ಟ್ರಾಫಿಕ್‌ ಒತ್ತಡ ನಿಯಂತ್ರಣಕ್ಕೊಂದು ದಾರಿ


Team Udayavani, Jul 7, 2019, 5:00 AM IST

m-22

ನಗರವನ್ನು ಒಂದಲ್ಲ ಒಂದು ಕಾರಣಕ್ಕಾಗಿ ಜನರು ಆಶ್ರಯಿಸಿರುತ್ತಾರೆ. ವಾಸ್ತವ್ಯ, ಕೆಲಸ, ಮನರಂಜನೆ, ಸೌಕರ್ಯ ಮುಂತಾದ ಅನೇಕ ಕಾರಣಗಳಿಗಾಗಿ ಜನರು ನಗರವನ್ನು ನೆಚ್ಚಿಕೊಳ್ಳುತ್ತಾರೆ. ಈ ಕಾರಣದಿಂದಾಗಿ ಇಂದು ನಗರಗಳು ಅನೇಕ ಸಮಸ್ಯೆಗಳನ್ನು ಹೊತ್ತುಕೊಂಡಿವೆ.

ಇದರಲ್ಲಿ ಟ್ರಾಫಿಕ್‌ ಸಮಸ್ಯೆ ಕೂಡ ಪ್ರಮುಖವಾದದ್ದು. ಹೌದು 15 ನಿಮಿಷದಲ್ಲಿ ತಲುಪಬೇಕಾದ ದಾರಿ ಕೂಡ ಸರಿಯಾದ ಉಪಕ್ರಮಗಳು ಇಲ್ಲದೇ ಮುಕ್ಕಾಲು ಗಂಟೆ ಸುತ್ತು ಸುತ್ತುವರಿದು ಸಂಚರಿಸುವಂತಾಗಿದೆ.

ದ್ವಿ ಪಥ ರಸ್ತೆಗಳನ್ನು ಚತುಷ್ಪಥವಾಗಿ ನಿರ್ಮಿಸುವುದು ಹೇಳುವಷ್ಟೂ ಸುಲಭವಿಲ್ಲ. ಬಹುಮಹಡಿಗಳು ಕಟ್ಟಡಗಳೇ ಸಂಧಿಗೊಂದಾಗಿ ನಿರ್ಮಾಣವಾಗಿವೆ. ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಗೆ ನಗರಾಭಿವೃದ್ಧಿ ಇಲಾಖೆಗಳು ಬೇರೆ ಬೇರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಲು ಪ್ರಯತ್ನಿಸಿದರೂ ಅಷ್ಟೇನು ಪರಿಣಾಮ ಬೀರುತ್ತಿಲ್ಲ.

ಯಾವುದೋ ರಸ್ತೆಯನ್ನು ಮತ್ತೂಂದು ಮಾರ್ಗಕ್ಕೆ ಜೋಡಿಸಿ ಪರಿಹಾರ ಆಗಬಹುದು ಎಂದುಕೊಂಡರೆ ಅಲ್ಲಿನ ಬಹುಮಹಡಿ ಕಟ್ಟಡಗಳು ಅಡ್ಡ ಬರುವುದು ಹಿಂದಿನ ಪೂರ್ವ ಯೋಜಿತ ನಿರ್ಧಾರಗಳು ಇಲ್ಲದೆಯೇ ಆಗಿದೆ.

ಇವೆಲ್ಲವನ್ನೂ ಅಳತೆ ತೂಗಿ ಪರಿಹಾರ ಇಲ್ಲವೇನೆಂದು ಕೈ ಕುಳಿತರೆ ವಿದೇಶದಲ್ಲಿ ಇದಕ್ಕೆ ಪರಿಹಾರ ಕಂಡುಕೊಂಡು ನಿರಮ್ಮುರಳರಾಗಿದ್ದಾರೆ.

