ಮುಖದ ನೆರಿಗೆ ಹೋಗಲಾಡಿಸಿ ತ್ವಚೆ ಕಾಪಾಡಿಕೊಳ್ಳಿ


Team Udayavani, Dec 24, 2019, 5:16 AM IST

sd-35

ಇತ್ತೀಚಿನ ದಿನಗಳಲ್ಲಿ ವಾತಾವರಣ, ಸೂಕ್ತ ಕಾಳಜಿ ಇಲ್ಲದೆ ಇರುವುದರಿಂದ ಕೂಡ ಮುಖದಲ್ಲಿ ನೆರಿಗೆ ಗಟ್ಟಲು ಆರಂಭವಾಗುತ್ತದೆ. ತ್ವಜೆ ಆದ್ರತೆ ಕಳೆದುಕೊಂಡಾಗ ಈ ಸಮಸ್ಯೆ ತಲೆದೂರುತ್ತದೆ. ಹಾಗಾಗಿ ಆದಷ್ಟು ಸೂಕ್ತ ಆರೈಕೆ ಮಾಡಿಕೊಂಡು ತ್ವಚೆಯನ್ನು ಕಾಪಾಡಿಕೊಳ್ಳಬೇಕು.

ನೆರಿಗೆ ಗಟ್ಟಲು ವಯಸ್ಸು ಮುಖ್ಯ ಕಾರಣವಾಗಿದ್ದರೂ ಕೂಡ ವಾತಾವರಣ, ಕೆಲವು ಅನುವಂಶೀಯ ಗುಣಗಳು ಪ್ರಭಾವ ಬೀರುತ್ತವೆ. ಅದಲ್ಲದೆ ಕೆಲವರಿಗೆ ಬಿಸಿಲಿನ ಪ್ರಮಾಣ ಜಾಸ್ತಿಯಿಂದಾಗಿ ಧೂಳು ಪ್ರದೂಷಣೆ, ಅತಿಯಾದ ಧೂಮಪಾನ ಮಾಡುವುದು ಇವೆಲ್ಲವೂ ನೆರಿಗೆಗಟ್ಟಲು ಕಾರಣ.ಅದಕ್ಕಾಗಿ ಇದನ್ನು ತಡೆಗಟ್ಟಲು ಕೆಲವು ಸರಳ ಉಪಯೋಗ ಇಲ್ಲಿದೆ.

ಲಿಂಬೆರಸ
ನಿಂಬೆಹಣ್ಣಿನ ರಸವನ್ನು ಒಂದು ಚಿಕ್ಕ ಬೌಲ್‌ನಲ್ಲಿ ತೆಗೆದಿಟ್ಟುಕೊಂಡು 5 ನಿಮಿಷಗಳ ಬಳಿಕ ಅದನ್ನು ನೆರಿಗೆ ಕಟ್ಟಿದ ಜಾಗಕ್ಕೆ ಚೆನ್ನಾಗಿ ಲೇಪಿಸಿಕೊಳ್ಳಿ. ಮುಖದಲ್ಲಿ ಮೊಡವೆ ಅಥವಾ ಗಾಯವಾದ ಸ್ಥಳಕ್ಕೆ ಹಚ್ಚುವುದು ಸೂಕ್ತವಲ್ಲ. ಬದಲಾಗಿ ಮುಖದಲ್ಲಿ ಕಪ್ಪು ಕಲೆ ಮುಂತಾದೆಡೆ ನಯವಾಗಿ ಹಚ್ಚಿ 20 ನಿಮಿಷಗಳ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದಾಗ ಮೂರು ದಿನದೊಳಗೆ ಮುಖ ಕಾಂತಿಯುತವಾಗಿ ಸುಕ್ಕು ಗಟ್ಟಿದ ನೆರಿಗೆ ಗಳು ಮಾಯವಾಗಿರುತ್ತವೆ.

ಬಾಳೆಹಣ್ಣು
ಬಾಳೆಹಣ್ಣು ನಿಮ್ಮ ಮುಖದ ಕಾಂತಿಯನ್ನು ಇಮ್ಮಡಿಗೊಳಿಸಿ ಸುಕ್ಕು ಗಟ್ಟಿದ ತ್ವಚೆಯನ್ನು ನಿವಾರಿಸುತ್ತದೆ. ಎರಡು ಹಣ್ಣುಗಳ ತಿರುಳು ತೆಗೆದು ಚೆನ್ನಾಗಿ ಕಿವುಚಿಕೊಂಡು ನಯವಾದ ಲೇಪ ತಯಾರಿಸಿಕೊಂಡು ಮುಖದ ಮೇಲೆ ಹಚ್ಚಿ ಅರ್ಧ ಗಂಟೆ ಹಾಗೇ ಬಿಡಿ. ಅನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಿ. ಈಗ 3ರಿಂದ 4ದಿನ ಮಾಡಿ.

ಇದರಿಂದ ತ್ವಚೆಯ ಸುಕ್ಕುಗುಟ್ಟುವಿಕೆ ತಡೆದು ತ್ವಚೆ ನಯವಾಗಿ ಸುಂದರವಾಗಿ ಇರುವಂತೆ ನೋಡಿಕೊಳ್ಳಬಹುದಾಗಿದೆ.

ಲೋಳೆರಸ
ಆಲೋವೆರಾದಲ್ಲಿರುವ ಮ್ಯಾಲಿಕ್‌ ಆಮ್ಲ ಚರ್ಮದ ಸೆಳೆತವನ್ನು ಹೆಚ್ಚಿಸುವ ಗುಣ ಹೊಂದಿರುವುದರಿಂದ ಇದರ ತಿರುಳು ತೆಗೆದು ಮುಖಕ್ಕೆ ಹಚ್ಚಿ ಒಣಗಿದ 15 ನಿಮಿಷದ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದರೆ ಸುಕ್ಕು ಗಟ್ಟುವಿಕೆಯನ್ನು ಹೋಗಲಾಡಿಸಿಕೊಳ್ಳಬಹುದು.

-ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.