ಜಗವನ್ನಾಳ್ಳೋ ಮಾತಿಗೆ‌ ಮೌನದ ಹಂಗಿಲ್ಲ…


Team Udayavani, Feb 17, 2020, 5:57 AM IST

S3

ಮಾತು ಎಂಬ ಎರಡು ಪದ ಒಂದು ವ್ಯಕ್ತಿಯನ್ನ ಅಥವಾ ಪ್ರತಿಯೊಂದು ವಿಚಾರವನ್ನು ಯಾವ ರೀತಿ ಬಣ್ಣಿಸಲು ಸಾಧ್ಯ. ಒಬ್ಬ ವ್ಯಕ್ತಿಯನ್ನ ಬಣ್ಣಿಸಲು ಮಾತು ಮುಖ್ಯವಾದರೆ ಅದೇ ಒಂದು ವ್ಯಕ್ತಿಯನ್ನ ಕೀಳಾಗಿ ತೆಗಳಲೂ ಆ ಮಾತೇ ಪ್ರಮುಖವಾಗಿರುತ್ತದೆ. ಮೌನದ ಮಹಿಮೆ ಹೇಳ್ಳೋದಕ್ಕೂ ಮತ್ತೆ ನಾವು ಮಾತಿನ ಮೊರೆಯನ್ನೇ ಹೋಗಬೇಕು. ಇಂದು ಈ ಜಗವನ್ನು ಆಳುತ್ತಿರುವುದು ಮಾತೇ ಹೊರತು ಮೌನವಲ್ಲ.

ಒಳ್ಳೊಳ್ಳೆ ಮಾತುಗಾರರು ಇಂದು ತಮ್ಮ ಮಾತಿನಿಂದಲೇ ನಿಯಂತ್ರಣ ಹೊಂದುವುದು ಅಗತ್ಯವಾಗಿದೆ. ರಾಜಕೀಯ ನಾಯಕರ ಭವಿಷ್ಯ ಮತ್ತು ಬಂಡವಾಳ ಎರಡೂ ಕೂಡ ಮಾತೇ ಆಗಿದೆ. ಎಂಬುದನ್ನು ನಾವೆಲ್ಲರೂ ಒಪ್ಪುತ್ತೇವೆ. ಹಾಗೆಯೇ ಶಿಕ್ಷಕ ವೃತ್ತಿಯ ಮೂಲಾಂಶವೇ ಮಾತುಗಾರಿಕೆ. ಆದರೆ ಅವರಿಗೆ ನಿರ್ದಿಷ್ಟ ವಿಷಯ ಮತ್ತು ಸಮಯಗಳ ಆವರಣವಿದ್ದು ಅದನ್ನು ಅವರು ಹಿಂಬಾಲಿಸುತ್ತಾರೆ. ಹಾಗಾಗಿ ಜಗತ್ತನ್ನು ಎರಡು ಭಾಗಗಳಾಗಿ ವಿಂಗಡಿಸಬಹುದಾದರೆ ಮಾತು ಬಲ್ಲವರು ಮತ್ತು ಮಾತು ಒಲ್ಲದವರು ಎಂದು ವರ್ಗೀಕರಿಸಬಹುದೇನೋ ಎನಿಸುತ್ತದೆ.

ಸಂಸ್ಕೃತದಲ್ಲಿ ಒಂದು ಮಾತಿದೆ. “ಜಿಹ್ವಾಗ್ರೇ ವಸತೇ ಲಕ್ಷ್ಮೀ; ಜಿಹ್ವಾಗ್ರೇ ವಸತೇ ಮಿತ್ರ ಬಂಧುವಾಃ; ಬಂಧನಂ ಕಾರಣಂ ಜಿಹ್ವಾಗ್ರೇ; ಜಿಹ್ವಾಗ್ರೇ ಮರಣಂ ಪ್ರಾಪೆ¤à’ ಅಂತ. ಜಿಹೆÌ ಎಂದರೆ ನಾಲಿಗೆ. ಜಿಹ್ವಾಗ್ರ ಎಂದರೆ ನಾಲಿಗೆಯ ತುದಿ. ನಾಲಿಗೆಯ ತುದಿಯೆಂದರೆ ಅದು ಮಾತಿನ ಉಗಮಸ್ಥಾನ. ಈ ನಾಲಿಗೆಯ ತುದಿಯೆಂಬ ಮಾತಿನ ಉಗಮಸ್ಥಾನದಲ್ಲಿ ಲಕ್ಷ್ಮೀ ವಾಸವಾಗಿದ್ದಾಳೆ. ಅಂದರೆ ಬಹುಪಾಲು ಲಕ್ಷ್ಮೀಪುತ್ರರ ಮೇಲೆ ಮಾತಿನ ಮಾತೆಯ ಕೃಪೆಯಿದೆ ಅಂತಾಯ್ತು. ಯಾವನಿಗೆ ಅಧಿಕ ಜನ ಬಂಧು ಮಿತ್ರರು ಇರುವರೋ ಅವನ ಸ್ನೇಹಶೀಲ ನಡವಳಿಕೆಗೆ ಮೂಲ ಕಾರಣ ಅವನ ಮಾತುಗಾರಿಕೆಯೇ. ಜತೆಗೆ ಮಾತಾಡಿ ಕಷ್ಟ ತಂದುಕೊಂಡ ಹಲವರನ್ನು ನಾವು ಕಂಡಿದ್ದೇವೆ.

ಕಹಿಯಾದರೂ ಸತ್ಯವನ್ನೇ ಮಾತನಾಡಿದ್ದರ ಫ‌ಲವಾಗಿ ಹರಿಶ್ಚಂದ್ರ ಸಾವಿರ ಕಷ್ಟ ಕೋಟಲೆಗಳನ್ನು ಅನುಭವಿಸಿದ್ದನ್ನು ರಾಘವಾಂಕ ತನ್ನ ಹರಿಶ್ಚಂದ್ರ ಕಾವ್ಯದಲ್ಲಿ ಸೊಗಸಾಗಿ ನಿರೂಪಿಸಿದ್ದಾನೆ. ಹೀಗೆ ಮಾತು ಬಂಗಾರಕ್ಕಿಂತಲೂ ಮಿಗಿಲು. ಆದರ ಶ್ರೇಷ್ಠತೆ, ಘನತೆಯನ್ನು ಕಾಪಾಡುವುದೇ ಬಲು ಸಾಧನೆಯ ಸಂಗತಿ.

- ಗಣೇಶ್‌ ಪವಾರ್‌

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.