ಸುಸೂತ್ರ ನಿವೃತ್ತ ಜೀವನಕ್ಕಾಗಿ ಸರಳ ಉಳಿತಾಯ ಸೂತ್ರ


Team Udayavani, Jan 27, 2020, 5:58 AM IST

savings

ನಿವೃತ್ತ ಜೀವನ ಸೆಕ್ಯೂರ್‌ ಆಗಬೇಕಾದರೆ ಹಣ ಕೂಡಿಟ್ಟುಕೊಳ್ಳುವುದು ಅಗತ್ಯ. ಆದರೆ ಈ ಆಸೆ ಕೈಗೂಡಬೇಕಾದರೆ ಕೆಲವು ಪೂರ್ವ ನಿಯೋಜಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ದುಡಿಯುವ ವಯಸ್ಸಿನಲ್ಲಿ ಬರುವ ಆದಾಯವನ್ನು ಸರಿಯಾಗಿ ಬಳಸಿಕೊಂಡರೆ ಮಾತ್ರ ಒಳ್ಳೆಯ ಉಳಿತಾಯ ಸಾಧ್ಯ.

ಈಗಲೇ ಯೋಜನೆ ರೂಪಿಸಿ
ನಾವು ವೃತ್ತಿಯಲ್ಲಿದ್ದಾಗಲೇ ನಮಗೆ ಬೇಕಾದ ಸೌಕರ್ಯ, ವ್ಯವಸ್ಥೆ ಎಲ್ಲವನ್ನು ಮಾಡಿಕೊಳ್ಳುವುದು ಅಗತ್ಯ. ಸ್ವಂತ ಮನೆ, ತೋಟ, ಕೃಷಿ, ಉದ್ಯಮ, ಕಾರು, ಬೈಕ್‌ ಹೀಗೆ ಕ್ಯಾಪಿಟಲ್‌, ಅಸೆಟ್‌ ಮಾಡಿ ಡುವುದರಿಂದ ಮುಂದೆ ನಮ್ಮ ರಿಟೈರ್‌ವೆುಂಟ್‌ ಸಮಯದಲ್ಲಿ ಇದು ಸಹಾಯಕ್ಕೆ ಬರುತ್ತದೆ. ಏಕೆಂದರೆ ನಿವೃತ್ತಿ ಆದ ಮೇಲೆ ನಮ್ಮ ನಿರಂತರ ಆದಾಯ ನಿಲ್ಲುತ್ತದೆ. ಆಗ ನಮಗೆ ಬೇಕಾದುದನ್ನು ಪಡೆಯಲು ಹಣ ಹೊಂದಿಸುವುದು ಕಷ್ಟ. ಅದಕ್ಕಾಗಿ ವೃತ್ತಿಯಲ್ಲಿದ್ದಾಗಲೇ ಎಲ್ಲವನ್ನು ಮಾಡಿಟ್ಟು ಕೊಳ್ಳುವುದು ಅಗತ್ಯ.

ಸ್ಮಾಟ್‌ ಇನ್‌ವೆಸ್ಟ್‌ಮೆಂಟ್‌ ಪ್ಲಾನ್‌
ಮದುವೆ ಆದ ಮೇಲೆ ಸಂಸಾರ, ಮಕ್ಕಳು, ವಿದ್ಯಾಭ್ಯಾಸ ಎಲ್ಲದಕ್ಕೂ ಖರ್ಚು ಸಾಮಾನ್ಯ. ಆದರೆ ಈ ಸಮಯದಲ್ಲಿ ಸ್ಮಾರ್ಟ್‌ ಇನ್‌ವೆಸ್ಟ್‌ಮೆಂಟ್‌ ಪ್ಲಾನ್‌ ರೂಪಿಸಿ ಅದಕ್ಕೆ ಒಂಚೂರು ಹಣ ಸೇರಿಸುವುದರಿಂದ ಮುಂದಿನ ದಿನಗಳಲ್ಲಿ ಸುಖ ಜೀವನ ನಡೆಸಲು ಇದು ಸಹಾಯಕವಾಗುತ್ತದೆ. ಈಗ ಗಂಡ, ಹೆಂಡತಿ ಇಬ್ಬರೂ ಕೆಲಸಕ್ಕೆ ಹೋಗುವುದರಿಂದ ಇದೇನು ಕಷ್ಟವಲ್ಲ. ಇಬ್ಬರೂ ತಮ್ಮ ಆದಾಯದ ಶೇ.10ರಷ್ಟು ಉಳಿತಾಯ ಮಾಡಿದರೆ ಸಾಕು. ಅನವ ಶ್ಯಕ ಖರ್ಚುಗಳನ್ನು ಗಮನಿಸಿ ಅದಕ್ಕೆ ಕಡಿ ವಾಣ ಹಾಕಿದರೂ ಸಾಕು. ಮುಂದಿನ ದಿನಗಳಲ್ಲಿ ಅದೇ ದೊಡ್ಡ ಮೊತ್ತವಾಗುತ್ತದೆ. ಇದರಿಂದ ನಿವೃತ್ತಿ ಹೊಂದಿದ ಮೇಲೆ ತಲೆ ಕೆಡಿಸಿಕೊಳ್ಳುವ ಪ್ರಮೇಯ ಬರುವುದಿಲ್ಲ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.