ಕಣ್ಣಿನ ಆರೋಗ್ಯಕ್ಕಾಗಿ ಒಂದಷ್ಟು ಸಮಯ ಮೀಸಲಿಡಿ


Team Udayavani, May 21, 2019, 6:00 AM IST

senior-citizen-02

ಮನುಷ್ಯನಿಗೆ ವಯಸ್ಸು ಸರಿದಂತೆ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಕಣ್ಣಿನ ದೃಷ್ಟಿ ಮಂದವಾಗುವುದು, ತಲೆನೋವು ಬರುವುದು ಮೊದಲಾದ ಸಮಸ್ಯೆಗಳ ಉಂಟಾಗುತ್ತದೆ. ಕಣ್ಣಿನ ದೋಷ ವರುಷ ಹೆಚ್ಚಾದಂತೆ ಸಮಸ್ಯೆಯೂ ಹೆಚ್ಚಾಗುತ್ತದೆ. ಅದಕ್ಕಾಗಿ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡರೆ ಸಮಸ್ಯೆ ತೀವ್ರತೆಯನ್ನು ಕಡಿಮೆಗೊಳಿಸಬಹುದು.

ಕಣ್ಣಿನ ವ್ಯಾಯಾಮ
ಕಣ್ಣಿನ ವ್ಯಾಯಾಮಾ ಮಾಡುವುದರಿಂದ ಕಣ್ಣಿನ ದೋಷ ತಡೆಗಟ್ಟಬಹುದು. ಕಣ್ಣಿಗೆ ಸಂಬಂಧಿಸಿದ ವ್ಯಾಯಾಮ ಮಾಡುವುದರಿಂದ ಕಣ್ಣಿನ ದೋಷವನ್ನು ತಡೆಗಟ್ಟಬಹುದು. ಕಣ್ಣು ಹೆಚ್ಚು ಸೂಕ್ಷ್ಮವಾದ ಅಂಗ. ಆದ್ದರಿಂದ ಕಣ್ಣಿನ ಸಮಸ್ಯೆಯನ್ನು ತಡೆಗಟ್ಟಲು ಮೊದಲೇ ಎಚ್ಚೆತ್ತುಕೊಂಡು ಕಾಳಜಿ ವಹಿಸಬೇಕು.

ಕಾರಣಗಳು
ಕಣ್ಣಿನ ಸಮಸ್ಯೆಯು ವಯಸ್ಸು ಸರಿದಂತೆ ಉಂಟಾಗುವುದು ಸಾಮಾನ್ಯವಾದರೂ ಒತ್ತಡದ ಬದುಕು, ಡಿಜಿಟಲ್‌ ವಸ್ತಗಳ ಬಳಕೆಗಳಿಂದ ಸಮಸ್ಯೆ ಹೆಚ್ಚಾಗುತ್ತದೆ. ಹೆಚ್ಚು ಮೊಬೈಲ್‌, ಕಂಪ್ಯೂಟರ್‌ ಬಳಕೆ ಮಾಡುವುದುರಿಂದ, ಬೆಳಕಿಲ್ಲದೆ ಡಿಜಿಟಲ್‌ ವಸ್ತುಗಳನ್ನು ಬಳಕೆ ಮಾಡುವುದರಿಂದ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅನುವಂಶಿಕವಾಗಿಯೂ ಕಣ್ಣಿನ ದೋಷದ ಸಮಸ್ಯೆ ಕಾಣಿಸುತ್ತದೆ.

ಆರೋಗ್ಯಕರ ಆಹಾರ ಸೇವನೆ
ತಿನ್ನುವ ಆಹಾರದಲ್ಲಿಯೂ ಕಣ್ಣಿಗೆ ಬೇಕಾದ ವಿಟಮಿನ್‌ ಸಿಗದೆ ಇದ್ದರೂ ಕಣ್ಣಿನ ದೋಷ ಉಂಟಾಗುತ್ತದೆ. ಕಣ್ಣಿನ ದೋಷವನ್ನು ತಡೆಗಟ್ಟಲು 50 ವರ್ಷ ಮೇಲ್ಪಟ್ಟವರು ತಿನ್ನುವ ಆಹಾರದ ಕುರಿತು ಗಮನ ಹರಿಸಬೇಕು. ಹೆಚ್ಚು ವಿಟಮಿನ್‌ಯುಕ್ತ ಆಹಾರ ಸೇವನೆಯಿಂದ ಕಣ್ಣಿನ ದೋಷ ಕಡಿಮೆಯಾಗಬಹುದು. ಒತ್ತಡದ ಬದುಕಿನಿಂದ ಹೊರಬಂದು ಹೆಚ್ಚು ಗಾಳಿ, ಬೆಳಕು ಬರುವಲ್ಲಿ ಕುಳಿತುಕೊಳ್ಳಬೇಕು. ಜತೆಗೆ ಡಿಜಿಟಲ್‌ ವಸ್ತಗಳ ಬಳಕೆ ಮಾಡುವಾಗ ಬೆಳಕಿರುವಲ್ಲಿ ಕುಳಿತು ಬಳಕೆ ಮಾಡಬೇಕು. 50ರ ಬಳಿಕ ಕಣ್ಣಿನ ಪರೀಕ್ಷೆ ಮಾಡುತ್ತಿರಬೇಕು. ಕಣ್ಣಿನ ಸಮಸ್ಯೆಯ ಕುರಿತು ತಿಳಿದುಕೊಂಡು ವೈದ್ಯರ ಸಲಹೆಗಳನ್ನು ಪಾಲಿಸಬೇಕು.

-ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.