ನಗರದಲ್ಲಿ ಅರೆಬರೆ ಕಾಮಗಾರಿಯಿಂದ ತೊಂದರೆ
Team Udayavani, Sep 1, 2019, 5:29 AM IST
ನಗರದ ಬಹುತೇಕ ಕಡೆಗಳಲ್ಲಿ ಅರೆಬರೆ ಕಾಮಗಾರಿಗಳನ್ನು ಮಾಡಿ ಹಾಗೆಯೇ ಬಿಡಲಾಗಿದೆ.
ಮಳೆಗಾಲದವರೆಗೆ ಮೀನಮೇಷ ಎಣಿಸುವ ಅಧಿಕಾರಿಗಳು ಮಳೆಗಾಲ ಆರಂಭವಾಗುತ್ತಿದ್ದಂತೆ ಚರಂಡಿ, ರಸ್ತೆ ಅಗಲ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಆರಂಭಿಸುತ್ತಾರೆ. ಇದರಿಂದಾಗಿ ಮಳೆ ನೀರು ಹೋಗುವ ಸಮಸ್ಯೆ, ಟ್ರಾಫಿಕ್ ಬ್ಲಾಕ್ ನಡೆದುಕೊಂಡು ಹೋಗುವ ಪಾದಚಾರಿಗಳಿಗೆ ಎಲ್ಲಿ ನಡೆಯುವುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ.
ಲಾಲ್ಬಾಗ್, ಬಿಜೈ, ಕದ್ರಿ ಕಂಬಳ ಸೇರಿದಂತೆ ನಗರದ ಪ್ರಮುಖ ಭಾಗಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಕೆಲವೆಡೆ ಬಿಟ್ಟು ಬಿಟ್ಟು ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ನಿತ್ಯ ಆ ಭಾಗದಲ್ಲಿ ಸಂಚರಿಸುವ ಜನರು ಕಷ್ಟ ಅನುಭವಿಸುವಂತಾಗಿದೆ. ಈ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹುಡುಕುವ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.
– ಪ್ರಜ್ಞಾ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