“ಅಪ್ಪ-ಅಮ್ಮನಿಗೆ ನಮಸ್ಕಾರ ಮಾಡಿ’


Team Udayavani, Feb 13, 2020, 5:59 AM IST

Sports-2

ಟೆಸ್ಟ್‌, ಏಕದಿನ ಅಥವಾ ಟಿ20 ಈ ಯಾವುದೇ ಮಾದರಿಯ ಪಂದ್ಯಗಳನ್ನು ಆಡುವ ಮೊದಲು ಎಲ್ಲ ಆಟಗಾರರೂ ಒಂದು ಅಥವಾ ಎರಡು ದಿನ ಅಭ್ಯಾಸ ಮಾಡುತ್ತಾರೆ. ಈ ಸಂದರ್ಭದಲ್ಲಿ , ಹೆಸರಾಂತ ಆಟಗಾರರಿಗೆ ಬೌಲಿಂಗ್‌ ಮಾಡಲು, ಮೈದಾನದ ಅಂಚಿಗೆ ಬಿದ್ದ ಚೆಂಡನ್ನು ಹಿಡಿಯಲು ರಣಜಿ ಕ್ರಿಕೆಟ್‌ನಂತಹ ಕೂಟಗಳಲ್ಲಿ ಪಾಲ್ಗೊಂಡ ಕಿರಿಯರಿಗೆ ಅವಕಾಶ ಸಿಗುತ್ತದೆ. ನೆಟ್‌ ಅಭ್ಯಾಸ ಎಂದು ಕರೆಸಿಕೊಳ್ಳುವ ಈ ಆಟದ ಸಂದರ್ಭದಲ್ಲಿ ಆಟಗಾರರನ್ನು ಮಾತನಾಡಿಸುವ, ಅವರೊಂದಿಗೆ ಚಿತ್ರ ತೆಗೆಸಿಕೊಳ್ಳುವ ಅದೃಷ್ಟವೂ ಕೆಲವರಿಗೆ ಸಿಗುತ್ತದೆ. ಅಂಥದೇ ಒಂದು ಸಂದರ್ಭ. 2010ರ ಐಪಿಎಲ್‌ ಪಂದ್ಯಾವಳಿ ಸಂದರ್ಭದಲ್ಲಿ ಮುಂಬೈನ ಬಾಂದ್ರಾ ಕುರ್ಲಾ ಮೈದಾನದಲ್ಲಿ ನೆಟ್‌ ಅಭ್ಯಾಸ ನಡೆದಿತ್ತು.

ಅಲ್ಲಿದ್ದ ಸಚಿನ್‌ ತೆಂಡುಲ್ಕರ್‌ ಅವರ ಹಸ್ತಾಕ್ಷರ ಪಡೆಯಲು, ಅವರ ಕೈಕುಲುಕಿ ಸಂಭ್ರಮಿಸಲು ಸಾಕಷ್ಟು ಮಕ್ಕಳು ಸೇರಿದ್ದರು. ಕಡೆಗೊಮ್ಮೆ ಅಭ್ಯಾಸ ಮುಗಿಯುತ್ತಿದ್ದಂತೆಯೇ, ಮಕ್ಕಳೆಲ್ಲ ತೆಂಡುಲ್ಕರ್‌ ಅವರನ್ನು ಸುತ್ತುವರಿದರು. ಕೆಲವರು ಹಸ್ತಾಕ್ಷರ ಪಡೆದರು. ಈ ಮಧ್ಯೆಯೇ, ತೆಂಡುಲ್ಕರ್‌ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಬಾಲಕನೊಬ್ಬ ಅವರ ಕಾಲಿಗೆ ಬೀಳಲು ಮುಂದಾದ. ತಕ್ಷಣ ಆತನನ್ನು ತಡೆದ ತೆಂಡುಲ್ಕರ್‌ ಹೇಳಿದ್ದು: “ಹಾಗೆಲ್ಲ, ಯಾರ ಕಾಲಿಗೂ ಬೀಳಬಾರದು. ಕಾಲಿಗೆ ಬೀಳಲೇಬೇಕು ಅಂದರೆ, ಮನೆಗೆ ಹೋಗಿ, ಅಲ್ಲಿರುವ ತಾಯಿ ತಂದೆಯ ಕಾಲು ಮುಟ್ಟಿ ನಮಸ್ಕರಿಸಿ. ಹೆತ್ತವರಿಗಿಂತ ದೊಡ್ಡವರು, ಅವರಿಗಿಂತ ಶ್ರೇಷ್ಠರು ಈ ಜಗತ್ತಿನಲ್ಲಿ ಯಾರೂ ಇಲ್ಲ’ ಎಂದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.