ಯೋಗ ಮಾಡಲು ಯಾವ ಸಮಯ ಬೆಸ್ಟ್‌ ?

ಯೋಗ ಮಾಡಿ ಫಿಟ್‌ ಆಗಿ

Team Udayavani, Jan 14, 2020, 5:12 AM IST

j-11

ಯೋಗ ಬೆಳಗ್ಗೆಯೂ ಮಾಡಬಹುದು. ಸಂಜೆಯೂ ಮಾಡಬಹುದು. ಎರಡರ ಫ‌ಲವೂ ಬೇರೆ ಬೇರೆ.

ಯೋಗ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಆದರೆ ಯಾವ ಸಮಯದಲ್ಲಿ ಮಾಡಿದರೆ ಒಳ್ಳೆಯದು ಎಂಬ ಪ್ರಶ್ನೆ ಇದ್ದೇ ಇದೆ. ಬೆಳಗ್ಗೆ ಹಾಗೂ ಸಂಜೆ ಯೋಗ ಮಾಡುವುದರಿಂದ ಬೇರೆ-ಬೇರೆ ರೀತಿಯ ಅನುಕೂಲಗಳಿವೆ. ಈ ಯೋಗವನ್ನು ಮಾಡಲು ನಿರ್ದಿಷ್ಟ ಸಮಯದ ಗೊಂದಲವಿದ್ದರೆ ಇಲ್ಲಿದೆ ಪರಿಹಾರ.

ಯೋಗ ಪರಿಣಿತರು ಸೂರ್ಯ ಉದಯಿಸುವ ಸಮಯದಲ್ಲಿ ಯೋಗ ಮಾಡಿದರೆ ಒಳ್ಳೆಯದು ಎನ್ನುತ್ತಾರೆ. ಆದರೆ ಬೆಳಗ್ಗಿನ ಶಿಫ್ಟ್ ಕೆಲಸಕ್ಕೆ ಹೋಗುವವರಿಗೆ, ಬೆಳಗ್ಗೆ ಗಂಡ-ಮಕ್ಕಳನ್ನು ಆಫೀಸ್‌- ಶಾಲೆಗೆ ಕಳುಹಿಸುವ ಗೃಹಿಣಿಯರಿಗೆ ಬೆಳಗ್ಗೆಯ ಸಮಯ ಸಾಕಾಗದು. ಅಂತಹವರು ಸಂಜೆ ಯೋಗ ಅಭ್ಯಾಸ ಮಾಡಬಹುದು.

ಬೆಳಗ್ಗಿನ ಯೋಗದ ಪ್ರಯೋಜನಗಳು
 ಉಲ್ಲಾಸದಿಂದ ಪ್ರಾರಂಭಿಸಬಹುದು
ಯೋಗ ಮಾಡುವುದರಿಂದ ಶರೀರಕ್ಕೆ ಉಲ್ಲಾಸ ದೊರೆಯು ವುದು, ಯಾವುದೇ ನೋವು ಇದ್ದರೆ ಮರೆಯಾಗುವುದು, ದಿನಪೂರ್ತಿ ಲವಲವಿಕೆಯಿಂದ ಇರಬಹುದು.

 ಜೀರ್ಣಕ್ರಿಯೆಗೆ ಸಹಕಾರಿ
ಜೀರ್ಣಕ್ರಿಯೆಗೆ ಕ್ರಿಯೆ ಸರಿಯಾಗಿ ನಡೆಯುವಂತೆ ಮಾಡಿ ನಿಮ್ಮ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ.

 ದಿನಪೂರ್ತಿ ಖುಷಿ ಖುಷಿಯಾಗಿ ಇರುವಿರಿ
ಯೋಗ ಮಾಡುವುದರಿಂದ ಪಾಸಿಟಿವ್‌ ಎನರ್ಜಿ ದೊರೆಯು ವುದು, ಆದ್ದರಿಂದ ಖುಷಿ ಖುಷಿಯಾಗಿ ದಿನ ಕಳೆಯುವಿರಿ.

ಯೋಗ ಸಂಜೆ ಮಾಡುವುದರ ಅನುಕೂಲಗಳು

 ಒತ್ತಡ ಉಪಶಮನವಾಗುತ್ತದೆ
ಆಫೀಸ್‌, ಮನೆ ಕೆಲಸ ಅಂತ ಯಾವುದೇ ಒತ್ತಡವಿಲ್ಲದೆ ಆರಾಮದಾಯಕವಾಗಿ ಯೋಗ ಮಾಡಬಹುದು.

 ಆಯಾಸ ಕಡಿಮೆಯಾಗುತ್ತದೆ
ಸಂಜೆ ಕೆಲಸ ಮಾಡಿ ಬಂದ ಸುಸ್ತು ಯೋಗ ಅಭ್ಯಾಸ ಮಾಡುವು ದರಿಂದ ಮಾಯವಾಗುವುದು.

 ಜೀರ್ಣಕ್ರಿಯೆಗೆ ಒಳ್ಳೆಯದು
ದಿನಪೂರ್ತಿ ತಿಂದಿದ್ದು ಸಂಜೆ ಯೋಗ ಮಾಡುವುದರಿಂದ ಅರಗಿಸಿಕೊಳ್ಳಬಹುದು.

 ನಿದ್ದೆ ಚೆನ್ನಾಗಿ ಬರುತ್ತದೆ
ಯೋಗ ಮಾಡುವುದರಿಂದ ಮಾನಸಿಕ ಒತ್ತಡಗಳು ದೂರವಾಗು ವುದು, ಜತೆಗೆ ನಿದ್ದೆ ಚೆನ್ನಾಗಿ ಬರುವಂತೆ ಮಾಡುವುದು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.