ಹೆಂಗಳೆಯರ ಮನಸೂರೆಗೊಂಡ ಪೇಪರ್‌ ಆಭರಣ


Team Udayavani, Mar 20, 2020, 5:06 AM IST

ಹೆಂಗಳೆಯರ ಮನಸೂರೆಗೊಂಡ ಪೇಪರ್‌ ಆಭರಣ

ಮಕ್ಕಳಿಗೊಪ್ಪುವ ಹೇರ್‌ಬ್ಯಾಂಡ್‌
ಚಿಕ್ಕ ಮಕ್ಕಳಿಗೆ ಡ್ರೇಸ್‌ಗಳಿಗೆ ಮ್ಯಾಚ್‌ ಆಗುವಂತಹ ಹೇರ್‌ಬ್ಯಾಂಡ್‌ ತೊಡಬೇಕೆಂಬ ಆಸೆ ಇರುತ್ತವೆ.. ಅದಲ್ಲದೆ ತಾಯಂದಿರಿಗೆ ಮಗುವನ್ನು ಸುಂದರವಾಗಿ ರೆಡಿ ಮಾಡಬೇಕು ಎನ್ನುವ ಹಂಬಲವಿರುತ್ತದೆ, ಅಂತವರು ಪೇಪರ್‌ ಹೇರ್‌ಬ್ಯಾಂಡ್‌ಗಳನ್ನು ಮಕ್ಕಳಿಗೆ ತೊಡಿಸಬಹುದು. ಇದು ತುಂಬಾ ಭಾರವಿಲ್ಲದೆ, ಕೂದಲು ಹಾಳಾಗುವದನ್ನು ತಡೆಗಟ್ಟುತ್ತದೆ. ಇದರ ಬೆಲೆ ಕೂಡ ಕಡಿಮೆ ಇದ್ದು, ಫ್ರಾಕ್‌, ಸ್ಕರ್ಟ್‌, ಜೀನ್ಸ್‌ಗಳಿಗೂ ತುಂಬಾ ಸುಂದರವಾಗಿ ಕಾಣುತ್ತದೆ.

ಚೆಂದ ಚೆಂದದ ಉಂಗುರ
ಪೇಪರ್‌ ಉಂಗುರಗಳ ನಿರ್ವಹಣೆ ಸ್ವಲ್ಪ ಕಷ್ಟವಾಗಿದ್ದರೂ ಕೂಡ ಗೌನ್‌, ಚಿಕ್ಕ ಚಿಕ್ಕ ಸ್ಕರ್ಟ್‌ಗಳಿಗೆ ಇದು ತುಂಬಾ ಸುಂದರವಾಗಿ ಕಾಣುತ್ತದೆ. ನೀಮಗೆ ಯಾವ ರೀತಿಯ ಸೈಜ್‌ ಎಂಬುದನ್ನು ಖಚಿತ ಪಡಿಸಿಕೊಂಡು ಖರೀದಿಸಬೇಕಾಗುತ್ತದೆ.

ಇತ್ತೀಚೆಗೆ ಅನೇಕ ಮಾದರಿಯ ಕಡಗಗಳು ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದ್ದು ಇದಕ್ಕೆ ಸೇಡ್ಡು ಹೊಡೆಯಲು ಪೇಪರ್‌ ಕ್ವಿಲ್ಲಿಂಗ್‌ ಬ್ರ್ಯಾಸ್‌ಲೈಟ್‌ ಸಿದ್ಧವಾಗಿದೆ. ಇದು ಅನೇಕ ರೀತಿಯ ಮಾದರಿಯನ್ನು ಒಳಗೊಂಡಿದ್ದು ನೀವು ಹೇಳಿದ ರೀತಿಯ ಕಡಗಗಳು ಸಿಗಲಿವೆ. ನಿಮ್ಮ ಆಯ್ಕೆಗನುಗುಣವಾಗಿ ಅದರ ಬೆಲೆಯನ್ನು ನಿಗದಿ ಮಾಡಲಾಗುತ್ತದೆ.

ಮನಸೆಳೆಯುವ ಆಭರಣಗಳು
ಇದರಲ್ಲಿ ಅನೇಕ ರೀತಿಯ ಮಾದರಿಗಳಿದ್ದು ಬಳೆ, ಸರಗಳಿಗೆ ಹಾಕುವ ಪದಕ(ಪೇಡೆಂಟ್‌), ಪೇಪರ್‌ ಕ್ವಿಲ್ಲಿಂಗ್‌ ಕಣಗಾಲುಗಳು, ಕಾಲಿಗೆ ಹಾಕುವ ಗೆಜ್ಜೆಗಳು, ಸಿಂಗಲ್‌ ಚೈನ್‌ಗಳು, ಸ್ಟೋನ್‌ ಇಯರಿಂಗ್ಸ್‌, ನಕ್ಲೇಸ್‌ ವಿತ್‌ ಇಯರಿಂಗ್‌ ಹೀಗೆ ಬಗೆ ಬಗೆಯ ಆಭರಣಗಳು ಹೆಂಗಳೆಯರ ಮನಸೂರೆಗೊಳ್ಳುತ್ತಿವೆ.

- ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.