ಬಾಟಲಿಯೊಳಗೆ ತರಹೇವಾರಿ ತರಕಾರಿ


Team Udayavani, Jun 23, 2019, 5:00 AM IST

26

ನೀರು, ತಂಪು ಪಾನೀಯ ಇನ್ನಿತರ ಪ್ಲಾಸ್ಟಿಕ್‌ ಬಾಟಲಿಗಳ ಮರುಬಳಕೆ ಅಪರೂಪ. ಒಮ್ಮೆ ಉಪಯೋಗಿಸಿದ ಅನಂತರ ಬಿಸಾಡುವ ವಸ್ತುಗಳಾಗಿ ಇವು ಪರಿಸರದ ವಿನಾಶಕ್ಕೆ ಕಾರಣ ವಾಗುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಶಿರಸಿಯ ತೋಟಗಾರಿಕಾ ಮಹಾ ವಿದ್ಯಾಲಯದಲ್ಲಿ ಮಾತ್ರ ಈ ಪ್ಲಾಸ್ಟಿಕ್‌ ಬಾಟಲಿಗಳು ಪರಿಸರ ಜಾಗೃತಿ ಸಂದೇಶ ಬೀರುತ್ತಿವೆ.

ಏನಿದು ಮಾದರಿ?
ಇಲ್ಲಿ ಅನುಪಯುಕ್ತ ನೀರಿನ ಬಾಟಲ್ಗಳೇ ತರಕಾರಿ ಸೊಪ್ಪಿನ ಗಿಡಗಳನ್ನು ಬೆಳೆಸುವ ಕುಂಡಗಳಾಗಿವೆ. ಒಂದಲ್ಲ, ಎರಡಲ್ಲ, ಹತ್ತಾರು ಜಾತಿಯ ಸೊಪ್ಪಿನ ಬೀಜಗಳನ್ನು ಬಿತ್ತಿ ಫ‌ಸಲು ತರುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಆಸಕ್ತಿಕರವಾಗಿ ತರಕಾರಿ ಅಂತರಿಕ್ಷ ಗಾರ್ಡನ್‌ ನಿರ್ಮಿಸಿದೆ. ತೋಟಗಾರಿಕಾ ವಿದ್ಯಾರ್ಥಿಗಳಿಗೆ ಇದು ವೆಜಿಟೆಬಲ್ ವರ್ಟಿಕಲ್ ಗಾರ್ಡನ್‌ ಆಗಿದೆ!

ಬರೀ ಬಟಾಲಿಗಳಲ್ಲ

ಇಲ್ಲಿ ಬಾಟಲಿಗಳು ಕೇವಲ ಬಾಟಲಿಗಳಲ್ಲ. ಅವು ಕೊಳೆಯದ ತ್ಯಾಜ್ಯಗಳೂ ಅಲ್ಲ . ಸುಮಾರು 65ಕ್ಕೂ ಹೆಚ್ಚು ನೀರಿನ ಬಾಟಲಿಗಳನ್ನು ಸಂಗ್ರಹಿಸಿ ಅವುಗಳನ್ನು ಅಡ್ಡಲಾಗಿ ಕೊರೆದು, ದಾರದಲ್ಲಿ ಕಾಲೇಜಿನ ಮುಂಭಾಗದಲ್ಲಿ ಇರುವ ಕಂಬಕ್ಕೆ ಕಟ್ಟಿ ಒಂದು ಆಕಾರ ನೀಡಿದ್ದಾರೆ. ಮನೆ ಮನೆಗಳಲ್ಲಿ ಪ್ರತಿ ಯೊಬ್ಬರೂ ಮಾಡ ಬಹುದಾದ ಮಾದರಿ ಯನ್ನು ಸಿದ್ಧಗೊಳಿಸಿದ್ದಾರೆ.

ಕೊರೆದ ಬಾಟಲಿಗಳ ಒಳಗೆ ನಾರಿನ ಪುಡಿ ಹಾಕಿ ಸೊಪ್ಪಿನ ಬೀಜ ಗಳನ್ನು ಬಿತ್ತಲಾಗಿದೆ. ನಾಲ್ಕು ಬದಿಯಲ್ಲಿ ಕಂಬಗಳನ್ನು ನಿಲ್ಲಿಸಿ ಅದಕ್ಕೆ ಅಡ್ಡಲಾಗಿ ಹಾಕಿದ ಪಟ್ಟಿಗಳಿಗೆ ಎರಡು ಬದಿಯಲ್ಲಿ ಬಳ್ಳಿಗಳನ್ನು ಕಟ್ಟಿದ ಬಾಟಲಿಗಳನ್ನು ತೂಗು ಹಾಕಲಾಗಿದೆ. ನೀರು ತುಂಬದಂತೆ ಬಾಟಲಿಗಳ ಅಡಿ ಭಾಗದಲ್ಲಿ ಸಣ್ಣ ರಂಧ್ರ ಮಾಡಲಾಗಿದೆ. ಹರಿವೆ ಸೊಪ್ಪು, ಮೆಂತೆ, ಸಬ್ಬಸಗಿ, ಕೊತ್ತಂಬರಿ, ಪಾಲಕ್‌, ಈರುಳ್ಳಿ ಸೇರಿದಂತೆ ಹದಿನೈದಕ್ಕೂ ಅಧಿಕ ಸೊಪ್ಪಿನ ಬೀಜ ಹಾಕಲಾಗಿದೆ. ಅವುಗಳಲ್ಲಿ ಈಗ ಎಲೆಗಳೂ ಬಂದಿವೆ.

ಒಂದು ಕಡೆ ನಗರದಲ್ಲಿ ಬೇಕಾಬಿಟ್ಟಿ ಬಾಟಲಿಗಳನ್ನು ಎಸೆಯುವವರು ಇದ್ದಾರೆ. ಜತೆಗೆ ಕೃಷಿ ಮಾಡಲು ಜಮೀನಿಲ್ಲ ಎಂದು ಕೊರಗುವವರೂ ಇದ್ದಾರೆ. ಇಂಥವರು ಈ ಕೃಷಿ ಮಾದರಿಯನ್ನು ಮಾಡಲು ಪ್ರಯತ್ನಿಸಬಹುದು.

••••ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.