ಆರೋಗ್ಯದ ಕಾಳಜಿಗೆ ಅಶ್ವಗಂಧ


Team Udayavani, Aug 6, 2019, 7:05 AM IST

asvaganda

ಅಶ್ವಗಂಧ ಎಂದು ಸಂಸ್ಕೃತದಲ್ಲಿ ಕರೆಯಲ್ಪಡುವ ಈ ಮೂಲಿಕೆಯು ಮನುಷ್ಯನ ದೇಹ ಮತ್ತು ಮನಸ್ಸಿನ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರಬಲ್ಲ ಶಕ್ತಿಯನ್ನು ಹೊಂದಿರುವ ಪ್ರಕೃತಿಯ ಕೊಡುಗೆಯೇ ಸರಿ. ಅಲ್ಲದೆ ಇದು ನಮ್ಮ ದೇಹಕ್ಕೆ ಬೇಕಾದ ಶಕ್ತಿಯನ್ನು ನೀಡುವಲ್ಲಿಯೂ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಹೀಗಿರುವ ಬಹೂಪಯೋಗಿ ಅಶ್ವಗಂಧದ ಕೆಲವು ಉಪಯೋಗಗಳ ಬಗ್ಗೆ ಮಾಹಿತಿ ಇಲ್ಲಿದೆ. ಆಂಗ್ಲ ಭಾಷೆಯಲ್ಲಿ ಇದನ್ನು ಹಾರ್ಸ್‌ ಸೆ¾ಲ್‌ ಎಂದು ಕರೆಯುವುದುಂಟು.

ಪ್ರಯೋಜನಗಳು
ಅಶ್ವಗಂಧ ಆಯುರ್ವೇದದಲ್ಲಿ ಮಹತ್ವದ ಸ್ಥಾನ ಪಡೆದಿದೆ. ನಮ್ಮ ದೇಹಕ್ಕಾಗುವ ಆಯಾಸವನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿಯೂ ಇದು ನಮಗೆ ಸಹಕಾರಿ. ದೇಹ ಮತ್ತು ಮೆದುಳು ಈ ಎರಡನ್ನೂ ಸುಸ್ಥಿತಿಯಲ್ಲಿಡುವ ಕೆಲಸವನ್ನು ಅಶ್ವಗಂಧ ಮಾಡುತ್ತದೆ. ಜತೆಗೆ ಕಾರ್ಟಿಸೋಲ್‌ ಅನ್ನು ಕಡಿಮೆ ಮಾಡುವಲ್ಲಿಯೂ ಅಶ್ವಗಂಧದ ಬಳಕೆಯನ್ನು ನಾವು ಕಾಣಬಹುದು.

ಮೆದುಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿಯೂ ಇದು ಸಹಕಾರಿ. ಆಕ್ಸೆ„ಟಿಯ ಆರಂಭದ ಹಂತದಲ್ಲಿಯೇ ಅಶ್ವಗಂಧ ಬಳಕೆ ಮಾಡಿದೆವೆಂದಾದಲ್ಲಿ ಅದನ್ನು ಶಮನಗೊಳಿಸಲು ಸಾಧ್ಯ.
ಮಾನಸಿಕವಾಗಿ ಕುಗ್ಗಿ ಹೋಗುವಿಕೆಯಂತಹ ಕಠಿನ ಪರಿಸ್ಥಿತಿಗಳಿಂದ ಹೊರಬರುವ ನಿಟ್ಟಿನಲ್ಲಿಯೂ ಅಶ್ವಗಂಧದ ಔಷಧವನ್ನು ಬಳಸಲಾಗುತ್ತದೆ.

ನ್ಯಾಚುರಲ್‌ ಹೀಲಿಂಗ್‌ಗೆ
ಪ್ರತಿಯಾಗಿ ಅಶ್ವಗಂಧ‌ವನ್ನು ಬಳಕೆ ಮಾಡುವುದು ಸಹ ಆಯುರ್ವೇದದಲ್ಲಿ ಸಾಮಾನ್ಯ. ಕ್ಯಾನ್ಸರ್‌ ಕಾಯಿಲೆ ಬರುವುದನ್ನು ತಡೆಯುವ ಶಕ್ತಿಯನ್ನೂ ಅಶ್ವಗಂಧ ಹೊಂದಿದೆ. ಸ್ತನ, ಶ್ವಾಸಕೋಶ, ಕರುಳು ಹಾಗೂ ಮೆದುಳಿನ ಕ್ಯಾನ್ಸರ್‌ ಇತ್ಯಾದಿಗಳನ್ನು ತಡೆಯುವಂತಹ ಅಪೂರ್ವ ಔಷಧವಾಗಿಯೂ ಅಶ್ವಗಂಧ ಬಳಕೆಯಲ್ಲಿದೆ. ಪುರುಷರಲ್ಲಿ ವೀರ್ಯಾಣುಗಳು ಹೆಚ್ಚಾಗುವುದು ಮತ್ತು ಅವರು ಸದೃಢತೆಯನ್ನು ಕಾಪಾಡಿಕೊಳ್ಳುವುದಕ್ಕೂ ಆಯುರ್ವೇದದಲ್ಲಿ ಅಶ್ವಗಂಧವನ್ನೇ ಔಷಧವಾಗಿ ಸೂಚಿಸುವ ವಾಡಿಕೆ ಇದೆ.

ಸುಮಾರು ಮೂರು ತಿಂಗಳುಗಳ ಕಾಲ ಅಶ್ವಗಂಧದ ಚಿಕಿತ್ಸೆಯನ್ನು ನೀಡುವ ಮೂಲಕ ಪುರುಷರಲ್ಲಿನ ಲೈಂಗಿಕ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತದೆ.
ಜತೆಗೆ ಮನುಷ್ಯನಿಗೆ ಬೇಕಾದ ದೈಹಿಕ ಸದೃಢತೆಯನ್ನು, ಮಾಂಸಖಂಡಗಳಿಗೆ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿಯೂ ಅಸ್ವಗಂಧ ಪೂರಕವೇ ಹೌದು.

- ಭುವನ ಬಾಬು, ಪುತ್ತೂರು

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.