ಉಪಬೆಳೆಯಾಗಿ ದಾಳಿಂಬೆ


Team Udayavani, Mar 22, 2020, 4:20 AM IST

promegrnate

ಹೇರಳ ಆರೋಗ್ಯವರ್ಧಕ ಗುಣಗಳಿರುವ ದಾಳಿಂಬೆಯನ್ನು ಉಪಬೆಳೆಯಾಗಿ ಕೃಷಿ ಮಾಡಬಹುದು. ಮೂಲತಃ ಇರಾನ್‌ ದೇಶಕ್ಕೆ ಸೇರಿರುವ ದಾಳಿಂಬೆಯನ್ನು ಭಾರತದಲ್ಲೂ ಹಲವಾರು ವರ್ಷಗಳಿಂದ ಬೆಳೆಯಲಾಗುತ್ತದೆ. ಆಯುರ್ವೇದ ಔಷಧಗಳಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಾಗುತ್ತಿದೆ.
ಆಂಗ್ಲ ಭಾಷೆಯಲ್ಲಿ ಪೊಮೋಗ್ರೊನೆಟ್‌ ಎಂದು ಕರೆಯಲಾಗುವ ಇದರ ವೈಜ್ಞಾನಿಕ ಹೆಸರು ಪುನಿಕ್‌ ಗ್ರೆನೇಟಮ್‌ ಸಸ್ಯಶಾಸ್ತ್ರದ ಪ್ರಕಾರ ಲಿತ್ರಾಸಿಯೆ ಕುಟುಂಬ ವರ್ಗಕ್ಕೆ ಸೇರಿದೆ. ಇದರಲ್ಲಿ ವಿಟಮಿನ್‌ ಬಿ, ಸಿ, ಇ ಹಾಗೂ ಫಾಸ್ಫರಸ್‌ ಅಂಶ ಅಧಿಕ ಪ್ರಮಾಣದಲ್ಲಿದೆ.

ಮಣ್ಣು ಮತ್ತು ಹವಾಮಾನ
ಫ‌ಲವತ್ತಾದ ನೀರು ಬಸಿದು ಹೋಗುವಂತಹ ಕೆಂಪು, ಕಪ್ಪು ಮಣ್ಣು ದಾಳಿಂಬೆ ಕೃಷಿಗೆ ಉತ್ತಮ. ಸಮಶೀತೋಷ್ಣ ಪ್ರದೇಶಗಳು ದಾಳಿಂಬೆ ಬೆಳೆಯಲು ಸಹಕಾರಿ. ತೇವಾಂಶ, ತಂಗಾಳಿ ಮಿಶ್ರಿತ ಮಳೆಯ ವಾತಾವರಣ ದಾಳಿಂಬೆ ಕೃಷಿಗೆ ಅಷ್ಟು ಸೂಕ್ತವಲ್ಲ. ಈ ವಾತಾವರಣದಲ್ಲಿ ದಾಳಿಂಬೆ ನಾನಾ ರೋಗಗಳಿಗೆ ತುತ್ತಾಗುವ ಸಾಧ್ಯತೆಯಿದೆ.

ಕೃಷಿ ವಿಧಾನ
ಎರಡರಿಂದ ಮೂರು ಅಡಿ ಉದ್ದ, ಅಗಲ ಮತ್ತು ಎರಡು ಅಡಿ ಆಳದ ಹೊಂಡ ತೋಡಿ. ಗಿಡದಿಂದ ಗಿಡಕ್ಕೆ ಹಾಗೂ ಸಾಲಿನಿಂದ ಸಾಲಿಗೆ ಸುಮಾರು 8ರಿಂದ 10 ಅಡಿ ಅಂತರ ಇರಲಿ. ಪ್ರತಿ ಹೊಂಡಕ್ಕೆ ಸ್ವಲ್ಪ ಪ್ರಮಾಣದಲ್ಲಿ ಸುಡುಮಣ್ಣು, ಒಣಗಿದ ಹಟ್ಟಿಗೊಬ್ಬರ ಮಿಶ್ರ ಮಾಡಿ ಹಾಕಿ. ಬಳಿಕ ನರ್ಸರಿಯಿಂದ ಉತ್ತಮ ತಳಿಯ ಗಿಡ ತಂದು ನಾಟಿ ಮಾಡಬೇಕು. ಪ್ರತಿ ದಿನ ನಿರ್ದಿಷ್ಟ ಪ್ರಮಾಣದಲ್ಲಿ ನೀರು ಒದಗಿಸಿ. ಹನಿ ನೀರಾವರಿ ವ್ಯವಸ್ಥೆ ಮಾಡಿದರೆ ಉತ್ತಮ. ಸಮರ್ಪಕವಾಗಿ ನೀರಿನ ನಿರ್ವಹಣೆ ಮಾಡುವ ಮೂಲಕ ದಾಳಿಂಬೆ ಹಣ್ಣು ಸೀಳು ಬಿಡುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಸುಮಾರು ಐದರಿಂದ ಎಂಟು ಮೀಟರ್‌ ಎತ್ತರಕ್ಕೆ ಬೆಳೆಯುವ ದಾಳಿಂಬೆ ಗಿಡ ವರ್ಷಕ್ಕೆ ಮೂರು ಬಾರಿ ಫ‌ಸಲು ನೀಡುತ್ತದೆ. ಗಿಡ ನೆಟ್ಟ ದಿನದಿಂದ ಫ‌ಸಲು ಕೈಗೆ ಬರಲು 22 ತಿಂಗಳು ಬೇಕು. ಅನಂತರ 2 ವರ್ಷಕ್ಕೆ 3 ಬಾರಿ ಬೆಳೆ ತೆಗೆಯಬಹುದು. ಒಮ್ಮೆ ನಾಟಿ ಮಾಡಿದ ದಾಳಿಂಬೆ ಗಿಡ ಕನಿಷ್ಠ 15 ವರ್ಷಗಳ ಕಾಲ ಫ‌ಸಲು ನೀಡುತ್ತದೆ.

ಎಜಿ.ಕೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

Garden

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.