ಸಿಹಿ ಸಿಹಿ ಪೇಡಾ ಮಾಡಿ ನೋಡಿ


Team Udayavani, Jul 28, 2018, 3:17 PM IST

28-july-19.jpg

ಎಲ್ಲರ ಬಾಯಲ್ಲೂ ನೀರೂರಿಸುವ ಡಾ ಹೆಸರು ಕೇಳಿದಾಕ್ಷಣ ನೆನಪಾಗೋದು ಧಾರವಾಡ ಪೇಡ. ವಿಶೇಷ ಸಂದರ್ಭಗಳಲ್ಲಿ ಮಾಡುವ ಸಿಹಿ ತಿಂಡಿಗಳಲ್ಲಿ ಧಾರವಾಡ ಪೇಡಾಕ್ಕೆ ವಿಶೇಷ ಸ್ಥಾನವಿದೆ. ಇದನ್ನು ದೂದ್‌ ಅಥವಾ ಹಾಲಿನ ಪೇಡಾ ಎಂದು ಕರೆಯುವುದುಂಟು. ಧಾರವಾಡ ಪೇಡಾ ಸವಿಯಲು ಧಾರವಾಡಕ್ಕೆ ಹೋಗಬೇಕಿಲ್ಲ. ಅಂಗಡಿಯಿಂದಲೇ ತರಬೇಕಿಲ್ಲ. ಸುಲಭವಾಗಿ, ಕಡಿಮೆ ಅವಧಿಯಲ್ಲಿ ರುಚಿರುಚಿಯಾದ ಧಾರವಾಡ ಪೇಡಾವನ್ನು ಮನೆಯಲ್ಲೇ ಮಾಡಬಹುದು.

ಧಾರವಾಡ ಪೇಡಾ ಮಾಡಲು ಒಂದು ಲೀಟರ್‌ ಹಾಲನ್ನು ಮೊದಲಿಗೆ ಕಾಯಿಸಿಕೊಳ್ಳಿ. ಇದಕ್ಕೆ ನಿಂಬೆ ಹಣ್ಣಿನ ರಸ ಹಾಕಿ ಒಡೆಯುವಂತೆ ಮಾಡಿ. ಒಡೆದ ಹಾಲನ್ನು ಒಂದು ತೆಳುವಾದ ಮಸ್ಲಿನ್‌ ಬಟ್ಟೆಯಲ್ಲಿ ಕಟ್ಟಿ ಹಿಂಡಿ ನೀರು ತೆಗೆಯಬೇಕು. ಆ ನೀರನ್ನು ಒಂದು ಬಾಣಲೆಗೆ ಹಾಕಿ ಬಿಸಿ ಮಾಡಿ. ಸಣ್ಣ ಉರಿಯಲ್ಲಿಟ್ಟು ಎರಡು ಚಮಚ ಸಕ್ಕರೆ, ಒಂದು ಚಮಚ ತುಪ್ಪ ಹಾಕಿ ಕಂದು ಬಣ್ಣ ಬರುವವರೆಗೆ ಕಾಯಿಸಿಕೊಳ್ಳಿ. ಈ ಮಿಶ್ರಣ ಸ್ವಲ್ಪ ಗಟ್ಟಿಯಾಗುತ್ತಾ ಬರುವಾಗ ಮೊದಲು ಮಸ್ಲಿನ್‌ ಬಟ್ಟೆಯಲ್ಲಿ ಕಟ್ಟಿಟ್ಟ ಹಾಲಿನ ಗಟ್ಟಿ ಭಾಗ ಮತ್ತು ತುಪ್ಪ ಹಾಕಿ ಚೆನ್ನಾಗಿ ತಿರುವಿಕೊಳ್ಳಿ. ಸಕ್ಕರೆ, ತುಪ್ಪ, ಬೇಕಿದ್ದರೆ ಹಾಲು ಹಾಕಿ ಚೆನ್ನಾಗಿ ಗಟ್ಟಿಯಾಗುವವರೆಗೂ ಹಾಗೂ ಕಂದು ಬಣ್ಣ ಬರುವವರೆಗೂ ತಿರುವಿಕೊಳ್ಳಿ. ಬಳಿಕ ಏಲಕ್ಕಿ ಪುಡಿ ಸೇರಿಸಿ ತಿರುವಿ. ಪೇಡಾ ಹದಕ್ಕೆ ಗಟ್ಟಿಯಾದಾಗ ಒಲೆಯಿಂದ ಕೆಳಗಿಳಿಸಿ. ಸ್ವಲ್ಪ ಬಿಸಿ ಇರುವಾಗಲೇ ಉಂಡೆ ಕಟ್ಟಿ ಸಕ್ಕರೆ ಹುಡಿಯಲ್ಲಿ ಹೊರಳಾಡಿಸಿ ತೆಗೆದು ಮನೆಯವರಿಗೆ ಸವಿಯಲು ಕೊಡಿ.

 ಶಿವ ಸ್ಥಾವರಮಠ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.