ಮಂಡಿ ನೋವು ನಿವಾರಣೆಗೆ ಸುಲಭ ಮಾರ್ಗ


Team Udayavani, Dec 17, 2019, 5:56 AM IST

fitness

ಮಂಡಿ ನೋವು ಸಾಮಾನ್ಯವಾಗಿ ಎಲ್ಲ ವಯಸ್ಸಿನವರಿಗೂ ಕಾಡುವ ಆರೋಗ್ಯ ಸಮಸ್ಯೆ. ಮಂಡಿ ನೋವಿಗೆ ಸಾವಿರಾರು ಕಾರಣಗಳಿರುತ್ತವೆ. ಕೆಲವರಿಗೆ ಚಳಿಗಾಲದಲ್ಲಿ ಮಾತ್ರ ಕಂಡು ಬಂದರೆ ಇನ್ನು ಕೆಲವರಿಗೆ ಪೋಷಕಾಂಶಗಳ ಕೊರತೆಯಿಂದ ಕಂಡು ಬರುತ್ತದೆ. ಕೆಲವು ಸರಳ ವ್ಯಾಯಾಮ ಮಾಡುವುದರಿಂದ ಇದನ್ನು ನಿವಾರಿಸಿಕೊಳ್ಳಬಹುದು.
ಮಂಡಿನೋವು ಚಳಿಗಾಲದಲ್ಲಿ ಸಾಮಾನ್ಯವಾಗಿ ಜಾಸ್ತಿಯಾಗಿ ಕಂಡು ಬರುತ್ತವೆ. ಜೀವನ ಶೈಲಿ ಇಂದು ಬದಲಾಗಿದೆ. ಆಹಾರ ಪದ್ಧತಿ, ಒತ್ತಡದ ಬದುಕು ಇವೆಲ್ಲವೂ ಇದರ ಮೇಲೆ ಪರಿಣಾಮ ಬೀರುತ್ತದೆ. ವಯಸ್ಸಾದಂತೆ ಮಂಡಿಯ ಸ್ನಾಯುಗಳು ಬಲಿಷ್ಠವಾಗಿರಬೇಕು ಹಾಗಾಗಿ ಪೋಷಕಾಂಶಯುಕ್ತ ಆಹಾರಗಳನ್ನು ತಿನ್ನುವುದು ಅಗತ್ಯ.

ಮಂಡಿರಜ್ಜು ಸುರುಳಿ
ಇದು ಸುಲಭವಾಗಿ ಮಾಡಬಹುದಾಗಿದ್ದು, ನೇರವಾಗಿ ನಿಂತು ಕಾಲುಗಳನ್ನು ಸುಮಾರು 1-2 ಇಂಚು ಅಗಲದಲ್ಲಿ ಇಟ್ಟುಕೊಳ್ಳಿ. ಅನಂತರ ಬಲದ ಕಾಲಿನ ಮಂಡಿಯನ್ನು ದೇಹದ ಹಿಂಭಾಗಕ್ಕೆ ಬಗ್ಗಿಸಿ ಇದು 90 ಡಿಗ್ರಿ ಕೋನದಲ್ಲಿರಲಿ. ಈ ರೀತಿ ತುಂಬಾ ಹೊತ್ತು ಇರಲು ಪ್ರಯತ್ನಿಸಿ. ಇನ್ನೊಂದು ಕಾಲಿಗೂ ಇದೇ ರೀತಿ ವ್ಯಾಯಾಮ ಮಾಡಿ. 10ರಿಂದ 20 ನಿಮಿಷ ಮಾಡಿ. ಇದರಿಂದ ಮಂಡಿಯ ಸ್ನಾಯು ಬಲಗೊಳ್ಳುತ್ತದೆ.

ಇನ್ನೊಂದು ಸರಳ ವ್ಯಾಯಾಮ ಎಂದರೆ ನೀವು ನಿಂತುಕೊಂಡಲ್ಲಿ ನಿಮ್ಮ ಕಾಲುಗಳನ್ನು ಎದೆಯ ಭಾಗದವರೆಗೆ ಎತ್ತಬೇಕು ಅನಂತರ ಇನ್ನೊಂದು ಕಾಲನ್ನು ಹಾಗೇ ಮಾಡಬೇಕು. ಇದು ಕೂಡ ಮಂಡಿ ನೋವನ್ನು ಕಡಿಮೆ ಮಾಡುತ್ತದೆ.

ಬೆನ್ನು ಬಾಗಿಸಿ
ನೇರವಾಗಿ ನಿಂತು ನಿಧಾನವಾಗಿ ಬಗ್ಗಿ, ಅನಂತರ ಕಾಲುಗಳನ್ನು ಹತ್ತಿರವಿಟ್ಟು ಕಾಲುಗಳನ್ನ ನೇರವಾಗಿರಿಸಿ ಅನಂತರ ಕೈಗಳನ್ನು ನೆಲಕ್ಕೆ ಸ್ಪರ್ಶಿಸಿ. 50 ಸೆಕೆಂಡ್‌ ಹಾಗೆ ಇರಲು ಪ್ರಯತ್ನಿಸಿ. ಇದರಿಂದ ಕಾಲುಗಳು ಬಲಗೊಳ್ಳುವುದಲ್ಲದೆ ಮಂಡಿ ನೋವನ್ನು ಕಡಿಮೆ ಮಾಡುತ್ತದೆ.

ಹೀಗೆ ದಿನವೂ ಮಾಡುವುದರಿಂದ ಮಂಡಿ ನೋವು ಕಡಿಮೆ ಆಗುವುದಲ್ಲದೆ ಆರೋಗ್ಯಪೂರ್ಣ ಜೀವನ ನಿಮ್ಮದಾಗುತ್ತದೆ.

ಸರಳ ವ್ಯಾಯಾಮ
ನೆಲದ ಮೇಲೆ ಮಲಗಿಕೊಂಡು ಒಂದು ಕಾಲನ್ನು ನಿಧಾನವಾಗಿ ಮೇಲಕ್ಕೇರಿಸಿ. ಕೈಗಳು ನೆಲದ ಮೇಲೆ ನೇರವಾಗಿ ಇರಲಿ. ನಿಧಾನವಾಗಿ ಎರಡು ಕಾಲುಗಳನ್ನು ಮೇಲಕ್ಕೆರಿಸಿ ತುಂಬಾ ಹೊತ್ತು ಹಾಗೆಯೇ ಇರಲು ಪ್ರಯತ್ನಿಸಿ. ಇದು ಕಾಲುಗಳನ್ನು ಬಲಗೊಳಿಸುತ್ತದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.