ಉಪಬೆಳೆಯಾಗಿ ದಾಳಿಂಬೆ


Team Udayavani, Mar 22, 2020, 4:20 AM IST

promegrnate

ಹೇರಳ ಆರೋಗ್ಯವರ್ಧಕ ಗುಣಗಳಿರುವ ದಾಳಿಂಬೆಯನ್ನು ಉಪಬೆಳೆಯಾಗಿ ಕೃಷಿ ಮಾಡಬಹುದು. ಮೂಲತಃ ಇರಾನ್‌ ದೇಶಕ್ಕೆ ಸೇರಿರುವ ದಾಳಿಂಬೆಯನ್ನು ಭಾರತದಲ್ಲೂ ಹಲವಾರು ವರ್ಷಗಳಿಂದ ಬೆಳೆಯಲಾಗುತ್ತದೆ. ಆಯುರ್ವೇದ ಔಷಧಗಳಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಾಗುತ್ತಿದೆ.
ಆಂಗ್ಲ ಭಾಷೆಯಲ್ಲಿ ಪೊಮೋಗ್ರೊನೆಟ್‌ ಎಂದು ಕರೆಯಲಾಗುವ ಇದರ ವೈಜ್ಞಾನಿಕ ಹೆಸರು ಪುನಿಕ್‌ ಗ್ರೆನೇಟಮ್‌ ಸಸ್ಯಶಾಸ್ತ್ರದ ಪ್ರಕಾರ ಲಿತ್ರಾಸಿಯೆ ಕುಟುಂಬ ವರ್ಗಕ್ಕೆ ಸೇರಿದೆ. ಇದರಲ್ಲಿ ವಿಟಮಿನ್‌ ಬಿ, ಸಿ, ಇ ಹಾಗೂ ಫಾಸ್ಫರಸ್‌ ಅಂಶ ಅಧಿಕ ಪ್ರಮಾಣದಲ್ಲಿದೆ.

ಮಣ್ಣು ಮತ್ತು ಹವಾಮಾನ
ಫ‌ಲವತ್ತಾದ ನೀರು ಬಸಿದು ಹೋಗುವಂತಹ ಕೆಂಪು, ಕಪ್ಪು ಮಣ್ಣು ದಾಳಿಂಬೆ ಕೃಷಿಗೆ ಉತ್ತಮ. ಸಮಶೀತೋಷ್ಣ ಪ್ರದೇಶಗಳು ದಾಳಿಂಬೆ ಬೆಳೆಯಲು ಸಹಕಾರಿ. ತೇವಾಂಶ, ತಂಗಾಳಿ ಮಿಶ್ರಿತ ಮಳೆಯ ವಾತಾವರಣ ದಾಳಿಂಬೆ ಕೃಷಿಗೆ ಅಷ್ಟು ಸೂಕ್ತವಲ್ಲ. ಈ ವಾತಾವರಣದಲ್ಲಿ ದಾಳಿಂಬೆ ನಾನಾ ರೋಗಗಳಿಗೆ ತುತ್ತಾಗುವ ಸಾಧ್ಯತೆಯಿದೆ.

ಕೃಷಿ ವಿಧಾನ
ಎರಡರಿಂದ ಮೂರು ಅಡಿ ಉದ್ದ, ಅಗಲ ಮತ್ತು ಎರಡು ಅಡಿ ಆಳದ ಹೊಂಡ ತೋಡಿ. ಗಿಡದಿಂದ ಗಿಡಕ್ಕೆ ಹಾಗೂ ಸಾಲಿನಿಂದ ಸಾಲಿಗೆ ಸುಮಾರು 8ರಿಂದ 10 ಅಡಿ ಅಂತರ ಇರಲಿ. ಪ್ರತಿ ಹೊಂಡಕ್ಕೆ ಸ್ವಲ್ಪ ಪ್ರಮಾಣದಲ್ಲಿ ಸುಡುಮಣ್ಣು, ಒಣಗಿದ ಹಟ್ಟಿಗೊಬ್ಬರ ಮಿಶ್ರ ಮಾಡಿ ಹಾಕಿ. ಬಳಿಕ ನರ್ಸರಿಯಿಂದ ಉತ್ತಮ ತಳಿಯ ಗಿಡ ತಂದು ನಾಟಿ ಮಾಡಬೇಕು. ಪ್ರತಿ ದಿನ ನಿರ್ದಿಷ್ಟ ಪ್ರಮಾಣದಲ್ಲಿ ನೀರು ಒದಗಿಸಿ. ಹನಿ ನೀರಾವರಿ ವ್ಯವಸ್ಥೆ ಮಾಡಿದರೆ ಉತ್ತಮ. ಸಮರ್ಪಕವಾಗಿ ನೀರಿನ ನಿರ್ವಹಣೆ ಮಾಡುವ ಮೂಲಕ ದಾಳಿಂಬೆ ಹಣ್ಣು ಸೀಳು ಬಿಡುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಸುಮಾರು ಐದರಿಂದ ಎಂಟು ಮೀಟರ್‌ ಎತ್ತರಕ್ಕೆ ಬೆಳೆಯುವ ದಾಳಿಂಬೆ ಗಿಡ ವರ್ಷಕ್ಕೆ ಮೂರು ಬಾರಿ ಫ‌ಸಲು ನೀಡುತ್ತದೆ. ಗಿಡ ನೆಟ್ಟ ದಿನದಿಂದ ಫ‌ಸಲು ಕೈಗೆ ಬರಲು 22 ತಿಂಗಳು ಬೇಕು. ಅನಂತರ 2 ವರ್ಷಕ್ಕೆ 3 ಬಾರಿ ಬೆಳೆ ತೆಗೆಯಬಹುದು. ಒಮ್ಮೆ ನಾಟಿ ಮಾಡಿದ ದಾಳಿಂಬೆ ಗಿಡ ಕನಿಷ್ಠ 15 ವರ್ಷಗಳ ಕಾಲ ಫ‌ಸಲು ನೀಡುತ್ತದೆ.

ಎಜಿ.ಕೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

Garden

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.