ಸ್ಯಾಮ್‌ ಸಂಗ್‌ ಗ್ಯಾಲಕ್ಸಿ ಎ8 ಸ್ಟಾರ್ 


Team Udayavani, Aug 24, 2018, 3:25 PM IST

24-agust-16.jpg

ಸ್ಯಾಮ್‌ ಸಂಗ್‌ ಗ್ಯಾಲಕ್ಸಿ ಎ8 ಸ್ಟಾರ್‌ ಜೂನ್‌ 18ರಂದು ಮಾರುಕಟ್ಟೆಗೆ ಬಂದಿದ್ದು, ಆ. 21ರಂದು ಅಂದರೆ ಮಂಗಳವಾರವಷ್ಟೇ ಭಾರತದ ಮಾರುಕಟ್ಟೆಗೆ ಎಂಟ್ರಿ ಪಡೆದಿದೆ. ವಿಶಿಷ್ಟ ಫೀಚರ್‌ ಗಳಿಂದ ಎಲ್ಲರ ಗಮನ ಸೆಳೆಯುತ್ತಿರುವ ಈ ಸ್ಮಾರ್ಟ್‌ ಫೋನ್‌ ಸಾಕಷ್ಟು ಬೇಡಿಕೆಯನ್ನೂ ಹೊಂದಿದೆ.

ಸ್ಯಾಮ್‌ ಸಂಗ್‌ ಗ್ಯಾಲಕ್ಸಿ ಎ8 ಸ್ಟಾರ್‌ ಸ್ಮಾರ್ಟ್‌ ಫೋನ್‌ 6.28 ಇಂಚು ಟಚ್‌ ಸ್ಕ್ರೀನ್‌ ಡಿಸ್‌ಪ್ಲೇ ಹೊಂದಿದೆ. ಇದರ ರೆಸಲ್ಯೂಷನ್‌ 1880 x 2220 ಫಿಕ್ಸಲ್‌ ಆಗಿದೆ. ಇದು ಓಕ್ಟೋ ಕೋರ್‌ ಪ್ರೊಸೆ ಸರ್‌ ಆಗಿದ್ದು, 4 ಜಿಬಿ ರ್ಯಾಮ್‌ ಅನ್ನು ಒಳ ಗೊಂಡಿದೆ. ಇಂಟರ್ನಲ್‌ ಸೋರೇಜ್‌ ಸಾಮರ್ಥ್ಯ 64 ಜಿಬಿ ಇದ್ದು, 256 ಜಿಬಿ ವರೆಗೆ ಇದನ್ನು ವಿಸ್ತರಿಸಬಹುದಾಗಿದೆ. 16 ಮೆಗಾಪಿಕ್ಸೆಲ್‌ ರಿಯರ್‌ ಕೆಮರಾವು ಎಲ್‌ಇಡಿ ರಿಯರ್‌ ಫ್ಲ್ಯಾಶ್‌ ಜತೆಗೆ 24 ಮೆಗಾ ಫಿಕ್ಸಲ್‌ ಫ್ರೆಂಟ್‌ ಶೂಟ್‌ ಸೆಲ್ಫಿ ಕೆಮ ರಾ ವನ್ನು ಹೊಂದಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ8 ಸ್ಟಾರ್‌ 3,700 ಎಂಎಎಚ್‌ ಬ್ಯಾಟರಿ ಬಾಳಿಕೆ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ 162.40 x 77.00 x 7. 50 ಎತ್ತರ, ಅಗಲ ಮತ್ತು ಥಿಕ್‌ನೆಸ್‌ ಹೊಂದಿದೆ. ಇದರ ಭಾರ 188 ಗ್ರಾಂ. 

ಡ್ನೂಯೆಲ್‌ ಸಿಮ್‌ ಅನ್ನು ಇದರಲ್ಲಿ ಅಳವಡಿಸಬಹುದಾಗಿದ್ದು, ಜಿಎಸ್‌ಎಂ, ಸಿಡಿಎಂಎ, ಜಿಎಸ್‌ಎಂ ಆಪ್ಶನ್‌ಗಳಿಂದ ಲಭ್ಯವಿದೆ. ಕಪ್ಪು, ಬಿಳಿ ಬಣ್ಣದ ಆಯ್ಕೆ ಇದರಲ್ಲಿದ್ದು, ವೈಫೈ, ಜಿಪಿಎಸ್‌, ಬ್ಲೂ ಟೂತ್‌ ಗಳಿಂದ ಸಂಪರ್ಕ ಸಾಧಿಸಬಹುದಾಗಿದೆ. ಫಿಂಗರ್ ಪ್ರಿಂಟ್‌, ಪ್ರಾಕ್ಸಿ ಮಿಟಿ, ಆ್ಯಕ್ಸೆ ಲೆರೋ ಮೀಟರ್‌, ಆ್ಯಂಬಿಟ್‌ ಲೈಟ್‌ ಸೆನ್ಸರ್‌ ಇದರಲ್ಲಿದ್ದು, ಅತ್ಯಾಧುನಿಕ ಫೀಚರ್‌ಗಳಿಂದ ಗ್ರಾಹಕರ ಮನ ಗೆಲ್ಲುವಂತಿದೆ. ಆ್ಯಂಡ್ರಾಯ್ಡ 8 ಆಪರೇಟಿಂಗ್‌ ಸಿಸ್ಟಮ್‌ನಲ್ಲಿ ಲಭ್ಯವಿರುವ ಈ ಫೋನ್‌ ನಲ್ಲಿ ಮೈಕ್ರೋ ಎಸ್‌ಡಿ ಕಾರ್ಡ್‌ ಅಳವಡಿಸಬಹುದಾಗಿದೆ. ಒಕ್ಟಾ ಕೋರ್‌ ಪ್ರೊಸೆಸರ್‌ ಹೊಂದಿರುವ ಈ ಫೋನ್‌ನಲ್ಲಿ ಸ್ನ್ಯಾಪ್‌ ಡ್ರ್ಯಾಗನ್‌ 660 ಅನ್ನೂ ಒಳಗೊಂಡಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.