ದೇಹದ ಆರೈಕೆಗೆ ಅಲೋವೆರಾ


Team Udayavani, Nov 12, 2019, 5:41 AM IST

kiru-lekhana-1

ಅಲೋವೆರಾ ಈ ಹೆಸರು ಕೇಳಿದಾಗ ಇದು ಲೋಳೆಯಾಗಿದ್ದು ಮುಖದ ಅಂದಕ್ಕೆ ಬಳಸುತ್ತಾರೆಂದು ಎಲ್ಲೂ ಓದಿದಂತೆ ನಿಮಗೂ ಭಾಸವಾಗಬಹುದು. ಆದರೆ ಮುಖದೊಂದಿಗೆ ಹಲವಾರು ರೋಗದ ನಿವಾರಣೆಗೂ ಇದನ್ನು ಬಳಸುತ್ತಾರೆ. ಹಾಗಾದರೆ ಅದನ್ನು ಹೇಗೆ ಉಪಯೋಗಿಸಬಹುದು ಅದರ ನೈಸರ್ಗಿಕ ಗುಣಗಳಾವುವು? ಎಂಬುದು ತಿಳಿಯುವುದು ಅವಶ್ಯ.

ದೇಹ ತೂಕ ಇಳಕೆ
ಅಲೋವೆರಾ ಜ್ಯೂಸ್‌ ದಿನದಲ್ಲಿ ಒಂದು ಬಾರಿ ಕುಡಿದರೆ ಅದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ನಿಂದ ದೇಹದ ಅನಗತ್ಯ ಅಂಶಗಳನ್ನು ಶುದ್ಧಿಸಲು ಸಹಕಾರಿಯಾಗಿದೆ. ಇದರಲ್ಲಿರುವ ಪೌಷ್ಟಿಕಾಂಶಗಳು ದೇಹದ ಬೊಜ್ಜನ್ನು ಕಡಿಮೆ ಮಾಡಿ ದೇಹವನ್ನು ಸಮಸ್ಥಿತಿಯಲ್ಲಿರುವಂತೆ ಮಾಡುತ್ತದೆ. ಬೆಳಗ್ಗೆ ಜಾಗಿಂಗ್‌ ಅಥವಾ ಯಾವುದೇ ವಿಧವಾದ ದೇಹ ಕಸರತ್ತನ್ನು ಮಾಡುವವರ ದೇಹವನ್ನು ಫಿಟ್‌ ಆಗಿರುವಂತೆ ನೋಡಿಕೊಳ್ಳಲು ಕೆಲಸ ಮಾಡುತ್ತದೆ.

ಬಾಯಿ ದುರ್ವಾಸೆನೆಗೆ ಮುಕ್ತಿ
ಸಾಮಾನ್ಯವಾಗಿ ಯಾರೊಂದಿಗಾದರೂ ವ್ಯವಹರಿಸುವಾಗ ಬಾಯಿಯ ದುರ್ವಾಸನೆಯೂ ನಮ್ಮನ್ನು ಹಲವಾರು ಬಾರಿ ಮುಜುಗರಕ್ಕೆ ಹೀಡುಮಾಡಿರುವುದನ್ನು ನೀವು ಕಾಣಬಹುದು. ಇಂತಹ ಸಮಸ್ಯೆಗಳ ನಿವಾರಣೆಗೆ ಅಲೋವೆರಾ ಜ್ಯೂಸ್‌ ಅನ್ನು ಮೌತ್‌ ಪ್ರಶ್‌ನರ್‌ ನಂತೆಯೇ ಬಳಸಬಹುದಾಗಿದೆ. ಅಷ್ಟೇ ಅಲ್ಲದೇ ವಸುಡಿನ ರಕ್ತ ಸ್ರಾವ ಮತ್ತು ಬಯಿ ಹುಣ್ಣಿನ ಸಮಸ್ಯೆಗಳಿಗೆ ಇದರ ಸೇವನೆ ಉಪಯುಕ್ತವಾಗಿದೆ.

ಸುಂದರ ಕೂದಲ ಆರೈಕೆ
ಕೂದಲು ಉದುರುವಿಕೆ, ತಲೆ ಹೊಟ್ಟು, ಸೀಳು ಕೂದಲು ಹೀಗೆ ಹಲವಾರು ಸಮಸ್ಯೆಗಳಿಗೆ ಪರಿಹಾರವೆಂಬಂತೆ ಬಹುತೇಕರು ಅಲೋವೆರಾ ಮೊರೆ ಹೋಗುತ್ತಾರೆ. ಇದನ್ನು ನುಣ್ಣಗೆ ಪೆಸ್ಟ್‌ ಮಾಡಿ ಕೂದಲಿಗೆ ಮಸಾಜ್‌ ಮಾಡಿ ಒಂದುಗಂಟೆ ಅನಂತರ ಸ್ನಾನ ಮಾಡಬೇಕು ಅಲೋವೆರಾದಲ್ಲಿರುವ ನೈಸರ್ಗಿಕ ಲೋಳೆ ಅಂಶವು ಕೂದಲನ್ನು ಹೆಚ್ಚು ಮೃದುವಾಗಿಸಿ ಹೊಟ್ಟಿನ ಸಮಸ್ಯೆಗಳನ್ನೂ ಸಹ ನಿವಾರಿಸುತ್ತದೆ.

ಚರ್ಮದ ಕಾಂತಿಗಾಗಿ
ನೈಸರ್ಗಿಕ ಸೌಂದರ್ಯ ಪಡೆಯಲಿಚ್ಛಿಸುವ ಬಹುತೇಕರಿಗೆ ಅಲೋವೆರಾ ಸಹಾಯಕವಾಗಿದೆ. ಇದನ್ನು ಪೇಸ್ಟ್‌ ಮಾಡಿ ಚರ್ಮಕ್ಕೆ ಲೇಪಿಸಿ ಉಗುರು ಬೆಚ್ಚನೆ ನೀರಿನಲ್ಲಿ ಸ್ನಾನ ಮಾಡುವುದರಿಂದ ನಿಮ್ಮ ಚರ್ಮ ಕಾಂತಿಯುತವಾಗಿ ಪ್ರಕಾಶಿಸುತ್ತದೆ. ಇದರೊಂದಿಗೆ ವಯಸ್ಸಾದ ಮೇಲೆ ಕಂಡು ಬರುವ ಚರ್ಮದ ನೀರಿಗೆ ಬೀಳುವುದು, ಸುಕ್ಕು ಮುಂತಾದ ಸಮಸ್ಯೆಗಳ ನಿವಾರಣೆಗೆ ಇದರ ಜ್ಯೂಸ್‌ ಸೇವಿಸಬೇಕು.

-ರಾಧಿಕಾ ಕುಂದಾಪುರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.