ಹೈವೇ ಥ್ರೂ ಬಿಲ್ಡಿಂಗ್‌
ಜಪಾನ್‌ನ ನಗರಗಳು ಕಟ್ಟಡಗಳನ್ನು ಕಟ್ಟಲು ಅಲ್ಲಿನ ಆಡಳಿತ ಅಧಿಕಾರಿಗಳು ಅವಕಾಶ ನೀಡುವಾಗ ಮುಂಬರುವ ಸಮಸ್ಯೆಗಳಿಗೆ ಅವಕಾಶ ನೀಡದಂತೆ ಆ ಸ್ಥಳದ ಎಲ್ಲ ಸಮಸ್ಯೆಗಳನ್ನು ಪರಿಗಣಿಸಿ ಕಟ್ಟಡದ ವಿನ್ಯಾಸ ರಚನೆ ಹೇಗಿರಬೇಕು, ಯಾವೆಲ್ಲ ಅಂಶಗಳನ್ನು ಪಾಲಿಸಬೇಕು ಎನ್ನುವುದು ಮೊದಲೇ ತಿಳಿಸಲಾಗುತ್ತದೆ.

ಸಂಭಾವ್ಯ ಟ್ರಾಫಿಕ್‌ ಸಮಸ್ಯೆಗಳು ಬರುತ್ತದೆ ಎಂದು ಗೊತ್ತಾದರೆ ಈ ಬಿಲ್ಡಿಂಗ್‌ ವಿನ್ಯಾಸವನ್ನು ವಾಹನಗಳು ಸಾಗುವಂತೆ ಅದರ ಸಾಮರ್ಥ್ಯದ ಅನ್ವಯ ಘನ ವಾಹನ, ಲಘು ವಾಹನಗಳೆಂದು ಪರಿಗಣಿಸಿ ಸುರಂಗದ ರೀತಿಯಲ್ಲಿ ಕಟ್ಟಡಗಳು ರಚಿತಗೊಳ್ಳುತ್ತದೆ.

ಈ ಮೂಲಕ ಟ್ರಾಫಿಕ್‌ ಸಮಸ್ಯೆಗೆ ಯಾವುದೇ ಮರ, ಕಟ್ಟಡಗಳನ್ನು ಉರುಳಿಸದೆ ಕೈಗೊಳ್ಳುವ ಅಭಿವೃದ್ಧಿ ಕ್ರಮಗಳು ಎಲ್ಲ ನಗರಗಳಿಗೂ ಅನುಕರಣೀಯ.

ಮಂಗಳೂರಿನಲ್ಲೂ ಈ ಕಟ್ಟಡ ರಚನೆ ಪರಿಚಯವಾಗಲಿ

ಮಂಗಳೂರಿನ ಟ್ರಾಫಿಕ್‌ ಸಮಸ್ಯೆ ಮತ್ತು ಅದಕ್ಕೆ ಕಂಡುಕೊಳ್ಳುತ್ತಿರುವ ನಿಧಾನಗತಿಯ ಪರ್ಯಾಯ ಮಾರ್ಗಗಳು ಏನೊಂದು ಪ್ರಯೋಜನ ಕಾಣುತ್ತಿಲ್ಲ. ಇಲ್ಲಿನ ಬಹುಮಹಡಿ ಕಟ್ಟಡಗಳು ದಿನಕ್ಕೊಂದರಂತೆ ಏರುತ್ತಿರುವಾಗ ಪೂರ್ವಯೋಜಿತವಾಗಿ ಮತ್ತು ವಿದೇಶದ ಈ ಕ್ರಮಗಳನ್ನು ತಜ್ಞರೊಂದಿಗೆ ಚರ್ಚಿಸಿ ಕಾರ್ಯರೂಪಕ್ಕೆ ತಂದರೆ ಅನೇಕ ರೀತಿಯಲ್ಲಿ ಪ್ರಯೋಜನವಾಗಬಹುದು. ಇಂಥ ಕಟ್ಟಡಗಳು ಮಂಗಳೂರಿನ ಭವಿಷ್ಯದ ದೃಷ್ಟಿಯಿಂದ ಹೆಚ್ಚು ಉಪಯುಕ್ತವಾಗಿವೆ,

•ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.