ವಿಶಾಲ ಚಿಂತನೆ ನಮ್ಮದಾಗಲಿ


Team Udayavani, Nov 18, 2019, 5:00 AM IST

sufi-story-1

ನ್ಯಾಯಾಲಯದಲ್ಲಿ ಕೇಸ್‌ವೊಂದರ ಕುರಿತು ಗಂಭೀರ ವಾದ-ವಿವಾದ ನಡೆಯುತ್ತಿತ್ತು. ಮಾನ್ಯ ಗೌರವಾನ್ವಿತ ಮ್ಯಾಜಿಸ್ಟ್ರೇಟ್‌ ಆದ ಮುಲ್ಲಾ ನಸ್ರುದ್ದೀನ್‌ ಅವರು ಅಷ್ಟೇ ಗಂಭೀರವಾಗಿ ಚರ್ಚೆಯನ್ನು ಆಲಿಸುತ್ತಿದ್ದರು. ಇದು ಅವರ ಮೊದಲ ಮೊಕದ್ದಮೆಯ ತೀರ್ಪು ಇದಾಗಿತ್ತು. ಮೊದಲ ಫಿರ್ಯಾದಿದಾರರು ವಾದವನ್ನು ಮಾಡುವಾಗ ಆಸಕ್ತಿಯಿಂದ ಕೇಳುತ್ತಿದ್ದ ನ್ಯಾಯಮೂರ್ತಿ ಮುಲ್ಲಾ ನಸ್ರುದ್ದೀನ್‌ ಮೊದಲನೆಯ ವಾದ ಮುಗಿದ ಅನಂತರವೇ ಕೋರ್ಟ್‌ನ್ನು ಉದ್ದೇಶಿಸಿ, “ನಾನು ಈ ವಾದವನ್ನು ಗಂಭೀರವಾಗಿ ಆಲಿಸಿದ್ದೇನೆ. ಇನ್ನು ಕೆಲವೇ ಕೆಲವು ನಿಮಿಷಗಳಲ್ಲಿ ಅಂತಿಮ ತೀರ್ಪು ನೀಡಲಿದ್ದೇನೆ ಎಂದರು.

ತತ್‌ಕ್ಷಣವೇ ಇಡೀ ನ್ಯಾಯಾಲಯವೇ ಸ್ತಬ್ಧ. ಫಿರ್ಯಾದಿದಾರರು, ವಕೀಲರು, ಅಪರಾಧಿಗಳು ಮತ್ತು ನೆರೆದಿದ್ದ ಸಾರ್ವಜನಿಕರು ಮೂಗಿನ ಮೇಲೆ ಬೆರಳಿಟ್ಟ ಆಶ್ಚರ್ಯ ಚಕಿತರಾದರು.

ಈ ಸಂಗತಿಯನ್ನು ಕಂಡ ಅಲ್ಲೇ ಇದ್ದ ಕ್ಲರ್ಕ್‌, ಮಾನ್ಯ ಮ್ಯಾಜಿಸ್ಟ್ರೇಟ್‌ ಬಳಿ ಬಂದು ” ಸ್ವಾಮೀ ಇನ್ನೊಂದು ಪಕ್ಷದವರು ವಾದ ಮಾಡುವುದು ಇದೇ. ಅವರ ವಾದವನ್ನು ಆಲಿಸಿದೇ ನೀವು ಹೇಗೆ ತೀರ್ಪು ನೀಡುತ್ತೀರಿ. ಅದು ಹೇಗೆ ಸಾಧ್ಯ ಎಂದು ವಿನಮ್ರವಾಗಿ ಕೇಳಿದನು. ಆಗ ಮುಲ್ಲಾ ನಸ್ರುದ್ದೀನ್‌, ನೀವು ನನ್ನನ್ನು ಗೊಂದಲಕ್ಕೆ ದೂಡಬೇಡಿ, ನಾನು ಆಗಲೇ ತೀರ್ಪನ್ನು ಯೋಚಿಸಿ ಆಗಿದೆ. ನನ್ನ ಮನಸ್ಸು ಕೂಡ ಸತ್ಯವನ್ನು ಕಂಡುಕೊಂಡಿದೆ. ತೀರ್ಪನ್ನು ಘೋಷಿಸುವುದೊಂದೆ ಬಾಕಿ ಎಂದರು. ಆಗ ಮುಲ್ಲಾನಷ್ಟೇ ಗೊಂದಲಕ್ಕೀಡಾಗಲಿಲ್ಲ ಇಡೀ ಕೋರ್ಟ್‌ ಸಭಾಂಗಣವೇ ಗೊಂದಲಕ್ಕೀಡಾಯಿತು.

ಸೌಮ್ಯದಿಂದ ವರ್ತಿಸಿ
ಈ ಮೇಲಿನ ಕಥೆಯೂ ಕೇವಲ ಸಾಂದರ್ಭಿಕ ಮಾತ್ರ. ಮನುಷ್ಯನು ಯಾವತ್ತಿಗೂ ಸತ್ಯದರ್ಶನವಾಗದೇ ನಮ್ಮ ಮನಸ್ಸಿಗೆ ತಿಳಿಯಿತು ಎಂದು ಹೇಳಿ ಯಾವುದೇ ಸಂಗತಿಗಳನ್ನು ನಿರ್ಧರಿಸಲು ಸಾಧ್ಯವಿಲ್ಲ. ಅದಕ್ಕಾಗಿ ಸೌಮ್ಯದಿಂದ ವರ್ತಿಸಿ ಸತ್ಯವನ್ನು ಮೊದಲು ಅರಿಯಬೇಕು. ಜಗತ್ತಿನ ಎಲ್ಲ ಸಂಗತಿಗಳನ್ನು ಅರಿಯಬೇಕು. ಎಲ್ಲ ದೃಷ್ಟಿಕೋನದಲ್ಲಿ ಯೋಚಿಸಬೇಕು. ವಿಶಾಲವಾದ ಯೋಚನೆ ನಮ್ಮನ್ನು ಬೌದ್ಧಿಕರನ್ನಾಗಿ ಮಾಡುತ್ತದೆ. ಅದಕ್ಕಾಗಿ ಇಲ್ಲಿ ಮುಲ್ಲಾರ ತಾಳಿದ ಸಂಗತಿ ನಮಗೆ ಪಾಠವಾಗಬೇಕು ಎಂಬುದು ಈ ಕಥೆಯ ಸಾರ. ಗುರು ಓಶೋ ಅವರು ಸಾಂದರ್ಭಿಕವಾಗಿ ತಮ್ಮ ಶಿಷ್ಯರಿಗೆ ಹೇಳಿದ ಕಥೆಯಿದು.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.