ಪ್ರಾಣಾಯಾಮದ ಮಹತ್ವ


Team Udayavani, Feb 11, 2020, 5:34 AM IST

Pranayama,-Yoga

ಪ್ರಾಣಾಯಾಮ ಇದು ಯೋಗ ವಿಜ್ಞಾನದ ಅತಿ ಪ್ರಮುಖ ಭಾಗ. ದೈಹಿಕ ಹಾಗೂ ಮಾನಸಿಕ ಆರೋಗ್ಯ ಭಾಗ್ಯ ನೀಡುವ ಪ್ರಾಣಾಯಾಮವು ಉಸಿರಾಡುವ ಕಲೆಯನ್ನು ಕಲಿಸುವ ವಿಶಿಷ್ಟ ಯೋಗ. “ಪ್ರಾಣ’ ಎಂಬುದು ಉಸಿರಾಟ ಅಥವಾ ದೇಹ ದ ಪ್ರಮುಖ ಶಕ್ತಿ. “ಪ್ರಾಣ’ ಎಂಬ ಶಬ್ದ ಜೀವ ಶಕ್ತಿಯನ್ನು ಹಾಗೂ “ಯಾಮ’ ಶಬ್ದ ನಿಯಂತ್ರಣವನ್ನು ಸೂಚಿಸುತ್ತದೆ. ಅಂದರೆ “ಉಸಿರಾಟದ ನಿಯಂತ್ರಣ’ವೇ ಪ್ರಾಣಾಯಾಮ. ಪ್ರಾಣಾ ಯಾಮದ ಮೂಲಕ ಜೀವಶಕ್ತಿಲಯದ ಮೇಲೆ ನಿಯಂತ್ರಣ ಸಾಧಿಸಿ, ದೇಹ ಹಾಗೂ ಮನಸ್ಸಿನ ಆರೋಗ್ಯ ವೃದ್ಧಿಸಿಕೊಳ್ಳ ಬಹುದು. ಇಲ್ಲಿ ಪ್ರಾಣಾಯಾಮದ ಮೂಲ ವಿಧಾನಗಳಿವೆ.

ಭಸಿŒಕ: ಈ ವಿಧದ ಪ್ರಾಣಾಯಾಮದಲ್ಲಿ ಉಚ್ಛಾಸ ಹಾಗೂ ನಿಶ್ವಾಸಗಳ ಸಮಯದಲ್ಲಿ ದೇಹಕ್ಕೆ ಅತಿ ಹೆಚ್ಚು ಆಮ್ಲಜನಕ ದೊರಕುತ್ತದೆ. ಸಪಾಟಾದ ನೆಲದ ಮೇಲೆ ಆರಾಮವಾಗಿ ಕುಳಿತು ಮೂಗಿನ ಎರಡೂ ಹೊಳ್ಳೆಗಳ ಮೂಲಕ ಆಳವಾದ ಉಸಿರನ್ನು ಎಳೆದುಕೊಂಡು ಶ್ವಾಸಕೋಶವನ್ನು ತುಂಬಿಸಿ. ಅನಂತರ ಹಿಸ್‌ ಎಂಬ ಶಬ್ದ ಬರುವ ಹಾಗೆ ಸಂಪೂರ್ಣ ಉಸಿರನ್ನು ಹೊರಗೆ ಬಿಡಿ. ಇದನ್ನು ಮತ್ತೆ ಮತ್ತೆ ಪ್ರಯತ್ನಿಸಿ.

ಕಪಾಲಭಾತಿ: ಹೊಟ್ಟೆಯಲ್ಲಿನ ಸಮಸ್ಯೆ, ಬೊಜ್ಜು, ಜೀರ್ಣಶಕ್ತಿ ಸಮಸ್ಯೆ ಮುಂತಾದುವುಗಳ ನಿವಾರಣೆಗೆ ಕಪಾಲಭಾತಿ ಉಪಯುಕ್ತವಾಗಿದೆ. ನೆಲದ ಮೇಲೆ ಕಾಲು ಮಡಚಿ ಕುಳಿತುಕೊಳ್ಳಿ. ಬೆನ್ನು ನೇರವಾಗಿರಲಿ ಹಾಗೂ ಕಣ್ಣು ಮುಚ್ಚಿ. ಬಲ ಅಂಗೈಯನ್ನು ಬಲ ಮೊಣಕಾಲಿಗೆ ಹಾಗೂ ಎಡ ಅಂಗೈಯನ್ನು ಎಡ ಮೊಣ ಕಾಲಿಗೆ ತಾಗಿಸಿ. ಬಳಿಕ ಆಳವಾಗಿ ಉಸಿರೆಳೆದು, ಹೊಟ್ಟೆ ಒಳಗಡೆ ಹೋಗುವಂತೆ ಉಸಿರು ಹೊರಗೆ ಬಿಡಿ. ಹಿಸ್‌ ಎಂಬ ಶಬ್ದ ದೊಂದಿಗೆ ಉಸಿರು ಹೊರಗೆ ಬಿಡುವಾಗ ನಿಮ್ಮ ಎಲ್ಲ ರೋಗಗಳು ಅದರೊಂದಿಗೆ ಹೊರಗೆ ಹೋಗುತ್ತಿವೆ ಎಂದುಕೊಳ್ಳಿ. ಉಸಿರು ಒಳಗೆ ತೆಗೆದುಕೊಳ್ಳುವಾಗ ಯಾವುದೇ ಬಲ ಪ್ರಯೋಗಿಸಬೇಡಿ. ಪ್ರತಿ ನಿಶ್ವಾಸದ ಬಳಿಕದ ಉಚ್ಛಾ$Ìಸವು ಸಹಜವಾಗಿರಲಿ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.