ಮ್ಯೂಚುವಲ್‌ ಫಂಡ್‌ ಸಲಹೆಗಳು


Team Udayavani, Dec 2, 2019, 5:17 AM IST

Fund

ಕಿರಿಯರು ಮ್ಯೂಚುವಲ್‌ಫಂಡ್‌ನ‌ಲ್ಲಿ ಹೂಡಿಕೆ ಮಾಡುವುದರ ಲಾಭ ಹಲವಿವೆ. ವಯಸ್ಸು ಚಿಕ್ಕದಾಗಿರುವುದರಿಂದ ಮ್ಯೂಚುವಲ್‌ಫಂಡ್‌ನ‌ ಪೂರ್ಣ ಲಾಭವನ್ನು ಪಡೆಯಬಹುದು.
1 ಹೊಸದಾಗಿ ಬಂದಿರುವ ಮ್ಯೂಚುವಲ್‌ಫಂಡ್‌ಗಳಲ್ಲಿ ಹಣ ಹೂಡುವುದಕ್ಕಿಂತ, ಕೆಲ ವರ್ಷಗಳಷ್ಟು ಹಳತಾಗಿರುವ ಮ್ಯೂಚುವಲ್‌ಫಂಡ್‌ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಸುರಕ್ಷಿತ. ಹಳೆಯ ಯೋಜನೆಯಾದರೆ ಅದರ ಪೂರ್ವಾಪರ ವಿಚಾರಗಳು ತಿಳಿದು ಬರುವುದರಿಂದ ಹೂಡಿಕೆದಾರರಿಗೆ ಸರಿಯಾದ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ.
2 ಗುರಿ ಹಾಕಿಕೊಳ್ಳಿ- ಮ್ಯೂಚುವಲ್‌ಫಂಡ್‌ನ‌ಲ್ಲಿ ಹೂಡಿಕೆ ಮಾಡುವಾಗ ಉದ್ದೇಶ ಬಹಳ ಮುಖ್ಯ. ಮದುವೆ, ಮಕ್ಕಳ ವಿದ್ಯಾಭ್ಯಾಸ, ನಿವೃತ್ತಿ ಯೋಜನೆ ಹೀಗೆ ಇತ್ಯಾದಿ.
3 ಸಮಯ ಕೊಡಿ- ಯಾವುದೇ ಸಂಸ್ಥೆಯ ಶೇರುಗಳಾದರೂ ದೀರ್ಘ‌ ಕಾಲ ಇಟ್ಟರೆ ಮಾತ್ರ ಹೆಚ್ಚಿನ ಲಾಭ ಪಡೆಯಲು ಸಾಧ್ಯ. ಎಲ್ಲ ವಿಭಾಗಗಳಲ್ಲಿಯೂ ಅದರದ್ದೇ ಆದ ರಿಸ್ಕ್ ಗಳಿರುತ್ತವೆ. ಹಾಗಾಗಿ ನಿಗದಿತ ಸಮಯದವರೆಗೆ ಪ್ರೀಮಿಯಂ ಕಟ್ಟಿದರೆ ಮಾತ್ರ ಮ್ಯೂಚುವಲ್‌ಫಂಡ್‌ನ‌ ಸಂಪೂರ್ಣ ಲಾಭ ಪಡೆಯಬಹುದು. ಕನಿಷ್ಠ 5- 7 ವರ್ಷಗಳಷ್ಟಾದರೂ ಅವಧಿಯದ್ದಾಗಿದ್ದರೆ ಒಳ್ಳೆಯದು.
4 ಹೂಡಿಕೆದಾರರು ಪ್ರೀಮಿಯಂ ಪಾವತಿಸಲು ಎರಡು ವಿಧಾನಗಳನ್ನು ಅನುಸರಿಸಬಹುದಾಗಿದೆ. ಒಮ್ಮಿಂದೊಮ್ಮೆಲೇ ಒಟ್ಟಾಗಿ ದೊಡ್ಡ ಮೊತ್ತವನ್ನು ಕಟ್ಟಿಬಿಡುವುದು. ಎರಡನೆಯದು ವಾರ, ತಿಂಗಳು ಇಲ್ಲವೇ ಆರು ತಿಂಗಳಿಗೊಮ್ಮೆ ಕಟ್ಟುವುದು. ಪರಿಣತರ ಅಭಿಪ್ರಾಯದ ಪ್ರಕಾರ ಎರಡನೆಯ ವಿಧಾನವೇ ಅತ್ಯುತ್ತಮವಾದುದು.
5 ಮ್ಯೂಚುವಲ್‌ಫಂಡ್‌ಗಳಲ್ಲಿ ಹೂಡುವ ಹಣವನ್ನು ಆಯಾ ಸಂಸ್ಥೆಗಳು ಹಲವು ಕ್ಷೇತ್ರಗಳಲ್ಲಿ ಹೂಡುತ್ತವೆ. ಹೂಡಿಕೆದಾರ ತನ್ನ ಹಣ ಎಲ್ಲೆಲ್ಲಿ ಹೂಡಿಕೆಯಾಗುವುದೆಂಬ ಮಾಹಿತಿ ತಿಳಿದಿರಬೇಕು.
6 ಹೂಡುತ್ತಿರುವ ಮ್ಯೂಚುವಲ್‌ಫಂಡ್‌ಬೇರೆ ಬೇರೆ ಅವಧಿಗಳಲ್ಲಿ ಎಷ್ಟು ರಿಟರ್ನ್ಸ್ ತಂದುಕೊಡುತ್ತದೆ ಎನ್ನುವುದರ ಮಾಹಿತಿಯನ್ನು ಹೂಡಿಕೆದಾರ ತಿಳಿದುಕೊಳ್ಳಬೇಕು. ಇದರಿಂದ ಆಯಾ ಮ್ಯೂಚುವಲ್‌ಫಂಡ್‌ಅನ್ನು ಇತರೆ ಮ್ಯೂಚುವಲ್‌ಫಂಡ್‌ಗಳ ಜತೆ ಹೋಲಿಕೆ ಮಾಡಿಕೊಳ್ಳಲು ಸಹಾಯವಾಗುತ್ತದೆ.
7 ಹೂಡಿಕೆ ಮಾಡುತ್ತಿರುವ ಮ್ಯೂಚುವಲ್‌ಫಂಡ್‌ ತೆರಿಗೆ ಮುಕ್ತವೋ ಇಲ್ಲವೇ ತೆರಿಗೆ ಕಟ್ಟಬೇಕಾಗಿ ಬರುವುದೋ ಎಂಬ ಮಾಹಿತಿಯನ್ನು ತಿಳಿದಿರಬೇಕು.

 - ಹವನ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.