ಮೈಬಣ್ಣವನ್ನು ಕಾಂತಿಯುತವಾಗಿಸುವ “ಗುಲಾಬಿ’


Team Udayavani, Jan 28, 2020, 5:10 AM IST

beauty-tips-(5)-copy

ಚರ್ಮದ ಮೈಬಣ್ಣವನ್ನು ಕಾಂತಿಯುತವಾಗಿಸಲು ಗುಲಾಬಿ ದಳಗಳು ಪ್ರಮುಖ ಪಾತ್ರ ವಹಿಸುತ್ತವೆ. ಚರ್ಮದ ಕಾಂತಿಯುತಕ್ಕೆ, ಸನ್‌ ಟ್ಯಾನ್‌, ಮೊಡವೆಗಳನ್ನು ಹೋಗಲಾಡಿಸಲು, ಕಪ್ಪು ಕಲೆಗಳನ್ನು ಹೋಗಲಾಡಿಸಲು ಗುಲಾಬಿ ಹೂವಿನ ದಳಗಳು ಪ್ರಮುಖ ಸ್ಥಾನ ಪಡೆದುಕೊಳ್ಳುತ್ತವೆ.

ಗುಲಾಬಿ ಸೌಂದರ್ಯ ಸ್ನಾನ
ಒಂದು ಕಪ್‌ ಗುಲಾಬಿ ದಳಗಳನ್ನು ಪುಡಿಮಾಡಿ ಮಿಶ್ರಣ ಮಾಡಿ ಮತ್ತು 2 ಕಪ್‌ ಬೆಚ್ಚಗಿನ ನೀರಿನಲ್ಲಿ 10 ನಿಮಿಷ ನೆನೆಸಿಡಿ. ಈಗ ಗುಲಾಬಿ ದಳಗಳನ್ನು ಸಂಪೂರ್ಣವಾಗಿ ಹಿಚುಕಿ ಈ ನೀರನ್ನು ಮಾತ್ರ ಉಳಿಸಿಕೊಳ್ಳಿ. ಈ ಗುಲಾಬಿ ನೆನೆಸಿದ ನೀರು ಮತ್ತು 2 ಚಮಚ ನಿಂಬೆ ರಸವನ್ನು ಸ್ನಾನದ ನೀರಿಗೆ ಸೇರಿಸಿ ಸ್ನಾನ ಮಾಡಿ. ಈ ಸ್ನಾನವು ಹೆಚ್ಚುವರಿ ಎಣ್ಣೆಯನ್ನು ತೆಗೆದುಹಾಕಲು ಮತ್ತು ಕಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಇದು ದಿನವಿಡೀ ತಾಜಾ ಮತ್ತು ಪರಿಮಳಯುಕ್ತವಾಗಿಸುತ್ತದೆ. ನಿಯಮಿತ ಬಳಕೆಯು ಚರ್ಮವನ್ನು ರೇಷ್ಮೆಯಂತಹ ಮೃದುವಾಗಿಸುತ್ತದೆ.

ಫೇಸ್‌ ಮಾಸ್ಕ್
ಗುಲಾಬಿ ದಳಗಳನ್ನು ನೀರಿನಲ್ಲಿ ಪುಡಿ ಮಾಡಿ ಅಥವಾ ಮಿಶ್ರಣ ಮಾಡಿ ಸುಮಾರು 1 ಟೀಸ್ಪೂನ್‌ ಶ್ರೀಗಂಧದ ಪುಡಿ, ಒಂದು ಚಿಟಿಕೆ ಹಸಿ ಅರಿಶಿನ ಮತ್ತು 1 ಟೀಸ್ಪೂನ್‌ ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಪೇಸ್ಟನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ 15 ನಿಮಿಷಗಳ ಕಾಲ ಬಿಡಿ. ತಂಪಾದ ನೀರಿನಿಂದ ತೊಳೆಯಿರಿ. ಮೊಡವೆಗಳನ್ನು ಹೊಗಲಾಡಿಸಲು ಚರ್ಮದ ಹೊಳಪಿಗೆ ಈ ಪೇಸ್ಟ್‌ ಉತ್ತಮವಾಗಿದೆ

ಜೇನು ತುಪ್ಪ ಸೇರಿಸಿ
8-10 ಗುಲಾಬಿ ದಳಗಳನ್ನು 4-5 ಟೀಸ್ಪೂನ್‌ ಬೆಚ್ಚಗಿನ ನೀರಿನಲ್ಲಿ 30 ನಿಮಿಷಗಳ ಕಾಲ ನೆನೆಸಿಡಿ. ದಳಗಳನ್ನು ನೀರಿನಲ್ಲಿ ಬೆರೆಸಿ ಅನಂತರ 2 ಚಮಚ ಜೇನುತುಪ್ಪ ಸೇರಿಸಿ. ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ. 20 ನಿಮಿಷಗಳ ಕಾಲ ಬಿಡಿ, ತದನಂತರ ತಂಪಾದ ನೀರಿನಿಂದ ತೊಳೆಯಿರಿ.

ದಳಗಳ ಸðಬ್‌
ಗುಲಾಬಿ ದಳಗಳನ್ನು ಸ್ವಲ್ಪ ಬೆಚ್ಚಗಿನ ನೀರಿನಲ್ಲಿ 30 ನಿಮಿಷಗಳ ಕಾಲ ನೆನೆಸಿಡಿ. ಅನಂತರ ದಳಗಳನ್ನು ಪುಡಿಮಾಡಿ ಓಟ್ಸ್‌ನೊಂದಿಗೆ ಮಿಶ್ರಣ ಮಾಡಿ. ಇದನ್ನು ಮುಖ ಮತ್ತು ಕುತ್ತಿಗೆಗೆ ನಿಧಾನವಾಗಿ ಸðಬ್‌ ಮಾಡಿ. ತಣ್ಣೀರಿನಿಂದ ತೊಳೆಯಿರಿ. ಇದರಿಂದ ನಿಮ್ಮ ಮುಖ ಕಾಂತಿಯುತವಾಗಿ ಕಂಗೊಳಿಸುತ್ತದೆ.

– ಪೂರ್ಣಿಮಾ ಪೆರ್ಣಂಕಿಲ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.