ಬದುಕಲು ಕಲಿಸಿದ ಶತ್ರುಗಳಿಗೆ ಥ್ಯಾಂಕ್ಸ್‌  …


Team Udayavani, Jul 15, 2019, 5:52 AM IST

B-happy

ಶತ್ರುಗಳಿದ್ದರೆ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂಬುದು ತಿಳಿದವರ ಮಾತು. ಹೌದು ಈ ಮಾತು ನನ್ನ ಜೀವನದಲ್ಲಿ ಅದೆಷ್ಟೋ ಬಾರಿ ಅನುಭವಕ್ಕೆ ಬಂದಿದೆ. ನಾವು ಏನೋ ಸಾಧನೆ ಮಾಡುತ್ತಿದ್ದೇವೆ. ನಮ್ಮ ಬದುಕಿನಲ್ಲಿ ಏನೋ ಒಳ್ಳೆಯದು ನಡೆಯುತ್ತಿದೆ ಎಂದಾಗ ನಮ್ಮ ಶತ್ರುಗಳೆಂದು ಅನಿಸಿಕೊಂಡವರ ಹೊಟ್ಟೆಯಲ್ಲಿ ಬೆಂಕಿ ಬೀಳಲಾರಂಭವಾಗುತ್ತದೆ.


“ಇದೆಲ್ಲ ಹೇಗೆ ಸಾಧ್ಯವಾಯಿತು. ಇದನ್ನು ಹೇಳಿಕೊಟ್ಟವರು ಯಾರು?’ ಎಂಬೆಲ್ಲ ಪ್ರಶ್ನೆಗಳನ್ನು ತಲೆಯೊಳಗೆ ಹಾಕಿಕೊಂಡು ಅಸೂಯೆ ಎಂಬ ಗಿಡವನ್ನು ಪೋಷಿಸಲಾರಂಭಿಸುತ್ತಾರೆ. ಈ ಅಸೂಯೆಯನ್ನು ಅವರಲ್ಲೇ ಇಟ್ಟುಕೊಂಡರೇ ಒಳ್ಳೆಯದು. ಆದರೆ ಆ ವಿಷಯವನ್ನು ಇನ್ನೊಬ್ಬರಿಗೆ ಹೇಳಿ ಅವರಲ್ಲಿ ಅನುಮಾನ, ಅಸೂಯೆಗಳನ್ನು ಹುಟ್ಟಿಸಿ ಅವರ ನೆಮ್ಮದಿಯನ್ನು ಕಿತ್ತು ಬಿಡುವ ಕೆಲಸವನ್ನು ಮಾಡಿ ಬಿಡುತ್ತಾರೆ.ಪದವಿ ವಿದ್ಯಾಭ್ಯಾಸದಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳ್ಳುವವರೆಗೂ ನಾನು ಅದೆಷ್ಟೋ ಜನರನ್ನು ಗಮನಿಸಿದ್ದೇನೆ. ನನ್ನ ಬಗ್ಗೆ ಅವರು ಹೇಳಿದ ಬೇರೆಯವರ ಬಳಿ ಹೇಳಿದ ಮಾತುಗಳು, ನನ್ನ ಸಂತೋಷವನ್ನು ಸಹಿಸಲಾಗದೇ ಪಡುತ್ತಿದ್ದ ಅವರ ಯಾತನೆಗಳು ನನ್ನ ಗಮನಕ್ಕೆ ಬಂದಿವೆ.

ಕೆಲವರು ನಮ್ಮ ಶ್ರೇಯೋಭಿವೃದ್ಧಿಗಾಗಿ ನಿನ್ನಿಂದ ಏನೂ ಸಾಧ್ಯವಿಲ್ಲ. ನೀನು ನಿಷ್ಪ್ರಯೋಜಕ ಎಂದೆಲ್ಲ ಹೇಳುವ ವ್ಯಕ್ತಿಗಳಿಂದ ನಾವು ಬದುಕಿನಲ್ಲಿ ಒಳ್ಳೆಯ ಉದ್ದೇಶಗಳನ್ನು ಇಟ್ಟುಕೊಂಡು ಮುಂದೆ ಬರುತ್ತೇವೆ. ಅದೇ ಶತ್ರುಗಳಾಡಿದ ಮಾತುಗಳಿಂದ ಹಗೆ ಬೆಳೆಸಿಕೊಂಡು ಅವರ ಮುಂದೆ ನಮ್ಮದು ಸುಂದರ ಬದುಕೆಂದು ತೋರಿಸಲು ನಾವು ಕಷ್ಟಪಡುತ್ತೇವೆ. ಜೀವನದಲ್ಲಿ ಸ್ನೇಹಿತರ ಪಾತ್ರ ಎಷ್ಟಿದೆಯೇ ಅಷ್ಟೇ ಪ್ರಮುಖ ಪಾತ್ರ ಶತ್ರುಗಳದ್ದಿದೆ. ಒಂದು ರೀತಿಯಲ್ಲಿ ಶತ್ರುಗಳು ಕೂಡ ನಮಗೆ ಬದುಕಿನ ಪಾಠಗಳನ್ನು ಕಲಿಸುವವರೇ. ಅವರಿಲ್ಲದೇ ಇದ್ದರೆ ಜೀವನದಲ್ಲಿ ಸಾಧಿಸಬೇಕೆಂಬ ಛಲ ಹುಟ್ಟಿಕೊಳ್ಳಲು ಸಾಧ್ಯವಿಲ್ಲ. ಜೀವನದ ಪಾಠಗಳನ್ನು ಹೇಳಿಕೊಟ್ಟ ಶತ್ರುಗಳಿಗೆ ಧನ್ಯವಾದಗಳು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.