ಅಡಿಕೆ, ಕಾಳು ಮೆಣಸು ದರ ಕೊಂಚ ಏರಿಕೆ


Team Udayavani, Apr 21, 2019, 6:00 AM IST

18

ಅಡಿಕೆ ಕಳೆದ ವಾರಕ್ಕಿಂತ ಮತ್ತೆ 3 ರೂ. ಹೆಚ್ಚಳವಾಗಿದೆ. ಕಳೆದ ವಾರವೂ 3 ರೂ. ಏರಿಕೆಯಾಗಿತ್ತು.
ಹಿಂದಿನ ವಾರ 275 ರೂ. ನಲ್ಲಿದ್ದ ಅಡಿಕೆ ಧಾರಣೆ ಈ ವಾರ 278 ರೂ. ಗೆ ಏರಿಕೆಯಾಗಿದೆ. ಉಳಿದಂತೆ ಹೊಸ ಅಡಿಕೆ 228 ರೂ. ನಿಂದ 230 ರೂ., ಡಬಲ್‌ ಚೋಲು 300 ರೂ. ನಿಂದ 310 ರೂ. ಗೆ ಖರೀದಿ ನಡೆಸಿದ್ದು, ಹಿಂದಿನ ವಾರದ ಧಾರಣೆಯನ್ನೇ ಕಾಪಾಡಿಕೊಂಡಿದೆ. ಪಠೊರಾ ಹೊಸ 150 ರೂ. ನಿಂದ 190 ರೂ. ವರೆಗೆ ಹಾಗೂ ಹಳೆಯದು 210 ರೂ. ಗೆ ಖರೀದಿ ನಡೆಸುತ್ತಿದೆ.ಉಳ್ಳಿಗಡ್ಡೆ 130 ರೂ., ಹಳೆಯದು 150 ರೂ., ಕರಿಗೋಟು 100 ರೂ.ನಿಂದ 140 ರೂ. ಧಾರಣೆ ಪಡೆದಿವೆ.

ರಬ್ಬರ್‌ ಕುಸಿತ
ಹಿಂದಿನ ವಾರ ಧಾರಣೆ ಏರಿಸಿಕೊಂಡು ಅಚ್ಚರಿ ಮೂಡಿಸಿದ್ದ ರಬ್ಬರ್‌ ಈ ವಾರ 1 ರೂ. ಇಳಿಕೆ ಮಾಡಿದೆ. ಆರ್‌ಎಸ್‌ಎಸ್‌4 ದರ್ಜೆ 1.5 ರೂ. ಕುಸಿತ ಕಂಡು 124 ರೂ., ಆರ್‌ಎಸ್‌ಎಸ್‌5 ದರ್ಜೆ 1 ರೂ. ಕುಸಿತ ಕಂಡು 118 ರೂ., 50 ಪೈಸೆ ಕುಸಿದಿರುವ ಲಾಟ್‌ 113 ರೂ. ನಲ್ಲಿ ಖರೀದಿ ನಡೆಸಿದೆ. ತಲಾ 1 ರೂ. ಏರಿಸಿಕೊಂಡಿರುವ ಸಾðಪ್‌ 1 ದರ್ಜೆ 88 ರೂ. ಹಾಗೂ ಸ್ಕ್ರಪ್‌ 2 ದರ್ಜೆ 80 ರೂ. ನಲ್ಲಿ ಖರೀದಿ ನಡೆಸಿವೆ.

ತೆಂಗು ಧಾರಣೆ ಸ್ಥಿರ
ಕಳೆದ ವಾರ ದಂತೆ ಈ ವಾರವೂ ತೆಂಗಿನ ಧಾರಣೆ ಸ್ಥಿರವಾಗಿದ್ದು, ಕೆ.ಜಿ. ಗೆ 32 ರೂ. ನಿಂದ 34 ರೂ. ವರೆಗೆ ವಹಿವಾಟು ನಡೆಸಿದೆ.

ಕೊಕ್ಕೋ ಸ್ಥಿರ
ಕಳೆದ ವಾರ ಹಸಿ ಕೊಕ್ಕೋ ಕೆ.ಜಿ.ಗೆ 65 ರೂ., ಒಣ ಕೊಕ್ಕೋ ಕೆ.ಜಿ.ಗೆ 195 ರೂ. ನಲ್ಲಿ ಖರೀದಿ ನಡೆಸಿದ್ದು, ಈ ವಾರ ಹಸಿ ಕೊಕ್ಕೋ ಧಾರಣೆ ಮಾತ್ರ 60 ರೂ.ಗೆ ಇಳಿಕೆ ಕಂಡಿದೆ.

ಕಾಳುಮೆಣಸು ಏರಿಕೆ
ಕಾಳುಮೆಣಸು ಧಾರಣೆಯಲ್ಲಿ ಒಂದಷ್ಟು ಚೇತರಿಕೆ ಕಂಡುಬಂದಿ ದೆ. ಈ ವಾರಾಂತ್ಯಕ್ಕೆ ಕಾಳುಮೆಣಸು ಧಾರ ಣೆ ಕೆ.ಜಿ. ಗೆ 310 ರೂ. ಆಗಿತ್ತು. ಹಿಂದಿನ ವಾರ ಕೆ.ಜಿ. ಗೆ 305 ರೂ. ಆಗಿತ್ತು. ಎರಡು ವಾರಗಳ ಹಿಂದೆ 310 ರೂ.ನಲ್ಲಿದ್ದ ಧಾರಣೆ ಈಗ ಮತ್ತೆ ಇದೇ ಸ್ಥಿತಿಗೆ ಬಂದಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.