ಸಾಹಿತ್ಯದ ಮೇಲೆ ಪ್ರೀತಿ ಹುಟ್ಟಿದ ಆ ಕ್ಷಣ


Team Udayavani, Jul 15, 2019, 5:43 AM IST

tha

ಯಾವುದೇ ವಿಷಯದಲ್ಲಾದರೂ ಅಷ್ಟೇ ನಮ್ಮ ಸಾಮರ್ಥ್ಯ ಹೊರಗೆ ಹಾಕಲು ಅದಕ್ಕೆ ಸರಿಯಾದ ಪ್ರೋತ್ಸಾಹ ಅತ್ಯಗತ್ಯ. ನಾವು ಬೆಳೆದ ವಾತಾವರಣ ನಮ್ಮನ್ನು ಕುಗ್ಗಿಸಲು ಹೊರಟರೆ, ಅವುಗಳನ್ನು ದಾಟಿ ಏನಾದರೂ ಹೊಸತನ್ನು ಪ್ರಯತ್ನಿಸಬೇಕಾದರೆ ಪ್ರೋತ್ಸಾಹ ಮಾಡುವ ನಿಶ್ಕಲ್ಮಶ ಮನಸ್ಸುಗಳು ನಮ್ಮ ವಲಯದಲ್ಲಿರಬೇಕು. ಪಿಯುಸಿ ಮುಗಿದು ಪದವಿ ತರಗತಿ ಸೇರಿದ ಹೊಸತರಲ್ಲಿ ಕಾಲೇಜಿನ ಪರಿಸರ ಸ್ವಲ್ಪ ಭಿನ್ನವಾಗಿಯೇ ಕಂಡಿತು. ಇಲ್ಲಿ ನಾವು ಕಾಲೇಜಿಗೆ ಎಷ್ಟು ಹೊತ್ತು ಬರುತ್ತೇವೆ, ರಜೆ ಯಾಕೆ ಹಾಕಿದ್ದು, ಈ ರೀತಿಯ ಪ್ರಶ್ನೆಗಳು ಬಹು ವಿರಳ. ಪಿಯುಸಿ ತರಗತಿಗಳಲ್ಲಿ ನಾವೇನಾದರೂ ನೃತ್ಯ ಮಾಡಬೇಕೆಂದಾಗ ಲೆಕ್ಚರರ್ ಗಳೇ ಬಂದು ಒತ್ತಾಯಿಸುತ್ತಿದ್ದರು. ಆದರೆ ಇಲ್ಲಿ ಹಾಗಲ್ಲ. ಬೇರೆ ಎಲ್ಲಾ ತರಗತಿಗಳಿಗಿಂತ ಭಿನ್ನವಾಗಿ ಕಂಡಿದ್ದು ನನಗೆ ಪತ್ರಿಕೋದ್ಯಮ ತರಗತಿ. ಹೌದು ಇಲ್ಲಿ ಮಾತು, ಚರ್ಚೆಗಳ ಮೂಲಕ ಗುರು, ಶಿಷ್ಯರ ಸಂಬಂಧ ಹೀಗಿರಬೇಕು ಅಂತಾ ಗೊತ್ತಾಗಿದ್ದೂ ಇಲ್ಲಿಯೇ.

