ಈ ಸಮಯ ಕಳೆದು ಹೋಗುತ್ತದೆ…


Team Udayavani, Feb 10, 2020, 5:27 AM IST

KIRU-LEKHANA1

ಒಮ್ಮೆ ಅರ್ಜುನ ಶ್ರೀ ಕೃಷ್ಣನನ್ನು ಕೇಳಿದ.. ಈ ಗೋಡೆಯ ಮೇಲೆ ಒಂದು ಸಂದೇಶ ಬರಿ, ಅದು ಹೇಗಿರಬೇಕೆಂದರೆ ಖುಷಿಯಲ್ಲಿದ್ದಾಗ ಓದಿದರೆ ದುಃಖವಾಗಬೇಕು, ದುಃಖದಲ್ಲಿದ್ದಾಗ ಓದಿದರೆ ಖುಷಿಯಾಗುವಂತಿರಬೇಕು ಎಂದ. ಆಗ ಶ್ರೀ ಕೃಷ್ಣ ಹೇಳುತ್ತಾನೆ ಈ ಸಮಯ ಕಳೆದು ಹೋಗುತ್ತದೆ… ಕೇವಲ ನಾಲ್ಕು ಪದಗಳಲ್ಲಿ ಸುಂದರವಾದ ಉತ್ತರ ನೀಡುತ್ತಾನೆ ಕೃಷ್ಣ.

ದುಃಖದಲ್ಲಿರುವವರು ಈ ಸಮಯ ಬೇಗ ಕಳೆದುಹೋಗಲಿ ಎಂದು ಬಯಸಿದರೆ ಸಂತೋಷದಲ್ಲಿದ್ದವರು ಸಂತೋಷ ಇಷ್ಟು ಬೇಗ ಮುಗಿದು ಹೋಯಿತೇ ಎಂದು ಬೇಸರಪಡುತ್ತಾರೆ. ಆದರೆ ಸಮಯ ಹೇಗಿದ್ದರೂ ಕಳೆದು ಹೋಗುತ್ತದೆ. ಆದರೆ ಕಳೆದು ಹೋಗುತ್ತಿರುವ ಸಮಯವನ್ನು ಹೇಗೆ ಅರ್ಥಪೂರ್ಣವಾಗಿ ಬಳಸಿಕೊಳ್ಳಬಹುದು ಎಂಬುದನ್ನು ಮಾನವನ ಬುದ್ದಿವಂತಿಕೆಗೆ ಬಿಟ್ಟದ್ದು.

ಮನುಷ್ಯನಿಗಿರುವ ಸಮಯ ಸ್ವಲ್ಪವಷ್ಟೇ. ಅದರಲ್ಲಿ ಬರೀ ಕೋಪ, ದ್ವೇಷ, ಗುರಿ ಹಿಂದೆ ಓಡುವುದರ ಜತೆಗೆ ಜೀವನದ ಸಣ್ಣ ಸಣ್ಣ ಖುಷಿಯನ್ನೂ ಅನುಭವಿಸಿಕೊಳ್ಳಿ. ಯಾಕೆಂದರೆ ಮುಂದೊಂದು ದಿನ ಗುರಿ ತಲುಪಿದ ಮೇಲೆ ಕಳೆದುಕೊಂಡ ಅನುಭವ, ಖುಷಿಯನ್ನು ಪಡೆದುಕೊಳ್ಳಲು ಖಂಡಿತ ಸಾಧ್ಯವಿಲ್ಲ. ಯಾವ ವಯಸ್ಸಿನಲ್ಲಿ ಯಾವ ಅನುಭವ ದೊರೆಯಬೇಕು ಅದು ದೊರೆತರೇನೇ ಚಂದ. ಮನುಷ್ಯನಿಗೆ ವಯಸ್ಸೂ ಹಾಗೆ. ಆದ್ದರಿಂದ ಕಳೆದು ಹೋಗುತ್ತಿರುವ ಸಮಯದ ಕುರಿತು ಚಿಂತೆ ಮಾಡುವ ಬದಲು ಕಳೆದುಹೋಗುತ್ತಿರುವ ಸಮಯವನ್ನು ಸದ್ಭಳಕೆ ಮಾಡಿಕೊಂಡರೆ ಸಮಯಕ್ಕೆ ಅರ್ಥ ದೊರೆಯುತ್ತದೆ.

ಅರ್ಥಪೂರ್ಣವಾಗಿ ಬಳಸಿಕೊಳ್ಳಿ
ಮನುಷ್ಯನಿಗೆ ಎಲ್ಲವನ್ನೂ ಖರೀದಿಸುವ ಶಕ್ತಿಯಿದೆ, ಆದರೆ ಸಮಯವನ್ನಲ್ಲ. ಮನುಷ್ಯನಿಗೆ ಸಮಯವನ್ನಂತೂ ನಿಲ್ಲಿಸಲು ಸಾಧ್ಯವಿಲ್ಲ.ಆದರೆ ಸಿಕ್ಕಿದ ಸಮಯವನ್ನು ಅರ್ಥಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯವಿದೆ. ಸಿಗುವ ಎಲ್ಲವನ್ನು ಅನುಭವಿಸುವುದನ್ನು ಕಲಿಯೋಣ. ಎಲ್ಲರನ್ನೂ ಪ್ರೀತಿಸಲು ಕಲಿಯೋಣ.. ಸಮಯ ಕಳೆದು ಹೋದ ಮೇಲೆ ಅಯ್ಯೋ ಕೋಪದಲ್ಲೇ ಜೀವನದ ಪ್ರಮುಖ ಖುಷಿಗಳನ್ನು ಕಳೆದುಕೊಂಡೆನಾ ಎಂದೂ ದುಃಖ ಪಡುವ ಬದಲು, ಆ ದಿನದ ಪ್ರತಿ ಖುಷಿಯನ್ನು ಅನುಭವಿಸಲು ಕಲಿತರೆ ಸಮಯ ಕಳೆದದ್ದಕ್ಕೂ ದುಃಖ ಪಡುವ ಅಗತ್ಯ ಇರುವುದಿಲ್ಲ.

-ರಂಜಿನಿ ಮಿತ್ತಡ್ಕ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.