ಟೋಫೆಲ್‌ ಪರೀಕ್ಷೆ ಪಾಸಾದರೆ ಏನು ಲಾಭ ?


Team Udayavani, Feb 26, 2020, 4:23 AM IST

cha-25

ವಿದೇಶದಲ್ಲಿ ಕಲಿಯುವ ಆಲೋಚನೆ ನಿಮ್ಮದೇ? ಹಾಗಿದ್ದರೆ ನೀವು ಟೋಫೆಲ್‌ (Test of English as a Foreign Language or TOEFL) ತೇರ್ಗಡೆಯಾಗಬೇಕು. ಇದು ಇಂಗ್ಲಿಷ್‌ ಭಾಷೆಯಲ್ಲಿ ನಿಮಗಿರುವ ಜ್ಞಾನವನ್ನು ಗುರುತಿಸುವ ಪರೀಕ್ಷೆ ಮತ್ತು ಮಾನದಂಡ.

ಎಡುಕೇಶನಲ್‌ ಟೆಸ್ಟಿಂಗ್‌ ಸರ್ವಿಸ್‌ ಅಥವಾ ಇಟಿಎಸ್‌ ಎಂಬ ಜಾಗತಿಕ ಸಂಸ್ಥೆ ಈ ಪರೀಕ್ಷೆ ನಡೆಸುತ್ತದೆ. ಇದಕ್ಕೆ 130 ದೇಶಗಳ 8,500ಕ್ಕೂ ಹೆಚ್ಚು ಸಂಸ್ಥೆಗಳ ಮಾನ್ಯತೆಯಿದೆ. ಅಮೆರಿಕ, ಆಸ್ಟ್ರೇಲಿಯ, ಕೆನಡಾ, ಇಂಗ್ಲೆಂಡ್‌ ಮುಂತಾದ ದೇಶಗಳ ಅನೇಕ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದೇಶೀಯರು ಪ್ರವೇಶ ಪಡೆಯಲು ಟೋಫೆಲ್‌ ಪಾಸಾಗುವುದು ಅನಿವಾರ್ಯ. ಈ ಹಿನ್ನೆಲೆಯಲ್ಲಿ ಟೋಫೆಲ್‌ ಪರೀಕ್ಷಾ ಮಾದರಿ, ಪ್ರಮುಖ ಮಾಹಿತಿಗಳ ವಿವರಣೆ ಇಲ್ಲಿದೆ.

ನಾಲ್ಕು ವಿಭಾಗಗಳು
ಓದುವಿಕೆ, ಬರವಣಿಗೆ, ಆಲಿಸುವುದು ಹಾಗೂ ಸಂವಹನ ಕೌಶಲ್ಯ ಎಂಬ ನಾಲ್ಕು ವಿಭಾಗಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಭಾಷಾ ಸಾಮರ್ಥ್ಯ, ಶಬ್ದ ಗ್ರಹಿಕೆ, ಭಾಷಾ ನೈಪುಣ್ಯ, ಉಚ್ಚಾರ ಮತ್ತು ವಿಮಶಾìತ್ಮಕ ಗುಣ ಹೀಗೆ ಪ್ರತಿಯೊಂದು ವಿಭಾಗದ ಆಧಾರದ ಮೇಲೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಉಪಯುಕ್ತ ಅಂತರ್ಜಾಲ
ಟೋಫೆಲ್‌ನ ಗೋ ಎನಿವೇರ್‌ (www.TOEFLGoAnywhere.org) ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗೆ ನೆರವಾಗಲೆಂದೇ ಇರುವ ಅಂತರ್ಜಾಲ ತಾಣವಾಗಿದೆ.ಮಾದರಿ ಪ್ರಶ್ನೆಗಳ ಉಚಿತ ಪರೀಕ್ಷೆಗೆ www.ets.org/toefl/ibt/prepare/sample‰questions ತಾಣಕ್ಕೆ ಹೋಗಬಹುದು.

ಸಮೀಪದಲ್ಲಿಯೇ ಪರೀಕ್ಷಾ ಕೇಂದ್ರ ಲಭ್ಯ
ನಿಮ್ಮ ಸಮೀಪದ ಟೋಫೆಲ್‌ ಪರೀಕ್ಷಾ ಕೇಂದ್ರ ಮತ್ತು ಟೋಫೆಲ್‌ ಪ್ರವೇಶದ ಬಗ್ಗೆ ಕೂಡ ಅಂತರ್ಜಾಲದಲ್ಲಿ ಮಾಹಿತಿ ಲಭ್ಯ. ಇದು ವಿದೇಶದಲ್ಲಿ ಕಲಿಯುವ ಉದ್ದೇಶದ ವಿದ್ಯಾರ್ಥಿಗಳಿಗೆ ಪರಸ್ಪರ ಸಂವಾದದ ಮೂಲಕ ನೆರವಾಗುವುದು.

