ಅಂಚೆ ಕಚೇರಿ ಠೇವಣಿ


Team Udayavani, Jan 13, 2020, 5:27 AM IST

POST

ಗ್ರಾಮಗಳ ಮೂಲಕ ಇಡೀ ದೇಶವನ್ನು ಬೆಸೆದಿರುವ ಅಂಚೆ ಇಲಾಖೆ ಇಂದು ಪತ್ರವ್ಯವಹಾರಗಳಿಗೆ ಮಾತ್ರ ಸೀಮಿತಗೊಂಡಿಲ್ಲ. ಜನರ ಭವಿಷ್ಯಕ್ಕಾಗಿ ಹಲವು ಆರ್ಥಿಕ ಕ್ರಮಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದು, ಒಳ್ಳೆಯ ಸೇವೆಗಳನ್ನು ನೀಡುತ್ತಿವೆ.

ಬ್ಯಾಂಕ್‌ಗಳಲ್ಲಿ ದೊರೆಯುವ ಎಲ್ಲ ಉಳಿತಾಯ ಯೋಜನೆಗಳೂ ಅಂಚೆ ಕಚೇರಿಗಳಲ್ಲಿ ತುಂಬಾ ಸರಳವಾದ ರೀತಿಯಲ್ಲಿ (Simple Procedure) ಲಭ್ಯ ಇರು ವುದರಿಂದ ಜನಸಾಮಾನ್ಯರಿಗೆ ತುಂಬಾ ಅನು ಕೂಲವಾಗಿದೆ. ಇಂದು ಬ್ಯಾಂಕ್‌ಗಳು ಹಲವು ಹಳ್ಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಆದರೆ ಆ ಊರುಗಳಲ್ಲಿ ಅಂಚೆ ಕಚೇರಿಗಳು ಇರುವುದ ರಿಂದ ಈ ವ್ಯವಸ್ಥೆಯ ಸದುಪಯೋಗ ಪಡೆ ಯಬಹುದು. ಶೇ. 4 ರಿಂದ ಶೇ.8.3ರ ವರೆಗೆ ಬಡ್ಡಿ ದರ ನೀಡುವ ಯೋಜನೆಗಳು ಇವೆ. ಉಳಿತಾಯ ಖಾತೆ, ಚಾಲ್ತಿ ಖಾತೆ, ಹಿರಿಯ ನಾಗರಿಕರ ಖಾತೆ, ಪಿಪಿಎಫ್, ಕಿಸಾನ್‌ ವಿಕಾಸ್‌ ಪತ್ರ, ಸುಕನ್ಯ ಸಮೃದ್ಧಿ ಯೋಜನೆ. ಈ ರೀತಿ ಹಲವು ವಿಭಾಗಗಳಲ್ಲಿ ಯೋಜನೆ ಯನ್ನು ನೀಡಲಾಗಿದೆ.

ಅಂಚೆ ಕಚೇರಿಗಳಲ್ಲಿ ಅವಧಿ ಠೇವಣಿ (Term Deposit) ಇರುವುದು ಬಹಳಷ್ಟು ಜನರಿಗೆ ತಿಳಿದೇ ಇಲ್ಲ. ಮಾಸಿಕ ಆದಾಯ ಯೋಜನೆ, ಕಿಸಾನ್‌ ಪತ್ರ, ಎನ್‌.ಎಸ್‌.ಸಿ.ಇವೆಲ್ಲವೂ ಎಲ್ಲ ವರ್ಗದವರಿಗೆ ಬಹು ಉಪಕಾರಿ. ಆದಾಯ ತೆರಿಗೆ ಉಳಿಸುವ ದೃಷ್ಟಿಯಿಂದ ಪಿ.ಪಿ.ಎಫ್., ಎನ್‌.ಎಸ್‌.ಸಿ., ಹಿರಿಯ ನಾಗರಿಕರ ಠೇವಣಿ, 5 ವರ್ಷಗಳ ಅವಧಿ ಠೇವಣಿ ಹಾಗೂ ಕಿಸಾನ್‌ ವಿಕಾಸ ಪತ್ರ ಉಪಯುಕ್ತವಾಗಿದೆ. ಅಂಚೆ ಕಚೇರಿ ಠೇವಣಿಗಳನ್ನು ಸಣ್ಣ ಉಳಿತಾಯ ಏಜೆಂಟರ ಮುಖಾಂತರ ಮಾಡಬಹುದು. ಇದರಿಂದ ಏಜೆಂಟರಿಗೂ ಠೇವಣಿದಾರರಿಗೂ ಅನುಕೂಲವಾಗುತ್ತದೆ. ಇಲ್ಲಿ ತೊಡಗಿಸಿದ ಹಣಕ್ಕೆ ಭಾರತ ಸರ್ಕಾರದ ಶೇ. 100 ಭದ್ರತೆ ಇರುತ್ತದೆ. ಆ ವಿಚಾರದಲ್ಲಿ ಬೇರೊಂದು ಮಾತಿಲ್ಲ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.