ಕೆಲವೇ ದಿನದಲ್ಲಿ ಕೇಳಲಿದೆ ಪೆಪ್ಪೆರೆರೆ ಪೆರೆರೆರೆ !


Team Udayavani, Jun 27, 2019, 5:00 AM IST

14

ರಂಗೀನಮ್ಮನ್ನು ಕಾಡುವ ಬಹುತೇಕ ಸಮಸ್ಯೆಗಳಿಗೆ ನಾವೇ ಕಾರಣ ಎಂಬ ಸಂದೇಶ ದೊಂದಿಗೆ ರೆಡಿಯಾದ ‘ಪೆಪ್ಪೆರೆರೆ ಪೆರೆರೆರೆ’ ಸಿನೆಮಾ ಇದೀಗ ಬಿಡುಗಡೆಯ ಹೊಸ್ತಿಲಲ್ಲಿದೆ. ನವೀನ್‌ ಡಿ. ಪಡೀಲ್, ಭೋಜರಾಜ್‌ ವಾಮಂಜೂರ್‌, ಅರವಿಂದ ಬೋಳಾರ್‌, ಜೆ.ಪಿ. ತೂಮಿನಾಡು, ಸತೀಶ್‌ ಬಂದಲೆ ಮೊದಲಾದವರ ಜತೆಯಲ್ಲಿ ಶೋಭರಾಜ್‌ ಪಾವೂರು ಪ್ರಮುಖ ಪಾತ್ರದಲ್ಲಿ ನಟಿಸಲಿರುವ ಪೆಪ್ಪೆರೆರೆ ಪೆರೆರೆರೆ ಎಂಬ ಭಿನ್ನ ಸಿನೆಮಾ ಕೋಸ್ಟಲ್ವುಡ್‌ನ‌ಲ್ಲಿ ಭಾರೀ ಸದ್ದು ಮಾಡುತ್ತಿದೆ. ಸದ್ಯ ಎಲ್ಲಾ ಹಂತದ ಶೂಟಿಂಗ್‌ ಮುಗಿಸಿರುವ ಈ ಸಿನೆಮಾದ ಒಂದು ಹಾಡಿನ ಶೂಟಿಂಗ್‌ ಮಾತ್ರ ಬಾಕಿ ಇದೆ. ಕೆಲವೇ ದಿನದಲ್ಲಿ ಹಾಡಿನ ಚಿತ್ರೀಕರಣ ಕೂಡ ನಡೆಯಲಿದೆ.

ಈ ಸಿನೆಮಾದ ಟೈಟಲೇ ಒಂದು ಭಿನ್ನತೆಯನ್ನು ಹೊಂದಿದೆ. ಶೋಭರಾಜ್‌ ಅವರು ತುಳು ರಂಗಭೂಮಿಯಿಂದ ಅರಳಿದ ಪ್ರತಿಭೆ. ಆನಂತರ ಸಿನೆಮಾ ರಂಗದಲ್ಲಿ ಮತ್ತು ಕಿರುತೆರೆಯಲ್ಲಿ ಅವರು ಮಾಡಿರುವ ಸಾಧನೆ ಉಲ್ಲೇಖನೀಯ. ಈ ಹಿಂದೆ ‘ಏಸ’ ಎಂಬ ಸಿನೆಮಾದಲ್ಲಿ ದುಡಿದು ತನ್ನ ಪ್ರತಿಭೆಯನ್ನು ತೋರಿಸಿದವರು. ಕಥೆ, ಸಂಭಾಷಣೆಯಲ್ಲೂ ಕೈಯಾಡಿಸಿದ್ದಾರೆ. ಏಸ ಸಿನೆಮಾಕ್ಕೂ ಇವರದ್ದೇ ಕಥೆ. ಅದೊಂದು ಯಕ್ಷಗಾನ ಕಲಾವಿದನನ್ನು ಕೇಂದ್ರೀಕರಿಸಿ ಹೆಣೆದ ಕಥೆಯಾಗಿತ್ತು. ಕೋಸ್ಟಲ್ವುಡ್‌ನ‌ಲ್ಲಿ ಈ ಸಿನೆಮಾ ಸ್ಟಾರ್‌ ಮಾನ್ಯತೆಯನ್ನು ಪಡೆದಿತ್ತು. ಸಿನೆಮಾ ಅಂದರೆ ಹೀಗಿರಬೇಕು ಎಂಬ ರೀತಿಯಲ್ಲಿ ಜನರು ಮಾತನಾಡುವಂತಾಗಿತ್ತು.

ಹೀಗಾಗಿ ಹಿಂದಿನ ಎಲ್ಲ ಅನುಭವಗಳನ್ನು ಸೇರಿಸಿಕೊಂಡು ಮತ್ತಷ್ಟು ಪ್ರಬುದ್ಧರಾಗಿ ‘ಪೆಪ್ಪೆರೆರೆ ಪೆರೆರೆರೆ’ ರೆಡಿ ಮಾಡುವಲ್ಲಿ ಶೋಭರಾಜ್‌ ವಿಶೇಷ ಆದ್ಯತೆ ನೀಡಿದ್ದರು.

ನಿಶಾನ್‌ ಮತ್ತು ವರುಣ್‌ ನಿರ್ಮಾಪಕರಾಗಿರುವ ಈ ಸಿನೆಮಾದ ಬಹುತೇಕ ಚಿತ್ರೀಕರಣ ಮಂಗಳೂರಿನಲ್ಲಿಯೇ ನಡೆದಿದೆ. ಶೋಭರಾಜ್‌ ನಿರ್ದೇಶನದೊಂದಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಗುರು ಬಾಯಾರ್‌ ಸಂಗೀತದಲ್ಲಿ ಮೂಡಿ ಬಂದಿರುವ ನಾಲ್ಕು ಹಾಡುಗಳು ಈ ಸಿನೆಮಾದಲ್ಲಿದೆ. ಹಾಡುಗಳ ಸಾಹಿತ್ಯ ಶಶಿರಾಜ್‌ ಕಾವೂರು ಹಾಗೂ ಉಮೇಶ್‌ ಮಿಜಾರು ಅವರದ್ದು. ಹಾಡುಗಳಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದ್ದು, ಇದು ಪ್ರತಿಭೆಗಳಿಗೊಂದು ಹೊಸ ಅವಕಾಶ. ಇಲ್ಲಿರುವ ನಾಲ್ಕು ಪ್ರಮುಖ ಪಾತ್ರಧಾರಿಗಳು ಹೀರೋಗಳು. ಜತೆಗೆ ಚೈತ್ರಾ ಶೆಟ್ಟಿ ಮತ್ತು ಮೈತ್ರಿ ಕಶ್ಯಪ್‌ ಅವರದ್ದೂ ಮುಖ್ಯ ಪಾತ್ರವಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.