ಮನೆಯಂಗಳದಲ್ಲಿ ಶುದ್ಧ ಗಾಳಿ ನೀಡುವ ಗಿಡಗಳು


Team Udayavani, Feb 8, 2020, 4:57 AM IST

jai-41

ವರ್ಷಗಳು ಕಳೆದಂತೆ ನಮ್ಮ ಸುತ್ತಮುತ್ತಲೂ ಮರಗಳ ಸಂಖ್ಯೆ ಕಡಿಮೆಯಾಗುತ್ತಿವೆ. ಮರಗಳು ಕಡಿಮೆಯಾದಂತೆ ಶುದ್ಧ ಗಾಳಿ ಪ್ರಮಾಣವೂ ಕಡಿಮೆಯಾಗುತ್ತಿದೆ. ಮನೆ ಹೊರಗೆ, ಒಳಗೆ ಶುದ್ಧ ಗಾಳಿ ಸಿಗುತ್ತಿಲ್ಲ. ಆದರೆ ಮನೆ ಒಳಗಡೆ ಕೆಲವೊಂದು ಗಿಡಗಳನ್ನು ನೆಡುವುದರಿಂದ ಶುದ್ಧ ಗಾಳಿಯನ್ನು ಪಡೆಯಬಹುದು.

ಲೋಳೆಸರ
ಲೋಳೆಸರವನ್ನು ಆರೋಗ್ಯ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಸುತ್ತಾರೆ. ಈ ಗಿಡ ಇಂಗಾಲದ ಡೈ ಆಕ್ಸೆ„ಡ್‌, ಇಂಗಾಲದ ಮಾನಾಕ್ಸೆ„ಡ್‌, ಫಾರ್ಮುಲಾಡಿ ಹೈಡ್‌ ಹೀರಿಕೊಂಡು ಆಮ್ಲಜನಕ ಬಿಡುಗಡೆ ಮಾಡುವುದರಿಂದ ಶುದ್ಧಗಾಳಿ ದೊರೆಯುತ್ತದೆ. ಕಡಿಮೆ ಖರ್ಚಿನಲ್ಲಿ ಇದನ್ನು ಬೆಳೆಸಬಹುದು. ಮನೆಯ ಅಂದವನ್ನು ಹೆಚ್ಚಿಸುತ್ತದೆ.

ಸ್ಪೈಡರ್‌ ಪ್ಲಾಂಟ್‌
ಆಲಂಕಾರಿಕ ಗಿಡವಾಗಿರುವ ಸ್ಪೈಡರ್‌ ಪ್ಲಾಂಟ್‌ ಮನೆ ಅಂದವನ್ನು ಹೆಚ್ಚಿಸುವುದರೊಂದಿಗೆ ಮನೆ ತುಂಬಾ ಶುದ್ಧ ಗಾಳಿಯನ್ನು ನೀಡುತ್ತದೆ. ಈ ಗಿಡವನ್ನು ಮನೆಯ ಒಳಗಡೆ ಇಟ್ಟರೆ ಸಾಕು ಕಡಿಮೆ ಸೂರ್ಯನ ಬೆಳಕಿನಲ್ಲಿಯೂ ದ್ಯುತಿ ಸಂಶ್ಲೇಷಣೆ ಕ್ರಿಯೆ ನಡೆಸುವುದರಿಂದ ಶುದ್ಧಗಾಳಿ ನೀಡುತ್ತದೆ.

ಶತಾವರಿ
ಆಯುರ್ವೇದಿಕ್‌ ಗಿಡವಾಗಿರುವ ಶತಾವರಿ ಶುದ್ಧ ಗಾಳಿಯನ್ನು ನೀಡುವ ಗಿಡಗಳಲ್ಲಿ ಒಂದಾಗಿದೆ. ಇದು ಗಾಳಿಯಲ್ಲಿ ರುವ ಬ್ಯಾಕ್ಟಿರಿಯಾ, ಸೋಂಕಾಣುಗಳನ್ನು ನಾಶಮಾಡುತ್ತದೆ.

ಡ್ರ್ಯಾಗನ್‌ ಗಿಡ
ಸಣ್ಣ ಜಾಗದಲ್ಲೂ ಇಡಬಹುದಾದ ಗಿಡ ಇದಾಗಿದೆ. ವಾಸ್ತು ಗಿಡ ಎಂದು ಕೂಡ ಇದನ್ನು ಕರೆಯುತ್ತಾರೆ. ಒಮ್ಮೆ ನೆಟ್ಟರೆ ಸಾಕು ವಿಶೇಷ ಆರೈಕೆ ಇದಕ್ಕೆ ಬೇಕಾಗಿಲ್ಲ.ಕಲುಷಿತ ಗಾಳಿಯಿಂದ ರಕ್ಷಣೆ ನೀಡುತ್ತದೆ.

ಸೇವಂತಿ ಹೂ
ಸೇವಂತಿ ಗಿಡ, ಹೂಗಳು ಶುದ್ಧ ಗಾಳಿಯನ್ನು ನೀಡುತ್ತವೆ. ಮನೆಯ ಗಾರ್ಡನ್‌ನಲ್ಲಿ ಇದನ್ನು ಬೆಳೆಸಬಹುದು.

ತುಳಸಿ
ಸನಾತನ ಸಂಸ್ಕೃತಿಯಲ್ಲಿ ಮಹತ್ವ ಸ್ಥಾನ ಹೊಂದಿರುವ, ಅನೇಕ ಆರೋಗ್ಯಕಾರ ಅಂಶಗಳನ್ನು ಹೊಂದಿರುವ ತುಳಸಿಯೂ ಶುದ್ಧ ಗಾಳಿಯನ್ನು ನೀಡುತ್ತದೆ. ಇಂಗಾಲದ ಡಯಾಕ್ಸೆ„ಡ್‌, ಕಾರ್ಬನ್‌ ಮಾನಾಕ್ಸೆ„ಡ್‌ಗಳನ್ನು ಹೀರಿಕೊಂಡು ಆಮ್ಲಜನಕವನ್ನು ಹೊರ ಸೂಸುತ್ತದೆ.

ಧನ್ಯಶ್ರೀ ಬೋಳಿಯಾರ್‌

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.