ಹಲ್ಲು ತೆಗೆಸಿದ ಅನಂತರ…


Team Udayavani, Apr 9, 2019, 6:00 AM IST

Dentist

ದಂತ ವೈದ್ಯರಲ್ಲಿಗೆ ಹೋಗಿ ಹಲ್ಲು ತೆಗೆಸಿದ ಅನಂತರ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ದಂತ ವೈದ್ಯರು ಹಲ್ಲು ತೆಗೆದ ಅನಂತರ ಆ ಜಾಗದಲ್ಲಿ ಹತ್ತಿಯನ್ನು ಅರ್ಧಗಂಟೆ ಗಟ್ಟಿಯಾಗಿ ಕಚ್ಚಿ ಹಿಡಿಯಬೇಕು. ಇದರಿಂದ ರಕ್ತಸ್ರಾವ ನಿಲ್ಲುತ್ತದೆ.

ಹಲ್ಲು ಕಿತ್ತ ದಿನ ತುಂಬಾ ಬಿಸಿ ಅಥವಾ ಗಟ್ಟಿಯಾದ ಆಹಾರವನ್ನು ವರ್ಜಿಸಬೇಕು. ಆ ಜಾಗದಲ್ಲಿ ಗಟ್ಟಿಯಾಗಿ ಬ್ರೆಶ್‌ ಮಾಡಬಾರದು. ಪದೇ ಪದೇ ನಾಲಗೆಯಿಂದ ಆ ಜಾಗವನ್ನು ಮುಟ್ಟುತ್ತ ಇರಬಾರದು. ವೈದ್ಯರು ನೀಡಿದ ಔಷಧವನ್ನು ಸರಿಯಾಗಿ ಸೇವಿಸಬೇಕು. ಅದಷ್ಟು ಕಾಫಿ, ಟೀ ಸೇವನೆ, ತಂಬಾಕಿನಂತಹ ದುಶ್ಚಟಗಳನ್ನು ವರ್ಜಿಸಬೇಕು. ಸ್ವಲ್ಪ ದಿನ ಸ್ಟ್ರಾ ಉಪಯೋಗಿಸಬಾರದು. ಯಾಕೆಂದರೆ ರಕ್ತ ಹೆಪ್ಪುಗಟ್ಟಿದ ಜಾಗದಲ್ಲಿ ಪುನಃ ರಕ್ತಸ್ರಾಮವಾಗುವ ಸಾಧ್ಯತೆ ಇವೆ.

ಹಲ್ಲು ತೆಗೆಸಿದ ದಿನ ಉಪ್ಪು ನೀರಿನಲ್ಲಿ ಬಾಯಿಯನ್ನು ಮುಕ್ಕಳಿಸುಬೇಕು. ನೋವು ಜಾಸ್ತಿ ಆದರೆ ರಕ್ತಸ್ರಾವ ನಿಲ್ಲದಿದ್ದರೆ ಅಥವಾ ಜ್ವರ ಮತ್ತು ಇನ್ನಿತರ ತೊಂದರೆಗಳು ಕಾಣಿಸಿಕೊಂಡಲ್ಲಿ ವೈದ್ಯರ ಭೇಟಿ ಅಗತ್ಯ.

ಕೆಲವರಲ್ಲಿ ಹಲ್ಲು ತೆಗೆಸಿದ 3-4 ದಿನಗಳ ಅನಂತರ ಆ ಜಾಗದಲ್ಲಿ ಅತಿಯಾದ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಡ್ರೈ ಸಾಕೆಟ್‌ ಎಂದು ಕರೆಯಲಾಗುತ್ತದೆ.
“ಡ್ರೈ ಸಾಕೆಟ್‌’ನ ಕಾರಣಗಳು
· ಹಲ್ಲು ತೆಗೆಸಿದ ಅನಂತರ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದಿದ್ದರೆ
· ತಂಬಾಕು ಮತ್ತು ಮಧ್ಯಪಾನ ಸೇವನೆ
· ಸರಿಯಾದ ಶುಚಿತ್ವ ಇಲ್ಲದಿದ್ದಲ್ಲಿ
· ಇನ್‌ಫೆಕ್ಷನ್‌ಗಳು
ಡ್ರೈ ಸಾಕೆಟ್‌ ಲಕ್ಷಣಗಳು
· ಹಲ್ಲು ತೆಗೆದ ಜಾಗದಲ್ಲಿ ಅತಿಯಾದ ನೋವು
· ನೋವು ಕಿವಿಗೆ ಕೂಡ ಹರಡಬಹುದು
· ಬಾಯಿಯ ದುರ್ವಾಸನೆ
ಹಲ್ಲುಗಳನ್ನು ನಾವು ಯಾವ ರೀತಿಯಿಂದ ಜೋಪಾನವಾಗಿಡಬೇಕೋ ಹಾಗೇ ಹಲ್ಲು ತೆಗೆದ ಮೇಲೂ ವಸಡನ್ನು ವೈದ್ಯರ ಸಲಹೆಯಂತೆ ಪಾಲಿಸಬೇಕು. ನಿರ್ಲಕ್ಷಿಸಿದಲ್ಲಿ ನಾವು ಕೆಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

–    ಡಾ| ರಶ್ಮಿ ಭಟ್‌

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.