ನಮ್ಮ ಮಾನಕ್ಕೆ ಹಾನಿ ತರಬಹುದು. ಎಲ್ಲಿ ನಮ್ಮ ತಪ್ಪುಗಳಿಲ್ಲದೇ ನಾವು ಸಹಿಸಿಕೊಂಡು ಸುಮ್ಮನೆ ಕೂರುತ್ತೇವೋ ಅಲ್ಲಿ ಮೌನಕ್ಕೂ ಮಾತುಗಳು ಅನಿವಾರ್ಯವಾಗುತ್ತದೆ.

ಎಲ್ಲರಿಗೂ ವಿ’ಫ‌ಲ’ತೆಗಳಿವೆ
ನಾನು ಅಂದುಕೊಂಡದ್ದು ಆಗಿಲ್ಲ. ನನ್ನ ಮಾತಿಗೆ ಯಾವ ಪ್ರತ್ಯುತ್ತರ ಬರಲಿಲ್ಲ. ನನ್ನ ಭಾವನೆಗಳಿಗೆ ಬೆಲೆ ಕೊಟ್ಟಿಲ್ಲ. ನನಗೆ ಇನ್ನೂ ಏನೂ ಬೇಡ ಎನ್ನುವ ನಿರ್ಧಾರಗಳನ್ನು ಮಾಡುವ ನಾವು ಒಂದೇ ಒಂದು ಸಲ ಯೋಚಿಸುವ ಕ್ಷಣಿಕವನ್ನು ಮರೆತು ಬಿಡುತ್ತೇವೆ. ಸೋಲುಗಳಾದ ಮೇಲೆಯೇ ಗೆಲುವು ಬರುವುದು. ಅವಮಾನ ವಾದ ಮೇಲೆಯೇ ಸಮ್ಮಾನ ಸಿಗುವುದು. ಪ್ರಯತ್ನಗಳಾದ ಮೇಲೆಯೇ ಪ್ರತಿಫ‌ಲ ಸಿಗುವುದು ಅನ್ನುವುದನ್ನು ನಾವು ಇನ್ನೊಬ್ಬರಿಗೆ ಹೇಳುತ್ತೇವೆ, ಬೋಧಿಸುತ್ತೇವೆ. ಆದ್ರೆ ನಮ್ಮಲ್ಲಿ ಮಾತ್ರ ಈ ಪ್ರಯತ್ನವನ್ನು ಮಾಡುವುದಿಲ್ಲ. ಜೀವಕ್ಕೆ ಹಾನಿ ಮಾಡಿಕೊಳ್ಳುವ ಮುನ್ನ ಜೀವನಕ್ಕೊಂದು ದಾರಿ ಮಾಡಿಕೊಳ್ಳುವುದು ನಮಗೆ ಮೊದಲು ಅರಿವಾಗಲಿ.

-ಸುಹಾನ್‌ ಶೇಕ್‌

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.