ಬೀದಿ ದೀಪಗಳ ನಿರ್ವಹಣೆಯಾಗಲಿ


Team Udayavani, Jul 1, 2018, 4:11 PM IST

1-july-21.jpg

ನಗರದ ಕೆಲವು ಭಾಗಗಳಲ್ಲಿ ವಿದ್ಯುತ್‌ ದೀಪವಿಲ್ಲದೆ ವಾಹನ ಸವಾರರು, ಪಾದಚಾರಿಗಳು ಪರದಾಡುತ್ತಿದ್ದರೆ, ಇನ್ನು ಕೆಲವೆಡೆ ಹಗಲು ಹೊತ್ತಿನಲ್ಲೂ ವಿದ್ಯುತ್‌ ದೀಪಗಳು ಉರಿದು ವಿದ್ಯುತ್‌ ಪೋಲಾಗುತ್ತಿದೆ. ಮಳೆಗಾಲ ಬಂತೆಂದರೆ ಅರಣ್ಯ ಇಲಾಖೆ, ಮೆಸ್ಕಾಂ ಸಹಿತ ಸ್ಥಳೀಯಾಡಳಿತದ ಕೆಲಸ ದುಪ್ಪಟ್ಟಾಗುತ್ತದೆ. ಅದಕ್ಕಾಗಿಯೇ ಮಳೆಗಾಲಕ್ಕೆ ಮುನ್ನವೇ ಮಳೆಗಾಲದಿಂದ ಆಗುವ ಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಕಲ ರೀತಿಯ ತಯಾರಿ ಮಾಡಿಕೊಂಡಿರುತ್ತವೆ. 

ಹೆಚ್ಚಿನ ಹಾನಿಯಾಗದಂತೆ ಮಳೆಗಾಲಕ್ಕೂ ಮುನ್ನ ಸ್ಥಳೀಯಾಡಳಿತ ಎಷ್ಟೇ ತಯಾರಿ ನಡೆಸಿದರೂ ಕೆಲವೊಂದು ಸಮಸ್ಯೆಗಳು ಬಂದೇ ಬರುತ್ತವೆ. ರಸ್ತೆಗಳಲ್ಲಿ ಗುಂಡಿ ಬೀಳುವುದು, ಮರಗಳು ಬೀಳುವುದು, ವಿದ್ಯುತ್‌ ತಂತಿಗಳಿಗೆ ಹಾನಿ ಇತ್ಯಾದಿ. ಮಳೆಗಾಲ ಆರಂಭವಾಗಿ ಕೆಲವು ದಿನಗಳಾಯಿತಷ್ಟೇ. ಆದರೆ ನಗರದ ಬಹುತೇಕ ಭಾಗಗಳಲ್ಲಿ ಬೀದಿ ದೀಪಗಳು ಕೆಟ್ಟಿವೆ. ಮಳೆ ನೀರು ಬಿದ್ದ ತತ್‌ಕ್ಷಣ ವಿದ್ಯುತ್‌ ತಂತಿಗಳಲ್ಲಿ ಉಂಟಾಗುವ ಏರು  ಪೇರುಗಳಿಂದಾಗಿ ಬೀದಿ ದೀಪಗಳಿಗೂ ಹಾನಿಯಾಗುತ್ತಿದೆ. ಇದರಿಂದ ಆ ಭಾಗದಲ್ಲಿ ವಾಹನ ಸವಾರರು ಹಾಗೂ ಪಾದಚಾರಿಗಳು ರಾತ್ರಿ ವೇಳೆ ಕಷ್ಟ ಅನುಭವಿಸುತ್ತಿದ್ದಾರೆ.

ಇನ್ನೂ ಕೆಲವು ಭಾಗಗಳಲ್ಲಿ ಬೆಳಗ್ಗೆ 11 ಗಂಟೆವರೆಗೂ ಬೀದಿ ದೀಪಗಳು ಉರಿಯುತ್ತಿರುತ್ತವೆ. ಅದೇ ದಾರಿಯಲ್ಲಿ ಹಲವು ಜನ ನಡೆದುಕೊಂಡು ಹೋದರೂ ಯಾರೂ ಸ್ವಿಚ್‌ ಆಫ್ ಮಾಡುವ ಗೋಜಿಗೆ ಹೋಗುವುದಿಲ್ಲ. ಹೀಗಾಗಿ ಹಲವಡೆ ದಿನವಿಡೀ ಬೀದಿ ದೀಪ ಉರಿಯುತ್ತಿರುತ್ತವೆ. ಮಳೆಗಾಲದಲ್ಲಿ ಮೆಸ್ಕಾಂ ಸಿಬಂದಿಗೆ ಕೆಲಸ ಹೆಚ್ಚಾಗಿರುತ್ತದೆ. ಆದರೆ ಅಗತ್ಯ ಸ್ಥಳಗಳಲ್ಲಿ ಕೂಡಲೇ ದಾರಿ ದೀಪಗಳನ್ನು ಅಳವಡಿಸುವ ಕಾರ್ಯವಾಗಬೇಕಿದೆ. ಜತೆಗೆ ವಿದ್ಯುತ್‌ ದೀಪಗಳನ್ನು ಉರಿಸಿ, ಆರಿಸಲು ಸೂಕ್ತ ಸಿಬಂದಿಯ ನೇಮಕ ಅಥವಾ ಸ್ಥಳೀಯರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಕೂಡಲೇ ಸಂಬಂಧಪಟ್ಟವರು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಿದೆ.

 ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.