ವಡ್ಡರಸ ಆಳಿದ ನಾಡು ಈ ವಡ್ಡರ್ಸೆ


Team Udayavani, Mar 21, 2020, 4:38 AM IST

vaddarse

ಕೋ ಟ-ಬನ್ನಾಡಿ ಜಿಲ್ಲಾ ಮುಖ್ಯರಸ್ತೆಯಲ್ಲಿ ನಾಲ್ಕು ಕಿ.ಮೀ. ಮುಂದೆ ಸಾಗಿದರೆ ಸಿಗುವ ಐತಿಹಾಸಿಕ ಊರೇ ವಡ್ಡರ್ಸೆ. 1-2ನೇ ಶತಮಾನದ ಮಧ್ಯಭಾಗದಲ್ಲಿ ವಡ್ಡರ್ಸೆ ವೈಭವದಿಂದ ಮೆರೆದಾಡಿತ್ತು. ಬಾರಕೂರು ಸಂಸ್ಥಾನದ ರಾಜ ವಡ್ಡರಸನ ಈ ಊರನ್ನು ಚರಿತ್ರೆಯ ಪುಟದಲ್ಲಿ ದಾಖಲಿಸುವಂತೆ ಬದಲಾಯಿಸಿದ್ದ. ಹೀಗಾಗಿ ವಡ್ಡರಸನಾಳಿದ ಮಣ್ಣು ವಡ್ಡರಸೆಯಾಗಿ ಕಾಲಕ್ರಮೇಣ ವಡ್ಡರ್ಸೆಯಾಗಿ ಖ್ಯಾತಿ ಪಡೆಯಿತು.

ಉಡುಪಿ ಜಿಲ್ಲೆಯ ಅತೀ ಪ್ರಾಚೀನ ಶಾಸನ ಪತ್ತೆಯಾಗಿರುವುದು ವಡ್ಡರ್ಸೆಯಲ್ಲಿ. ಅಳುಪರ 1ನೇ ಅರಸ ಅನ್ನದಾನಕ್ಕಾಗಿ ಭೂಮಿಯನ್ನು ನೀಡಿದ ದಾಖಲೆಯಾಗಿ ಬರೆಸಿದ ಶಾಸನ ಅತೀ ಪ್ರಾಚೀನ ಅಳುಪ ಶಾನನವಾಗಿ ಖ್ಯಾತಿಪಡೆದಿದೆ. ಅಳುಪ ವಂಶದ ಕಂದವರ್ಮ ಅರಸನ ನಂಬಿಕಸ್ಥ ಗುಂಡಂಣನು ವಡ್ಡರ್ಸೆ ಪ್ರಾಂತ್ಯದ ಅ ಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಬನ್ನದ( ಈಗಿನ ಬನ್ನಾಡಿ) ಆಡಳಿತವನ್ನು ಸತ್ತಿಗಾರಿ ಎಂಬಾತ ನಿರ್ವಹಿಸುತ್ತಿದ್ದ ಎಂಬುವುದು ಶಾಸನಗಳು ಹೇಳುತ್ತಿವೆ. ವಡ್ಡರ್ಸೆಯ ಒಕ್ಕಲುತನ ಅಡಕಪ್ಪನೆಂಬಾತನಿಗೆ ಸೇರಿತ್ತು. ಇವರ ಕಾಲಘಟ್ಟದಲ್ಲಿ ಈಗಿನ ಕೋಟೆಕಣಿವೆಯಲ್ಲಿ ಅರಮನೆ ಮತ್ತು ಸುತ್ತಲೂ ಕೋಟೆ ಇದ್ದಿರಬಹುದು ಎನ್ನಲಾಗುತ್ತದೆ. ಸುಮಾರು 5ಎಕ್ರೆ ವಿಸ್ತೀರ್ಣವಿರುವ ಈ ಕೋಟೆಕಣಿವೆಯಲ್ಲಿ ಅರಮನೆ, ಕುದುರೆಲಾಯ ಮುಂತಾದ ಆವಶೇಷಗಳು ನಮಗೆ ಇಂದಿಗೂ ಕಾಣಸಿಗುತ್ತವೆ.

ವಡ್ಡರಸನ ಕಾಲದಲ್ಲಿ ಇಲ್ಲಿನ ಪುರಾತನ ಮಹಾಲಿಂಗೇಶ್ವರ ದೇವಸ್ಥಾನ ಸಾಕಷ್ಟು ವೈಭವಯುತವಾಗಿ ಮೆರೆದಿತ್ತು. ಪ್ರಸ್ತುತ ವಡ್ಡರ್ಸೆ ಎನ್ನುವುದು ಸ್ಥಳೀಯಾಡಳಿತದ ಗ್ರಾ.ಪಂ. ಕೇಂದ್ರವಾಗಿ ಹೆಸರುಗಳಿಸಿದೆ ಹಾಗೂ ಪ್ರತಿವರ್ಷ ಇಲ್ಲಿ ನಡೆಯುವ ಮಹಾಲಿಂಗೇಶ್ವರ ರಥೋತ್ಸವಕ್ಕೆ ಸುತ್ತ-ಮುತ್ತಲಿನ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿಯವರು ಕೂಡ ಈ ಊರಿನವರು.

ರಾಜೇಶ್‌ ಅಚ್ಲಾಡಿ

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.