ವಿದ್ಯುತ್‌ ಬಿಲ್‌ ಕಡಿತಕ್ಕೆ ಇದೆ ದಾರಿ


Team Udayavani, Aug 3, 2019, 5:32 AM IST

z-44

ಇತ್ತೀಚೆಗೆ ರಾಜ್ಯದಲ್ಲಿ ವಿದ್ಯುತ್‌ ಬೆಲೆ ಹೆಚ್ಚಿಸಲಾಗಿದೆ. ಹೀಗಾಗಿ ಮನೆಯ ವಿದ್ಯುತ್‌ ಖರ್ಚನ್ನು ಆದಷ್ಟು ಕಡಿಮೆ ಮಾಡಿಕೊಳ್ಳುವುದು ಅಗತ್ಯ. ಮಾತ್ರವಲ್ಲ ದಿನೇ ದಿನೇ ವಿದ್ಯುತ್‌ ಬೇಡಿಕೆ ಹೆಚ್ಚುತ್ತಿರುವುದರಿಂದ ನಾವು ಕೂಡಾ ಒಂದಷ್ಟು ಉಳಿತಾಯ ಮಾಡುವತ್ತ ಗಮನಹರಿಸುವುದು ಉತ್ತಮ. ‘ಒಂದು ಯೂನಿಟ್ ವಿದ್ಯುತ್‌ ಉಳಿತಾಯ ಎರಡು ಯೂನಿಟ್ ಉತ್ಪಾದನೆಗೆ ಸಮ’ ಎನ್ನುವ ಮಾತಿದೆ. ನಾವು ಮನಸ್ಸು ಮಾಡಿದರೆ ಈ ಕೆಲಸ ಕಷ್ಟವೇನಲ್ಲ. ಅದಕ್ಕಾಗಿ ಕೆಲವೊಂದು ಸರಳ ವಿಧಾನಗಳನ್ನು ಅನುಸರಿಸಿದರೆ ಸಾಕು.

ಸೋಲಾರ್‌: ವಿದ್ಯುತ್‌ ಖರ್ಚನ್ನು ಉಳಿಸುವ ಅತ್ಯುತ್ತಮ ಮಾರ್ಗ ಎಂದರೆ ಮನೆಗೆ ಸೋಲಾರ್‌ ಅಳವಡಿಸುವುದು. ಆರಂಭದಲ್ಲಿ ಅಳವಡಿಕೆ ಖರ್ಚು ಬಿಟ್ಟರೆ ಮತ್ತೆ ಹೆಚ್ಚಿನ ವೆಚ್ಚ ಮಾಡಬೇಕಾಗಿಲ್ಲ ಎನ್ನುವುದೇ ಇದರ ದೊಡ್ಡ ವಿಶೇಷತೆ. ಸಾಮಾನ್ಯವಾಗಿ ವರ್ಷದ 300 ದಿನವೂ ಸೂರ್ಯಪ್ರಕಾಶ ಲಭ್ಯವಿರುತ್ತದೆ. ಹೀಗಾಗಿ ಬೆಳಕಿನ ಮೂಲದ ಬಗ್ಗೆ ಚಿಂತೆ ಇಲ್ಲ. ಸೋಲಾರ್‌ ಪ್ಯಾನಲ್ಗಳು ಬೆಳಕನ್ನು ಚೈತನ್ಯವಾಗಿ ಪರಿವರ್ತಿಸಿ ನಮಗೆ ಒದಗಿಸುತ್ತವೆ. ಮನೆಯ ಛಾವಣಿಗೆ ಸೋಲಾರ್‌ ಪ್ಯಾನಲ್ ಅಳವಡಿಸಿದರೆ ಸಾಕು. ಇನ್ನೊಂದು ವಿಶೇಷತೆ ಎಂದರೆ ಪ್ಯಾನಲ್ ಅಳವಡಿಸಲು ಆಗಬಹುದಾದ ಖರ್ಚನ್ನು ವಿದ್ಯುತ್‌ ಬಿಲ್ನಿಂದ ಉಳಿತಾಯ ಮಾಡಿ ಕೆಲವೇ ವರ್ಷಗಳಲ್ಲಿ ಸರಿದೂಗಿಸಬಹುದು ಎನ್ನುತ್ತಾರೆ ತಜ್ಞರು. 1ಕೆಡಬ್ಲ್ಯುಪಿ ಸೋಲಾರ್‌ ಪ್ಯಾನಲ್ ಪ್ರತಿದಿನ ಸರಾಸರಿ 4.5 ಕೆಡಬ್ಲ್ಯುಎಚ್‌ನಷ್ಟು ವಿದ್ಯುತ್‌ ಉತ್ಪಾದಿಸಬಲ್ಲದು(ದಿನದಲ್ಲಿ 5.5 ಗಂಟೆ ಬೆಳಕು ಇದ್ದರೆ). ಹೀಗಾಗಿ ಸೋಲಾರ್‌ ಅಳವಡಿಕೆಯತ್ತ ನಿಮ್ಮ ಚಿತ್ತ ಹರಿಸಬಹುದು.

•ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.