ಬಹೂಪಯೋಗಿ ಹರಳೆಣ್ಣೆ


Team Udayavani, Feb 18, 2020, 5:02 AM IST

Untitled-1

ಬಹಳ ಹಿಂದೆ ಹರಳೆಣ್ಣೆ ಅಡುಗೆಯಿಂದ ಹಿಡಿದು ಸೌಂದರ್ಯ ಪೋಷಣೆಗೂ ಸಹ ದಿನನಿತ್ಯ ಬಳಸು ತ್ತಿದ್ದರಂತೆ. ಇದು ಸಾಮಾನ್ಯ ಎಣ್ಣೆಯೆಂದು ಭಾವಿ ಸದೆ ಇದರಲ್ಲಿರುವ ನೈಸರ್ಗಿಕ ಗುಣಾಂಶಗಳನ್ನು ಈ ಲೇಖನದಿಂದ ನೀವು ತಿಳಿಯಬಹುದು.

ಏನಿದು ಹರಳೆಣ್ಣೆ ?
ಹರಳೆ ಬೀಜಗಳನ್ನು ಸಂಸ್ಕರಿಸಿ ಎಣ್ಣೆಯನ್ನು ತಯಾರಿಸಲಾಗುತ್ತದೆ. ಆರೋಗ್ಯದ ದೃಷ್ಟಿ ಯಿಂದ ನೈಸರ್ಗಿಕವಾಗಿ ದೊರೆಯುವ ಗಿಡ ಮೂಲಿಕೆಯಿಂದ ತಯಾರಿಸುವುದು ಸೂಕ್ತ.

ತ್ವಚೆಯ ಅಂದವನ್ನು ಹೆಚ್ಚಿಸಲು
ಇದರಲ್ಲಿರುವ ಸತ್ವಗಳು ಸೈಲೆನಿಕ್‌ ಆಮ್ಲ ತ್ವಚೆಯ ತೊಂದರೆಯನ್ನು ಸರಿ ಪಡಿಸಿ ಕಲೆಯಿಲ್ಲದ ತ್ವಚೆಯನ್ನು ನಿಮ್ಮದಾಗಿಸುತ್ತದೆ. ಬ್ಯಾಕ್ಟೀರಿಯಾ, ಶಿಲೀಂಧ್ರ ನಿವಾರಕ ಗುಣ ತ್ವಚೆಯ ಸುಕ್ಕನ್ನು ಕಡಿಮೆ ಮಾಡುತ್ತದೆ. ಮೂಳೆ ಸಮಸ್ಯೆ ನಿವಾರಿಸಲು ಓಲಿಕ್‌, ಲಿನೋಲಿಕ್‌, ರಿಸಿನೋಲಿಕ್‌ ಆಮ್ಲ ಮೂಳೆ ಸಮಸ್ಯೆ, ಸಂಧಿವಾತ ಸಮಸ್ಯೆಗಳ ನಿವಾರಣೆಗೆ ಸಹಕಾರಿ. ಈ ಎಣ್ಣೆಯನ್ನು ಬಿಸಿ ಮಾಡಿ ನೋವು ಉಂಟಾದ ಭಾಗಕ್ಕೆ ನಿಧಾನವಾಗಿ ಮಸಾಜ್‌ ಮಾಡಿಕೊಳ್ಳಬೇಕು. ಬಳಿಕ ಉಗುರು ಬೆಚ್ಚನೆಯ ನೀರಿನಲ್ಲಿ ಸ್ನಾನ ಮಾಡುವುದರಿಂದ ನೋವು ಕಡಿಮೆಯಾಗುತ್ತದೆ.

ಸೊಂಪಾದ ಕೇಶಕ್ಕೂ ಬೇಕು
ಹಿರಿಯರು ಕೇಶ ಕಾಂತಿಗೆ ಏನು ಬಳಕೆ ಮಾಡುತ್ತಿದ್ದರು ಎಂದು ಕೇಳಿದರೆ ಬರುವ ಉತ್ತರ ಹರಳೆಣ್ಣೆಯೆಂದು. ತಲೆ ಕೂದಲ ಬೇರಿಗೆ ತಾಕುವ ವರೆಗೂ ಎಣ್ಣೆ ಮಸಾಜ್‌ ಮಾಡಿ ಅರ್ಧ ಗಂಟೆ ಬಳಿಕ ತಲೆಕೂದಲನ್ನು ತೊಳೆಯಬೇಕು. ಇದರಲ್ಲಿ ಅಂಟಿನ
ಗುಣ ವಿರುವುದರಿಂದ ತೊಳೆಯುವುದು ಕಷ್ಟವಾದರೂ ಕೂದಲ ಆರೈಕೆಗೆ ಇದೊಂದು ಉತ್ತಮ ವಿಧಾನವೆನ್ನಬಹುದು. ಇದರಿಂದ ಕೂದಲು ಉದು ರುವಿಕೆ ಸಮಸ್ಯೆ ನಿವಾರಣೆಯಾಗುವುದಲ್ಲದೆ ಸಿಲ್ಕಿ ಸೊಂಪಾದ ಕೂದಲು ನಿಮ್ಮದಾಗುತ್ತದೆ.

ಮಲಬದ್ಧತೆ ನಿವಾರಿಸಲು
ಇದರ ಸೇವನೆಯಿಂದ ಹೊಟ್ಟೆಯಲ್ಲಿರುವ ಕಲ್ಮಶ ನಿವಾರಣೆಯಾಗಿ ಉತ್ತಮ ಜೀರ್ಣಕ್ರಿಯೆ ಪ್ರಾಪ್ತಿಯಾಗುತ್ತದೆ. ಮಲಬದ್ಧತೆ ಸಮಸ್ಯೆಗೂ ಇದು ಪರಿಣಾಮಕಾ ರಿಯಾಗಿದ್ದು, ಹರಳೆಣ್ಣೆಯ ನೈಸರ್ಗಿಕ ದಿಂದ ಸಮಸ್ಯೆ ನಿವಾರಣೆಯಾಗುತ್ತದೆ.

 ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.