ನಗರದ ಅಂದ ಹೆಚ್ಚಿಸುವ ವಿಶಿಷ್ಟ ಸೈಕಲ್ ಸ್ಟಾಂಡ್ಸ್‌


Team Udayavani, Sep 1, 2019, 5:03 AM IST

cycle

ಉದ್ದೇಶ, ಪ್ರಯೋಜನ ಏನು

ಈ ರೀತಿಯ ಸೈಕಲ್ ಸ್ಟಾಂಡ್‌ಗಳು ನಿರ್ಮಾಣಗೊಂಡಾಗ ಜನ ಆದಷ್ಟು ಎಲ್ಲ ಸಂದರ್ಭದಲ್ಲೂ ಎಂಜಿನ್‌ ವಾಹನಗಳ ಬಳಕೆ ಮಾಡದೆ ಸೈಕಲ್ ಉಪಯೋಗಿಸುವ ಟ್ರೆಂಡ್‌ ನಿರ್ಮಿಸುವುದು. ಹೀಗೆ ನಗರದಲ್ಲಿ ಆದಷ್ಟು ವಾಹನದಟ್ಟನೆ ಕಡಿಮೆ ಆದಾಗ ಸಂಚಾರ ಮತ್ತು ಆರೋಗ್ಯಕರ ಪರಿಸರಕ್ಕೆ ಸಹಕಾರಿ. ವಿದೇಶದಲ್ಲಿ ಜನರನ್ನು ಸೈಕಲ್ ಪ್ರಿಯರನ್ನಾಗಿಸಲು ಹೊಟೇಲ್, ಮಾಲ್ಗಳು ಈ ರೀತಿಯ ವಿನೂತನ ಸ್ಟಾಂಡ್‌ಗಳ ನಿರ್ಮಾಣ ಮಾಡುತ್ತಿವೆ. ಸದ್ಯ ಪೋರ್ಟ್‌ಲ್ಯಾಂಡ್‌, ಸ್ಯಾನ್‌ ಫ್ರಾನ್ಸಿಸ್ಕೋ, ಸ್ವೀಡನ್‌ ನಗರಗಳಲ್ಲಿ ಈ ಸೈಕಲ್ ಸ್ಟಾಂಡ್‌ಗಳು ಇವೆ.

ನಮ್ಮ ನಗರದಲ್ಲೂ ಕಾಣಸಿಗಲಿ

ಅಭಿವೃದ್ಧಿ ವೇಗ ಪಡೆದುಕೊಂಡಂತೆ ನಮ್ಮ ಮಂಗಳೂರು ನಗರ ಕೂಡ ಅದಕ್ಕೆ ಬಹುಬೇಗನೆ ತೆರೆದುಕೊಳ್ಳುತ್ತಿದೆ. ನಗರದ ಅಂದವನ್ನು ಹೆಚ್ಚಿಸಲು ಸ್ಮಾರ್ಟ್‌ ನಗರದ ಕಲ್ಪನೆ ಮಂಗಳೂರಿಗೂ ಕಾಲಿಟ್ಟಿದೆ. ಹೀಗಾಗಿ ಸುಂದರ ನಗರದ ಎಲ್ಲ ವಿನೂತನ ಕೆಲಸಗಳನ್ನು ನಾವು ಅಳವಡಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು.

ವಿನೂತನವಾಗಿ ನಮ್ಮ ನಗರ ಹೊರಜಗತ್ತಿಗೆ ಪರಿಚಿತವಾಗಬೇಕಾದರೆ ಇಂತಹ ಪ್ರಯೋಗಗಳು ನಗರಾಡಳಿತ ಅಥವಾ ಕೆಲವೊಂದು ಸಂಘಟನೆಗಳು ಕೈ ಜೋಡಿಸಬೇಕಾಗಿದೆ. ಇಂತಹ ಕ್ರಿಯಾತ್ಮಕ ಕಲ್ಪನೆಗಳು ಸ್ಮಾರ್ಟ್‌ ನಗರ ಕಲ್ಪನೆಗೆ ಹೊಸ ಅರ್ಥವನ್ನು ನೀಡುತ್ತವೆ. ಜತೆಗೆ ಜನರನ್ನು ಆಕರ್ಷಿಸುತ್ತದೆ ಕೂಡ.

– ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.