ಮಾರುಕಟ್ಟೆ ಧಾರಣೆಯಲ್ಲಿ ಯಥಾಸ್ಥಿತಿ


Team Udayavani, Jan 12, 2020, 4:37 AM IST

11

ಕಳೆದ ವಾರ ಅಲ್ಪ ಏರಿಕೆ ಕಂಡಿದ್ದ ಹೊಸ ಅಡಿಕೆ ಬೆಲೆಯಲ್ಲಿ ಈ ವಾರ ಅದೇ ಧಾರಣೆ ಮುಂದುವರೆದಿದೆೆ. ಆದರೆ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸೂಚನೆ ಸಿಕ್ಕಿದೆ. ಹೊಸ ಅಡಿಕೆ 250 ರೂ.ಗೆ ಹಾಗೂ ಹಳೆಯ ಅಡಿಕೆ (ಸಿಂಗಲ್‌ ಚೋಲ್‌) 260-298 ರೂ. ತನಕ ಖರೀದಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಡಿಕೆ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಪಠೊರಾ 200-210 ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 90-110 ರೂ., ಕರಿಕೋಟು 80- 100 ರೂ. ಧಾರಣೆ ಪಡೆಯುತ್ತಿವೆ.

ಕಾಳುಮೆಣಸು ಯಥಾಸ್ಥಿತಿ
ಕಾಳುಮೆಣಸಿನ ಧಾರಣೆಯಲ್ಲಿ ಯಾವುದೇ ಏರಿಕೆ ಕಾಣದೆ ಯಥಾಸ್ಥಿತಿ ಇದೆ. ಕೆ.ಜಿ.ಗೆ 320 ರೂ. ತನಕ ಖರೀದಿಯಾಗಿದೆ. ಕೆಲ ಸಮಯಗಳ ಧಾರಣೆಯನ್ನೇ ಗಮನಿಸಿದರೆ, ಕಾಳುಮೆಣಸು ದೊಡ್ಡ ಮಟ್ಟಿನ ಧಾರಣೆ ಪಡೆದುಕೊಳ್ಳದೇ ಇರುವುದನ್ನು ಗಮನಿಸಬಹುದು. ಕಳೆದ ಎರಡು ವರ್ಷಗಳಿಂದ ಇಳಿಕೆಯ ಧಾರಣೆ ಮುಂದುವರೆದಿದೆ.

ರಬ್ಬರ್‌ ಅಲ್ಪ ಇಳಿಕೆ
ರಬ್ಬರ್‌ ಧಾರಣೆಯಲ್ಲಿ ಈ ವಾರ ಅಲ್ಪ ಏರಿಕೆಯಾಗಿದೆ. ಕಳೆದ ವಾರ 130 ರೂ.ನಿಂದ 128 ರೂ.ಗೆ ಇಳಿಎಕಯಾಗಿತ್ತು. ಈ ವಾರ ಮತ್ತೆ 130 ರೂ.ಗೆ ಖರೀದಿಯಾಗಿದೆ. ಕರಾವಳಿ ಭಾಗದ ಬೆಳೆಗಾರರ ಪ್ರಮುಖ ವಾಣಿಜ್ಯ ಬೆಳೆ ಎಣಿಸಿಕೊಂಡಿರುವ ರಬ್ಬರ್‌ ಕೆಲವು ಸಮಯದ ಹಿಂದೆ ಚೇತೋಹಾರಿ ಏರಿಕೆಯನ್ನು ಕಂಡು ಬೆಳೆಗಾರರಲ್ಲಿ ಖುಷಿಯನ್ನು ತಂದಿತ್ತು. ರಬ್ಬರ್‌ ಬೆಲೆ ವರ್ಷಗಳ ಬಳಿಕ 150 ರೂ.ಗೆ ತಲುಪಿತ್ತು. ಆದರೆ ಕೆಲವು ವಾರಗಳಿಂದ ಇಳಿಕೆಯ ಹಾದಿಯಲ್ಲಿ ಸಾಗಿತ್ತು. ಆರ್‌ಎಸ್‌ಎಸ್‌ 4- 130 ರೂ., ಆರ್‌ಎಸ್‌ಎಸ್‌ 5 – 123 ರೂ.ಗೆ ಖರೀದಿಯಾಗಿದೆ.

ಕೊಕ್ಕೋ ಯಥಾಸ್ಥಿತಿ
ಈ ವಾರ ಕೊಕ್ಕೋ ದರವು 50ರಿಂದ 53 ರೂಪಾಯಿಯ ತನಕ ಖರೀದಿಯಾಗಿದೆ. ಕೃಷಿ ಉತ್ಪನ್ನಗಳ ಪೈಕಿ ಸ್ಥಿರತೆ ಸಾಧಿಸಿದ ಏಕೈಕ ಉತ್ಪನ್ನವೆಂದರೆ ಅದು ಕೊಕ್ಕೋ ಎನ್ನುವ ಹೆಗ್ಗಳಿಕೆಗೆ ಅದು ಪಾತ್ರವಾಗಿತ್ತು. ಕೆಲವು ವರ್ಷಗಳಿಂದ ಹಲವಾರು ಕಡೆಗಳಲ್ಲಿ ಕೊಕ್ಕೋ ಬೆಳೆಯುವ ಪ್ರಮಾಣವೂ ಧಾರಣೆಯ ಸ್ಥಿರತೆಯ ಕಾರಣದಿಂದ ಹೆಚ್ಚಾಗಿದೆ.

ತೆಂಗು ಧಾರಣೆ
ಈ ವಾರ ತೆಂಗಿನಕಾಯಿ ಧಾರಣೆಯಲ್ಲಿ ಯಥಾಸ್ಥಿತಿ ಇದೆ. ತೆಂಗಿನಕಾಯಿ ಸಣ್ಣ ಗಾತ್ರ (ಕೆ. ಜಿ.ಗೆ) 20-24 ರೂ., ತೆಂಗಿನಕಾಯಿ ಮಧ್ಯಮ ಗಾತ್ರ (ಕೆ.ಜಿ.ಗೆ) 25-29 ರೂ., ತೆಂಗಿನಕಾಯಿ ದೊಡ್ಡ ಗಾತ್ರ (ಕೆ.ಜಿ.ಗೆ) 30-33 ರೂ.ಗೆ ಖರೀದಿಯಾಗಿದೆ.

– ರಾಜೇಶ್‌

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.