ಪತ್ರಿಕೋದ್ಯಮ ಅಂದರೆ ಬರವಣಿಗೆ, ಸೃಜನಶೀಲತೆಗೆ ಒತ್ತು. ಬರವಣಿಗೆಯೆ ಗೊತ್ತಿಲ್ಲದ ನಾನು ದಿನಾ ಬರೆದು ಹಾಕುತ್ತಿದ್ದೆ. ಆದರೆ ಪ್ರತಿ ಬಾರಿಯೂ ವಿಫ‌ಲವಾಗುತ್ತಿತ್ತು. ನನ್ನ ಬರಹಗಳು ಸಂಪಾದಕರ ಕಸದ ಬುಟ್ಟಿ ಸೇರುತ್ತಿತ್ತು. ಒಂದು ದಿನ ಒಂದು ಹುಡುಗಿ ಬಂದು ನೀನೇನಾದರೂ ಬರೆದು ಹಾಕಿದ್ದೀಯಾ ಎಂದು ಕೇಳಿದಳು. ನಾ ಹೂ ಅಂದೆ. ಪತ್ರಿಕೆಯಲ್ಲಿ ಬಂದಿದೆ ಅಂತಾ ಹೇಳಿದಳು. ನಾನು ಮಧ್ಯಾಹ್ನ ಆ ಪತ್ರಿಕೆ ಖರೀದಿಸಿ ಬಂದು ಹಲವರಲ್ಲಿ ಪತ್ರಿಕೆ ತೋರಿಸಿದೆ. ಅದೇ ದಿನ ಪತ್ರಿಕೋದ್ಯಮದ ಯಾವುದೋ ಕಾರ್ಯಕ್ರಮವಿತ್ತು.

ಅಲ್ಲಿಯವರೆಗೆ ಪತ್ರಿಕೋದ್ಯಮದ ಎಚ್‌.ಒ.ಡಿ. ರಾಜಲಕ್ಷ್ಮೀಯವರನ್ನು ಕಂಡು ಕಾಣದಂತೆ ಹೋಗುತ್ತಿದ್ದ ನನಗೆ ಆವತ್ತು ಅವರಿಗೆ ಲೇಖನದ ಪ್ರತಿಯನ್ನು ತೋರಿಸುವ ತವಕ. ಕಾರ್ಯಕ್ರಮ ಮುಗಿದು ಹೊರಬಂದಾಗ ಮೇಡಮ್‌ ನಂದು ಒಂದು ಆರ್ಟಿಕಲ್‌ ಬಂದಿದೆ ಎಂದಾಗ ಅವರು ತೋರ್ಪಡಿಸಿದ ಪ್ರತಿಕ್ರಿಯೆ ಸ್ಮರಣೀಯ. ತುಂಬಾ ಬ್ಯುಸಿಯಾಗಿದ್ದರೂ ಕಂಗ್ರಾಜ್ಯುಲೇಶನ್‌ ಅನ್ನುತ್ತಾ ವಾಟ್ಸಪ್‌ ನಂಬರ್‌ ಕೊಟ್ಟು ಏನಾದರೂ ಇದ್ದರೆ ಕೇಳಿ ಎಂದು ಮಾತನಾಡಿಸಿ ನಿರ್ಗಮಿಸಿದರು. ಕೊನೆಗೆ ನಾನೇ ಮೆಸೇಜ್‌ ಹಾಕಿ ನಾನು ಹೆಸರು ತಿಳಿಸಿ ಜರ್ನಲಿಸಂ ಸ್ಟುಡೆಂಟ್‌ ಆಗ ಅವರು ತುಂಬಾ ಉದ್ದವಾಗಿ ಆ ಸಣ್ಣ ಲೇಖನದ ಬಗ್ಗೆ ಕೊಟ್ಟ ಪ್ರಶಂಸೆಯ ಸುರಿಮಳೆ ನಾನೇನೋ ದೊಡ್ಡ ಸಾಧನೆ ಮಾಡಿದಾಗೆ ಅನಿಸಿದ್ದು ಸುಳ್ಳಲ್ಲ. ಅನಂತರ ನನಗೆ ಓದಲು ಪುಸ್ತಕವನ್ನು ಕೊಡುತ್ತಿದ್ದರು. ನನಗಂತಲ್ಲ ಸಾಹಿತ್ಯದ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಅವರು ಕೊಡುತ್ತಿದ್ದ ಪ್ರೋತ್ಸಾಹಕ್ಕೆ ಅವರ ವಿದ್ಯಾರ್ಥಿಯಾಗಬೇಕು ಎಂದು ಅನಿಸುತ್ತದೆ.

 - ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.