ಆಟೋ ಪಾರ್ಕ್‌ ಬಳಿ ಇ- ಶೌಚಾಲಯಗಳಿರಲಿ


Team Udayavani, Sep 2, 2018, 1:03 PM IST

2-september-16.jpg

ಸ್ವಚ್ಛ , ಸುಂದರ ಮಂಗಳೂರಿಗೆ ಆಟೋ ಚಾಲಕರ ಕೊಡುಗೆಯೂ ಸಾಕಷ್ಟಿದೆ. ವಿವಿಧ ಸಂಘ ಸಂಸ್ಥೆಗಳ ಮೂಲಕ ಅವರು ಮಾಡುತ್ತಿರುವ ಸೇವೆ ಗಣನೀಯ. ಹೀಗಾಗಿ ಅವರ ಬಗ್ಗೆಯೂ ಆಡಳಿತ ಪೂರಕ ಕ್ರಮಕೈಗೊಳ್ಳಬೇಕಿದೆ.

ಆಟೋ ಚಾಲಕರಿಗಾಗಿ ಪಿಎಫ್, ಇ.ಎಸ್‌.ಐ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಯುತ್ತಿರುವುದು ಪ್ರಶಂಸನೀಯ. ಹಲವು ಗಂಟೆಗಳ ಕಾಲ ವಿಶ್ರಾಂತಿ ಇಲ್ಲದೆ ದುಡಿಯುವ ಆಟೋ ಚಾಲಕರಿಗಾಗಿ ಸೂಕ್ತ ಶೌಚಾಲಯ ಸಿಗದೆ ಪರದಾಡುತ್ತಿರುತ್ತಾರೆ. ಇದಕ್ಕಾಗಿ ಆಟೋ ಪಾರ್ಕ್‌ಗಳಲ್ಲೇ ಇ- ಶೌಚಾಲಯ ವ್ಯವಸ್ಥೆ ಕಲ್ಪಿಸಿದರೆ ಆಟೋ ಚಾಲಕರಿಗೆ ಮಾತ್ರವಲ್ಲ ಸಾಕಷ್ಟು ಪ್ರಯಾಣಿಕರಿಗೂ ಅನುಕೂಲವಾಗಲಿದೆ.

ಆಟೋ ಪಾರ್ಕ್‌ಗಳನ್ನು ಸುಂದರಗೊಳಿಸುತ್ತ ಇದೊಂದು ಮಹತ್ವಪೂರ್ಣ ಯೋಜನೆಯೂ ಆಗಲಿದೆ. ಆಟೋ ಪಾರ್ಕ್‌ಗಳು ಇರುವ ಪ್ರತಿ ಸ್ಥಳದಲ್ಲೂ ಇ- ಶೌಚಾಲಯ, ಕಸದ ತೊಟ್ಟಿಯ ಜತೆಗೆ ಕುಡಿಯುವ ನೀರಿನ ಸೌಲಭ್ಯವನ್ನೂ ಒದಗಿಸಿದರೆ ಸಾಕಷ್ಟು ಮಂದಿ ಇದರ ಪ್ರಯೋಜನವನ್ನು ಪಡೆಯಬಲ್ಲರು. ದೂರದೂರಿನಿಂದ ಬರುವ ಪ್ರಯಾಣಿಕರಿಗೂ ಇದರಿಂದ ಸಹಾಯವಾಗುವುದು.

ಆಟೋ ಚಾಲಕರ ಹಿತದೃಷ್ಟಿಯಿಂದ ಮತ್ತು ನಗರದ ಶುಚಿತ್ವದ ಕಾಪಾಡಲು ಇದೊಂದು ಉತ್ತಮ ಕ್ರಮವಾಗಿದೆ. ಅಲ್ಲದೇ ಇ-ಶೌಚಾಲಯಗಳನ್ನು ಆಟೋ ಪಾರ್ಕ್‌ಗಳಲ್ಲಿ ಮಾಡುವುದರಿಂದ ಇದರ ಹೆಚ್ಚಿನ ಬಳಕೆಯೂ ಆಗಲಿದೆ.

 ವಿಶ್ವನಾಥ್‌ ಕೋಟೆಕಾರ್‌, ಕೋಡಿಕಲ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.