ತಡವಾದ ಮುಂಗಾರು ಭತ್ತ ಕೃಷಿಗೆ ಹಿನ್ನಡೆ


Team Udayavani, Jun 23, 2019, 6:00 AM IST

25

ಈ ವರ್ಷ ವಾಡಿಕೆಯಂತೆ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಪ್ರವೇಶಿಸದ ಕಾರಣ ಮುಖ್ಯವಾಗಿ ಭತ್ತದ ಕೃಷಿ ನಿಧಾನಗೊಂಡಿದೆ. ಜೂನ್‌ ತಿಂಗಳ ಮೊದಲ ವಾರದಲ್ಲೇ ಮುಂಗಾರು ಮಳೆ ಕೃಷಿ ಕಾರ್ಯಗಳಿಗೆ ಇಳಿಯುವ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತದೆ.

ಮುಂಗಾರು ಮಳೆ ಸುರಿದು ಎರಡು ಅಥವಾ ಮೂರನೇ ವಾರದಲ್ಲಿ ಗದ್ದೆ ಕೆಲಸಗಳಿಗೆ ರೈತರು ಇಳಿಯುತ್ತಾರೆ. ಕಳೆದ ವರ್ಷವನ್ನು ಬಿಟ್ಟರೆ ಹಿಂದಿನ ಎರಡು ವರ್ಷಗಳಲ್ಲಿ ಇದಕ್ಕೆ ವ್ಯತಿರಿಕ್ತವಾದ ವಾತಾವರಣ ನಿರ್ಮಾಣವಾಗಿತ್ತು. ತಡವಾಗಿ ಮುಂಗಾರು ಮಳೆ ಸುರಿದ ಕಾರಣ ಹಾಗೂ ನಿರೀಕ್ಷೆಯ ಮಳೆ ಸುರಿಯದೆ ಭತ್ತದ ಕೃಷಿಯೂ ತಡವಾಗಿ ಆರಂಭಗೊಂಡಿತ್ತು. ಈ ಬಾರಿಯೂ ಅದೇ ವಾತಾವರಣ ನಿರ್ಮಾಣವಾಗಿದೆ.

ಭತ್ತ ಬೆಳೆಯುವ ಕೃಷಿಕ ಗದ್ದೆಯನ್ನು ಉತ್ತು ಬೀಜ ಬಿತ್ತಿದ ಸಂದರ್ಭದಲ್ಲಿ ಮಳೆಯ ಪ್ರಮಾಣ ಇಳಿಮುಖವಾದರೆ ನಿರೀಕ್ಷಿತ ರೀತಿಯಲ್ಲಿ ಫಸಲು ಬೆಳೆಯಲು ಸಾಧ್ಯವಿಲ್ಲ. ಆರಂಭದ ಮಳೆ ನಿರೀಕ್ಷೆ ಹುಟ್ಟಿಸಿದರೂ ಗದ್ದೆಯನ್ನು ಹದಮಾಡಿ ಬೀಜ ಬಿತ್ತಿದ ಬಳಿಕ ಅಂದರೆ ಜೂನ್‌ ತಿಂಗಳ ಅಂತ್ಯದಲ್ಲಿ ಅಥವಾ ಜುಲೈ ತಿಂಗಳ ಆರಂಭದಲ್ಲಿ ಮಳೆ ಕೈಕೊಟ್ಟರೆ ಸ್ವಲ್ಪ ಕಷ್ಟವೆಂಬ ಕಾರಣದಿಂದ ಭತ್ತದ ಬೆಳೆಗಾರ ಕಾದು ನೋಡುತ್ತಾರೆ. ಒಮ್ಮೆ ಉತ್ತಮ ರೀತಿಯಲ್ಲಿ ನೀರಾದರೆ ಮತ್ತೆ ಪಂಪ್‌ ಬಳಸಿಯಾದರೂ ಗದ್ದೆಗೆ ನೀರು ಹಾಯಿಸಬಹುದು ಎನ್ನುವ ನಿರೀಕ್ಷೆ ಆತನಲ್ಲಿದೆ.

ಯಂತ್ರಗಳ ಬಳಕೆ
ಭತ್ತದ ಕೃಷಿಯಲ್ಲಿ ಗದ್ದೆ ಉಳುವುದರಿಂದ ಹಿಡಿದು ಭತ್ತದ ಫಸಲನ್ನು ಕೊೖಲು ಮಾಡುವವರೆಗೂ ಬಳಸುವ ಯಂತ್ರಗಳು ಇಂದು ಲಭ್ಯವಿವೆ. ಕೂಲಿ ಕಾರ್ಮಿಕರ ಕೊರತೆ ಇರುವುದರಿಂದ ಭತ್ತದ ಕೃಷಿಕರೂ ಯಂತ್ರೋಪಕರಣಗಳನ್ನು ನಿಧಾನವಾಗಿ ಅನುಸರಿಸುತ್ತಿದ್ದಾರೆ. ಯಂತ್ರಗಳ ಮೂಲಕ ಒಂದೆರಡು ದಿನಗಳಲ್ಲಿ ಕೆಲಸಗಳನ್ನು ಪೂರೈಸಲು ಸಾಧ್ಯವಿರುವುದರಿಂದ ಮಳೆ ಸರಿಯಾಗಿ ಸುರಿದರೆ ಕೂಡಲೇ ಭತ್ತ ಕೃಷಿ ವೇಗವನ್ನು ಪಡೆಯುತ್ತದೆ.

ಗುರಿ ಸಾಧಿಸುವ ನಿರೀಕ್ಷೆ
ಉತ್ಪಾದನಾ ವೆಚ್ಚ, ಕಾರ್ಮಿಕರ ಕೊರತೆ, ಫಸಲಿನ ಕೊರತೆ ಮೊದಲಾದ ಕಾರಣಗಳಿಂದ ಭತ್ತ ಬೆಳೆಯುವವರ ಸಂಖ್ಯೆ ಇಳಿಕೆಯ ಹಾದಿಯಲ್ಲಿದೆ. 2010-11ರಲ್ಲಿ ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ 3,400 ಹೆಕ್ಟೇರ್‌ ಪ್ರದೇಶಗಳಲ್ಲಿ ಮುಂಗಾರಿನಲ್ಲಿ ಭತ್ತ ಬೆಳೆಯುತ್ತಿದ್ದರೆ 2016- 17ನೇ ಸಾಲಿಗೆ ಇದು 2,500 ಹೆಕ್ಟೇರ್‌ಗೆ ಆಗಿತ್ತು. ಆದರೆ ಈ ಬಾರಿ ಕೃಷಿ ಇಲಾಖೆಗೆ ಮುಂಗಾರಿನಲ್ಲಿ 900 ಹೆಕ್ಟೇರ್‌ ಭತ್ತದ ಬೇಸಾಯದ ಗುರಿಯಷ್ಟೇ ಇದೆ.
••ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.