ಹೊಸ ಅಡಿಕೆ ಬೆಲೆ ಏರಿಕೆ, ಕಾಳುಮೆಣಸು ಬೆಲೆ ಇಳಿಕೆ


Team Udayavani, Oct 20, 2019, 4:27 AM IST

c-28

ಪುತ್ತೂರು: ಈ ವಾರ ಹೊಸ ಅಡಿಕೆ ಬೆಲೆಯಲ್ಲಿ 10 ರೂ. ಏರಿಕೆಯಾಗಿದೆ. ಕಳೆದ ವಾರ 205 ರೂ. ತನಕ ಖರೀದಿಯಾಗಿದ್ದ ಹೊಸ ಅಡಿಕೆ 205-2015 ರೂ. ತನಕ ಖರೀದಿಯಾಗಿದೆ. ಹಳೆಯ ಅಡಿಕೆ (ಸಿಂಗಲ್‌ ಚೋಲ್‌)260 -280 ರೂ. ತನಕ ಖರೀದಿಯಾದರೆ ಡಬಲ್‌ ಚೋಲ್‌ 290 – 300 ರೂ. ತನಕ ಖರೀದಿಯಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಅಡಿಕೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಪಠೊರಾ 200-210 ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 90-110 ರೂ., ಕರಿಕೋಟು 80- 100 ರೂ. ಧಾರಣೆ ಪಡೆಯುತ್ತಿವೆ.

ಕಾಳುಮೆಣಸು ಇಳಿಕೆ
ಕಾಳುಮೆಣಸು ಈ ವಾರ 305 ರೂ.ಗೆ ಮಾರಾಟವಾಗಿದೆ. ಹಲವು ವಾರಗಳಿಂದ ಕಳೆದ ವಾರದ ತನಕ 320 ರೂ. ದರಕ್ಕೆ ಖರೀದಿಯಾಗಿತ್ತು. ಕೆಲ ಸಮಯಗಳ ಧಾರಣೆಯನ್ನೇ ಗಮನಿಸಿದರೆ, ಕಾಳುಮೆಣಸು ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೇ ಇರುವುದನ್ನು ಗಮನಿಸಬಹುದು. ಕಳೆದ ಎರಡು ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರಿದಿದೆ.

ರಬ್ಬರ್‌ ಮತ್ತೆ ಇಳಿಕೆ
ಕಳೆದ ವಾರ ಬೆಲೆ ಇಳಿಕೆಯಾಗಿ 117 ರೂ.ಗೆ ಖರೀದಿಯಾಗಿದೆ ಕರಾವಳಿ ಭಾಗದ ಬೆಳೆಗಾರರ ಪ್ರಮುಖ ವಾಣಿಜ್ಯ ಬೆಳೆ ಎಣಿಸಿಕೊಂಡಿರುವ ರಬ್ಬರ್‌ನ ಈ ವಾರದವೂ ಅದೇ ಧಾರಣೆಯನ್ನು ಉಳಿಸಿಕೊಂಡಿದೆ. ಕೆಲವು ಸಮಯದ ಹಿಂದೆ ಚೇತೋಹಾರಿ ಏರಿಕೆಯನ್ನು ಕಂಡು ಬೆಳೆಗಾರರಲ್ಲಿ ಖುಷಿಯನ್ನು ತಂದಿತ್ತು. ರಬ್ಬರ್‌ ಬೆಲೆ ವರ್ಷಗಳ ಬಳಿಕ 150 ರೂ.ಗೆ ತಲುಪಿತ್ತು. ಆದರೆ ಕೆಲವು ವಾರಗಳಿಂದ ಇಳಿಕೆಯ ಹಾದಿಯಲ್ಲಿದೆ.

ಆರ್‌ಎಸ್‌ಎಸ್‌ 4- 117, ಆರ್‌ಎಸ್‌ಎಸ್‌5- 114, ಲಾಟ್‌- 112, ಸಾðಪ್‌ 1-69, ಸಾಪ್‌ 2-61 ರೂ.ಗೆ ಖರೀದಿಯಾಗಿದೆ.

ಕೊಕ್ಕೋ ಯಥಾಸ್ಥಿತಿ
ಕಳೆದ ಕೆಲ ಸಮಯಗಳಿಂದ ಸ್ಥಿರವಾಗಿ ಸಾಗುತ್ತಿದ್ದ ಕೊಕ್ಕೋ ಧಾರಣೆಯಲ್ಲಿ ಕಳೆದ ವಾರ ಇಳಿಕೆ ಕಂಡಿತ್ತು. ಈ ವಾರವೂ 45-48 ರೂ. ಗೆ ಖರೀದಿಯಾಗಿದೆ. ಕೃಷಿ ಉತ್ಪನ್ನಗಳ ಪೈಕಿ ಸ್ಥಿರತೆ ಸಾಧಿಸಿದ ಏಕೈಕ ಉತ್ಪನ್ನವೆಂದರೆ ಅದು ಕೊಕ್ಕೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಕೆಲವು ವರ್ಷಗಳಿಂದ ಕೊಕ್ಕೋ ಬೆಳೆಯುವ ಪ್ರಮಾಣವೂ ಧಾರಣೆಯ ಸ್ಥಿರತೆಯ ಕಾರಣದಿಂದ ಹೆಚ್ಚಾಗಿದೆ. ಆದರೆ ಈಗ ಮಾತ್ರ ಬೆಲೆ ಇಳಿಕೆಯಲ್ಲಿದೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.