ಅಂತರ್ಜಲ ವೃದ್ಧಿಸಿದರೂ ಕೊಳವೆಬಾವಿಯಲ್ಲಿ ನೀರಿಲ್ಲ

ಜಲಸಂಪನ್ಮೂಲ | ಮಳವೂರು ಗ್ರಾಮ ಪಂಚಾಯತ್‌

Team Udayavani, Apr 2, 2019, 1:41 PM IST

malavuru-water-pht
ಮಳವೂರು: ಮಳವೂರು ಮತ್ತು ಕೆಂಜಾರು ಗ್ರಾಮಗಳನ್ನೊಳಗೊಂಡ ಮಳವೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿಯಲ್ಲಿ ಗುರುಪುರ ನದಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಳವೂರು ವೆಂಟೆಡ್‌ ಡ್ಯಾಂನಿಂದಾಗಿ ಗ್ರಾಮ  ಪಂಚಾಯತ್‌ನ ಅಂತರ್ಜಲ ವೃದ್ಧಿಗೆ ಕಾರಣವಾಗಿದೆ.ಅದರೂ ಕೆಲವೆಡೆ ಕೊಳವೆ ಬಾವಿ ಗಳಲ್ಲಿ ನೀರು ಕಡಿಮೆ ಯಾಗಿದೆ ಇದರಿಂದಾಗಿ ನೀರಿನ ಸಮಸ್ಯೆಗಳು ಕಂಡು ಬಂದಿವೆ.
ಒಟ್ಟು    ಜನಸಂಖ್ಯೆ 10,700, ಕುಟು ಂಬ  ಗಳು 2,825. ಒಟ್ಟು 1274 .98 ಹೆಕ್ಟೇರ್‌ ವಿಸ್ತೀರ್ಣ ವಿದೆ. 7 ಓವರ್‌ಹೆಡ್‌ ಟ್ಯಾಂಕ್‌ಗಳು, 7 ಜಿಎಸ್‌ಎಲ್‌ಆರ್‌ ಟ್ಯಾಂಕ್‌ಗಳ ಮೂಲಕ ಗ್ರಾಮಕ್ಕೆ  ನೀರು ಸರಬ ರಾಜು ಆಗು  ತ್ತಿದೆ. ಗುರು ಪುರ ನದಿ ಗ್ರಾಮ ಪಂಚಾಯತ್‌ ವ್ಯಾಪ್ತಿ ಯಲ್ಲಿ ಹರಿ ಯುತ್ತಿದ್ದು, ಮಳ ವೂರು ವೆಂಟೆಡ್‌ ಡ್ಯಾಂ, 12 ಕೆರೆ ಗಳು, 28 ಕೊಳವೆ ಬಾವಿಗಳು, 8 ಬಾವಿಗಳು ನೀರಿನ ಸಂಪನ್ಮೂಲಗಳು..
ಹೊಸ ಕಿಂಡಿ ಅಣೆಕಟ್ಟು
ಮಳವೂರು ವೆಂಟೆಡ್‌ ಡ್ಯಾಂನಿಂದ ಗ್ರಾಮ ಪಂಚಾಯತ್‌ ವ್ಯಾಪ್ತಿಯ 11ಟ್ಯಾಂಕ್‌ಗಳಿಗೆ. ಎರಡು ದಿನಕ್ಕೊಮ್ಮೆ ಈ ನೀರು ಸರಬರಾಜು ಆಗುತ್ತಿದೆ. ಈ ಬಾರಿ ಅಡ್ಮ ಪ್ರದೇಶದಲ್ಲಿ ಹೊಸ ಕಿಂಡಿ ಅಣೆಕಟ್ಟು ಕಟ್ಟಿ, ಹಲಗೆ ಹಾಕಲಾಗಿದೆ. ತಾತ್ತಡಿ ಕೆರೆ ಅಭಿವೃದ್ಧಿಗೆ ಈಗಾಗಲೇ ಮನವಿ ಮಾಡಲಾಗಿದೆ.ಮಳವೂರು ಕೆರೆ ಅಭಿವೃದ್ಧಿಗೆ ಮುಡಾಕ್ಕೆ ಮನವಿ ಮಾಡಲಾಗಿದೆ. ಎಪ್ರಿಲ್‌, ಮೇ ತಿಂಗಳಲ್ಲಿ ಪೇಜಾವರ, ಪಡು³ ಪ್ರದೇಶದಲ್ಲಿ ನೀರಿನ ಸಮಸ್ಯೆ ಇದೆ. ಬಾವಿಯಲ್ಲಿ ಉಪ್ಪು ನೀರು ಬರುವುದರಿಂದ ತೊಂದರೆ ಆಗಿದೆ. ಅದಲ್ಲದೆ ಮಳವೂರು ವೆಂಟೆಡ್‌ ಡ್ಯಾಂನ ನೀರು ಈ ಪ್ರದೇಶಕ್ಕೆ ಇನ್ನೂ ಸರಬರಾಜು ಮಾಡಲಾಗಿಲ್ಲ.
 ಹೊಸ ಕೊಳವೆ ಬಾವಿ ಯೋಜನೆಗೆ ಸಿದ್ಧತೆ
ಕರಂಬಾರು ಮಸೀದಿ ಬಳಿ,ಅಡ್ಮಗುಡ್ಡೆ ಪ್ರದೇಶದ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗಿದೆ. ಇಲ್ಲಿ  ಮಳವೂರು ವೆಂಟೆಡ್‌ ಡ್ಯಾಂನ ನೀರು  ಸರಬರಾಜು ಮಾಡಲು ಟ್ಯಾಂಕ್‌ಗಳ ಸಮಸ್ಯೆ ಇದೆ. ಕರಂಬಾರು ಪಾಂಚಕೋಡಿಯಲ್ಲಿಯೂ ನೀರಿನ ಸಮಸ್ಯೆ ಇದೆ. ಟ್ಯಾಂಕ್‌, ಪೈಪ್‌ ಲೈನ್‌ಗಳಿಗೆ ಅನುದಾನ ಇಡಲಾಗಿದೆ. ಕಲ್ಲೋಡಿ ಪ್ರದೇಶದಲ್ಲಿ ನೀರಿನ ಪೈಪ್‌ಲೈನ್‌, ಟ್ಯಾಂಕ್‌ ಗಳು ಇಲ್ಲ. ಈ ಬಗ್ಗೆ  ಜಿ. ಪಂ. ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ.
 -ಗ‌ಣೇಶ್‌ ಅರ್ಬಿರಾ, ಅಧ್ಯಕ್ಷರು ಮಳವೂರು. ಗ್ರಾ.ಪಂ
 ಮೂರು ಹೊಸ ಕಿಂಡಿ ಅಣೆಕಟ್ಟು ನಿರ್ಮಾಣ ಈಗ ನೀರಿನ ಸಮಸ್ಯೆ ಇಲ್ಲ.ಕೆಲವೆಡೆ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ.ಇದರಿಂದ ನೀರಿನ ಸಮಸ್ಯೆ ಬರಬಹುದು.ಜಿಲ್ಲಾಧಿಕಾರಿಯವರಿಗೆ ಮನವಿ ನೀಡಲು ನಿರ್ಧರಿಸಲಾಗಿದೆ.ಕೊಳವೆ ಬಾವಿ ಜಲಮರುಪೂರಣವನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಲಾಗುತ್ತದೆ.
 -ವೆಂಕಟರಮಣ ಪ್ರಕಾಶ್‌, ಪಿಡಿಒ ಮಳವೂರುಗ್ರಾ.ಪಂ.
ಸುಬ್ರಾಯ ನಾಯಕ್‌

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.