ಮಾನಸಿಕ ಸಾಮರ್ಥ್ಯಕ್ಕೂ ಇದೆ ಅಂಕ
ವ್ಯಕ್ತಿಯ ತಾರ್ಕಿಕತೆ, ವೇಗವಾಗಿ ಆಲೋಚಿಸುವ ಶಕ್ತಿ, ವ್ಯತ್ಯಾಸ ಗುರುತಿಸುವ ಹಾಗೂ ಹೋಲಿಕೆ ಮಾಡುವ ಸಾಮರ್ಥ್ಯ ಅಳೆಯಲು ಮಾನದಂಡ ರೂಪಿತವಾಗಿರುತ್ತವೆ. ಈ ಪರೀಕ್ಷೆಗಳಲ್ಲಿ ಚಿತ್ರಗಳು, ರೇಖಾ ಚಿತ್ರಗಳು ಮತ್ತು ವಿನ್ಯಾಸಗಳನ್ನು ನೀಡಲಾಗಿರುತ್ತದೆ. ಇವುಗಳಲ್ಲಿ ಸರಣಿ ಪೂರ್ತಿ ಗೊಳಿಸುವುದು, ಸಾಮ್ಯತೆ ಗುರುತಿಸುವುದು, ಗುಂಪಿಗೆ ಸೇರದ್ದನ್ನು ಬೇರ್ಪಡಿಸುವುದು ಇತ್ಯಾದಿ ವಿಧಗಳ ಪ್ರಶ್ನೆಗಳಿರುತ್ತವೆ. ಅಶಾಬ್ದಿಕ ಬುದ್ಧಿಮತ್ತೆ ಪರೀಕ್ಷೆಗಳು ಸಾಮಾನ್ಯ ಜ್ಞಾನವುಳ್ಳ ಅನಕ್ಷರಸ್ಥರೂ ಕೂಡ ಈ ಪ್ರಶ್ನೆಗಳಿಗೆ ಉತ್ತರಿಸಬಹುದು.

ಸೇವಾ ಕೇಂದ್ರ
ಟೋಫೆಲ್‌ ಪರೀಕ್ಷೆ ಕುರಿತಂತೆ ಸೂಕ್ತ ಮಾರ್ಗದರ್ಶನ ಹಾಗೂ ಅವಶ್ಯ ಮಾಹಿತಿಗಳನ್ನು ನೀಡಲು ಟೋಫೆಲ್‌ ಗ್ರಾಹಕ ಸೇವಾ ಕೇಂದ್ರ ಸೋಮವಾರದಿಂದ ಶುಕ್ರವಾರದ ವರೆಗೆ (ಭಾರತೀಯ ಕಾಲಮಾನ ಬೆಳಗ್ಗೆ 9ರಿಂದ ಸಂಜೆ 5) ತೆರೆದಿರುತ್ತದೆ. ಅದಕ್ಕಾಗಿ 000-800-100- 3780 ಸಂಖ್ಯೆಗೆ ಕರೆ ಮಾಡಬಹುದು.

ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕ ಫೇಸ್‌ಬುಕ್‌ https://www.facebook.com/toeflgoanywhereindia ವೆಬ್‌ಸೈಟ್‌ನಲ್ಲಿ 1.30 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಅವರೊಂದಿಗೆ ಟೋಫೆಲ್‌ ವಿದ್ಯಮಾನ, ಸಿದ್ಧತೆಯ ಮಾಹಿತಿ ಪಡೆಯಬಹುದು. ಇಂಗ್ಲಿಷ್‌ ಭಾಷಾ ಅಭ್ಯಾಸ ಕ್ರಮಗಳ ದೃಶ್ಯಾವಳಿ ವೀಕ್ಷಿಸಬಹುದು, ಇಂಗ್ಲಿಷ್‌ ಶಿಕ್ಷಕರಿಂದ ಹಾಗೂ ಈ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಂದ ಸಲಹೆ ಪಡೆಯಬಹುದು.

ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.