ರೆಫ್ರಿಜರೇಟರ್‌ ನಿರ್ವಹಣೆ ಅತೀ ಮುಖ್ಯ


Team Udayavani, Jul 20, 2019, 5:00 AM IST

p-19

ಮನೆ ಸುಂದರವಾಗಿದ್ದರಷ್ಟೆ ಸಾಲದು. ಮನೆಯೊಳಗಿರುವ ವಸ್ತುಗಳನ್ನು ಅಷ್ಟೇ ಸುಂದರವಾಗಿರುವಂತೆ ನೋಡಿಕೊಳ್ಳವುದು ಅಗತ್ಯ. ಪ್ರತಿಯೊಂದು ವಸ್ತುಗಳ ನಿರ್ವಹಣೆಯತ್ತಲೂ ಗಮನ ಹರಿಸಬೇಕು. ಮನೆಯೊಳಗಿರುವ ವಸ್ತುಗಳ ಉತ್ತಮ ನಿರ್ವಹಣೆಯಿಂದ ಅದು ಹೆಚ್ಚು ಬಾಳಿಕೆ ಬರುತ್ತದೆ.

ಎಲ್ಲರ ಮನೆಗಳಲ್ಲಿ ರೆಫ್ರಿಜರೇಟರ್‌ಗಳು ಸಾಮಾನ್ಯವಾಗಿದ್ದು, ಅವುಗಳ ನಿರ್ವಹಣೆ ಹೆಚ್ಚು ಮಹತ್ವದ್ದಾಗಿದೆ. ಸರಿಯಾದ ನಿರ್ವಹಣೆಯಿಲ್ಲದ ರೆಫ್ರಿಜರೇಟರ್‌ಗಳು ಬಹು ಬೇಗನೆ ಬಾಳಿಕೆ ಕಳೆದುಕೊಳ್ಳುತ್ತದೆ.

ಒಳಗಿನ ಸ್ವಚ್ಛತೆ ಹೀಗೆ ಮಾಡಿ
ರೆಫ್ರಿಜರೇಟರ್‌ನ ಒಳಗಡೆಯ ಸ್ವಚ್ಛತೆ ಹೆಚ್ಚು ಮಹತ್ವದ್ದಾಗಿದೆ. ಇಲ್ಲದೇ ಹೋದರೆ ನೀರು ತುಂಬಿ ರೆಫ್ರಿಜರೇಟರ್‌ ಬೇಗ ಹಾಳಾಗುವ ಸಾಧ್ಯತೆಗಳಿವೆ. ರೆಫ್ರಿಜರೇಟರ್‌ನಲ್ಲಿ ಹೆಚ್ಚು ತುಂಬಿರುವಂತೆ ನೋಡಿಕೊಳ್ಳುವುದು ಅಗತ್ಯ. ಇದರಿಂದ ಕೋಲ್ಡ್ ಟೆಂಪರೇಚರ್‌ ಹೆಚ್ಚು ಉಳಿದುಕೊಳ್ಳುತ್ತದೆ. ಆದಷ್ಟು ಕೂಲಿಂಗ್‌ ವೆಂಟ್‌ಗಳನ್ನು ತೆರೆದಿರುವಂತೆ ನೋಡಿಕೊಳ್ಳುವುದರ ಜತೆಗೆ ರೆಫ್ರಿಜರೇಟರ್‌ನೊಳಗಡೆ ಕಡಿಮೆ ತರಕಾರಿ ಹಣ್ಣುಗಳಿದ್ದರೆ ನೀರನ್ನು ತುಂಬಿಡುವುದು ಉತ್ತಮ. ರೆಫ್ರಿಜರೇಟರ್‌ ಅನ್ನು ಖಾಲಿಯಾಗಿ ಇಡುವುದರಿಂದ ಅದು ಬೇಗ ಹಾಳಾಗುವ ಸಾಧ್ಯತೆ ಇದೆ. ಸಾಧ್ಯವಾದಷ್ಟು ರೆಫ್ರಿಜರೇಟರ್‌ ತುಂಬಿರುವಂತೆ ನೋಡಿಕೊಳ್ಳಿ.

ರೆಫ್ರಿಜರೇಟರ್‌ ಅನ್ನು ಸಾಧ್ಯವಾದಷ್ಟು 2 ದಿನಗಳಿಗೊಮ್ಮೆ ಸ್ವಚ್ಛಗೊಳಿಸುವುದು ಉತ್ತಮ. ಕೊಳೆತ ತರಕಾರಿ, ಹಣ್ಣುಗಳನ್ನು ರೆಫ್ರಿಜರೇಟರ್‌ನಲ್ಲಿಡುವುದರಿಂದ ಒಳಗಡೆ ನೀರು ತುಂಬಿ ಹಾಳಾಗುತ್ತದೆ. ಆದ್ದರಿಂದ ಸ್ವಚ್ಛಗೊಳಿಸುವ ಅಗತ್ಯ ಇದೆ.

ಅಗತ್ಯಕ್ಕಿಂತ ಹೆಚ್ಚು ಟೆಂಪರೇಚರ್‌ ಕೋಲ್ಡ್ ಇಡುವುದು ಕೆಟ್ಟ ಯೋಚನೆ. ಸರಿಯಾದ ಟೆಂಪರೇಚರ್‌ ಸೆಟ್ ಮಾಡಬೇಕು. ಜತೆಗೆ ರೆಫ್ರಿಜರೇಟರ್‌ನ ಬಾಗಿಲು ತೆರೆದಿಡುವುದರಿಂದಲೂ ತೊಂದರೆಯಿದೆ.

ನೀರು, ಜ್ಯೂಸ್‌ಗಳನ್ನು ಇನ್ನರ್‌ ಡೋರ್‌ನಲ್ಲಿಡುವುದು ಉತ್ತಮ.

ಜತೆಗೆ ಅತಿ ಬಿಸಿಯಾದ ಆಹಾರವನ್ನು ರೆಫ್ರಿಜರೇಟರ್‌ನಲ್ಲಿಡುವುದು ಒಳ್ಳೆಯದಲ್ಲ.

ರೆಫ್ರಿಜರೇಟರ್‌ಗಳು ಹೆಚ್ಚು ಕಾಲ ಬಾಳಿಕೆ ಬರಬೇಕಿದ್ದರೆ ಅದರ ಉತ್ತಮ ನಿರ್ವಹಣೆ ಮಾಡುವುದು ಅಗತ್ಯ. ಎರಡು ದಿನಗಳಿಗೊಮ್ಮೆಯಾದರೂ ಫ್ರಿಡ್ಜ್ನೊಳಗಿರುವ ವಸ್ತಗಳನ್ನು ಸ್ವಚ್ಛಗೊಳಿಸುತ್ತಿರುವುದು ಉತ್ತಮ.

•ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.